ಕ್ರೈಂ

ಸ್ವಾಹಾ’ ಪರ್ವ ಶಿಕ್ಷಣ ಇಲಾಖೆಯಲ್ಲಿ ಈ ವರ್ಷವೂ ಮುಂದುವರೆಯುತ್ತಾ ಹಪ್ತಾ ಪಯಣ?

50 ಸಾವಿರದ ಅಮಲು ಇಂದಿನ ಅಧಿಕಾರಿಗಳೂ ಅದೇ ‘ದಕ್ಷಿಣೆ’ಗೆ ಶರಣಾಗುವರೇ? ರಣಬೇಟೆ ವೆಬ್‌ ನ್ಯೂಸ್‌ ಕೊಪ್ಪಳ ಪೆ:26 ನೋಡಿ, ಕಾನೂನು ಅನ್ನೋದು ಬಡವನಿಗೆ ಮಾತ್ರ ಬೆತ್ತ ಹಿಡಿಯುತ್ತೆ, ದುಡ್ಡಿರೋ ದಂಧೆಕೋರರಿಗೆ ರತ್ನಗಂಬಳಿ ಹಾಸುತ್ತೆ ಅನ್ನೋದಕ್ಕೆ ಕೊಪ್ಪಳದ ಶಿಕ್ಷಣ ಇಲಾಖೆಯೇ ಸಾಕ್ಷಿ. ಅಜೂರೈಟ್ ಕ್ಲಾಸಸ್‌ನಂತಹ ಅಕ್ರಮ ಕೇಂದ್ರಗಳು ಈಗ ಬೀಗ ಹಾಕಿ ಪತ್ರ ನೀಡಿರಬಹುದು, ಆದರೆ ಅದರ ಹಿಂದೆ ಅಡಗಿರೋ ‘ಮಾಮೂಲಿ’ ದಂಧೆಯ ವಾಸನೆ ಇಡೀ ಜಿಲ್ಲೆಯನ್ನೇ ಆವರಿಸಿದೆ. ಡಿಡಿಪಿಐ ಸೋಮಶೇಖರ್ ಬಿ. ಪಾಟೀಲ್ ಮತ್ತು ಬಿಇಒ ಹನುಮಂತಪ್ಪನವರೇ.. ನಿಮ್ಮ ಇಲಾಖೆಯ ಪಾವಿತ್ರ್ಯತೆ ಈ ‘ಹಫ್ತಾ’…

news hub

ಕ್ರೈಂ

ಸ್ವಾಹಾ’ ಪರ್ವ ಶಿಕ್ಷಣ ಇಲಾಖೆಯಲ್ಲಿ ಈ ವರ್ಷವೂ ಮುಂದುವರೆಯುತ್ತಾ ಹಪ್ತಾ ಪಯಣ?

50 ಸಾವಿರದ ಅಮಲು ಇಂದಿನ ಅಧಿಕಾರಿಗಳೂ ಅದೇ ‘ದಕ್ಷಿಣೆ’ಗೆ ಶರಣಾಗುವರೇ? ರಣಬೇಟೆ ವೆಬ್‌ ನ್ಯೂಸ್‌ ಕೊಪ್ಪಳ ಪೆ:26 ನೋಡಿ, ಕಾನೂನು ಅನ್ನೋದು ಬಡವನಿಗೆ ಮಾತ್ರ ಬೆತ್ತ ಹಿಡಿಯುತ್ತೆ, ದುಡ್ಡಿರೋ ದಂಧೆಕೋರರಿಗೆ ರತ್ನಗಂಬಳಿ ಹಾಸುತ್ತೆ ಅನ್ನೋದಕ್ಕೆ ಕೊಪ್ಪಳದ ಶಿಕ್ಷಣ ಇಲಾಖೆಯೇ ಸಾಕ್ಷಿ. ಅಜೂರೈಟ್ ಕ್ಲಾಸಸ್‌ನಂತಹ ಅಕ್ರಮ ಕೇಂದ್ರಗಳು ಈಗ ಬೀಗ ಹಾಕಿ ಪತ್ರ ನೀಡಿರಬಹುದು, ಆದರೆ ಅದರ ಹಿಂದೆ ಅಡಗಿರೋ ‘ಮಾಮೂಲಿ’ ದಂಧೆಯ ವಾಸನೆ ಇಡೀ ಜಿಲ್ಲೆಯನ್ನೇ ಆವರಿಸಿದೆ. ಡಿಡಿಪಿಐ ಸೋಮಶೇಖರ್…

ಸಿನಿಮಾ

ಕ್ರೈಂ

‘ನವಜೀವನ’ದ ಅಸಲಿ ಮುಖವಾಡ ಕಳಚಿದ ಸರ್ಕಾರಿ ದಾಖಲೆಗಳು!

ಪರವಾನಗಿ ಇಲ್ಲದ ‘ನವಜೀವನ’ಕ್ಕೆ ಅಭಯ ಹಸ್ತ; ರೋಗಿಗಳ ಪ್ರಾಣದ ಜೊತೆಗಿನ ಚೆಲ್ಲಾಟಕ್ಕೆ ಡಿ.ಎಚ್.ಓ ಲಿಂಗರಾಜ್ ಅವರೇ ನೇರ ಹೊಣೆ! ರಣಬೇಟೆ ವೆಬ್ ನ್ಯೂಸ್ ಕೊಪ್ಪಳ ಫೆ:03 ಸತ್ತವರೂ ಎದ್ದು ಬಂದು ಓಡಾಡುತ್ತಾರೆ ಅಂದರೆ ನೀವು ನಂಬುತ್ತೀರಾ? ಇಲ್ಲ ತಾನೇ? ಆದರೆ ಕೊಪ್ಪಳದ ಆ ಹೊಸಪೇಟೆ ರಸ್ತೆಯ ಬ್ಯಾಂಕ್ ಆಫ್ ಬರೋಡಾ ಹಿಂದೆ ಇರುವ ಕಟ್ಟಡದಲ್ಲಿ ಇಂತಹದ್ದೊಂದು ಪವಾಡ ನಡೆಯುತ್ತಿದೆ! ಅಲ್ಲಿ ಸತ್ತಿರುವುದು ಮನುಷ್ಯನಲ್ಲ, ಬದಲಿಗೆ ಕಾನೂನು ಮತ್ತು ಆ ಆಸ್ಪತ್ರೆಯ ಪರವಾನಗಿ. ಆದರೂ ಅಲ್ಲಿ ‘ನವಜೀವನ’ದ ಹೆಸರಿನಲ್ಲಿ ರೋಗಿಗಳ ಎದೆಯ ಮೇಲೆ ಸಾವಿನ ಮೃದಂಗ…

koppal news bureau

ಸ್ವಾಹಾ’ ಪರ್ವ ಶಿಕ್ಷಣ ಇಲಾಖೆಯಲ್ಲಿ ಈ ವರ್ಷವೂ ಮುಂದುವರೆಯುತ್ತಾ ಹಪ್ತಾ ಪಯಣ?

50 ಸಾವಿರದ ಅಮಲು ಇಂದಿನ ಅಧಿಕಾರಿಗಳೂ ಅದೇ ‘ದಕ್ಷಿಣೆ’ಗೆ ಶರಣಾಗುವರೇ? ರಣಬೇಟೆ ವೆಬ್‌ ನ್ಯೂಸ್‌ ಕೊಪ್ಪಳ ಪೆ:26 ನೋಡಿ, ಕಾನೂನು ಅನ್ನೋದು ಬಡವನಿಗೆ ಮಾತ್ರ…

ಸೋಮಶೇಖರ್-ಹನುಮಂತಪ್ಪ ಜೋಡಿ ಅಕ್ರಮದ ‘ಅಜೂರೈಟ್’ಗೆ ನೀವೇ ಬಾಡಿಗಾರ್ಡ್‌ಗಳಾ?

ಮಾಮೂಲಿ ವ್ಯವಹಾರವೋ ಅಥವಾ ಕರ್ತವ್ಯ ಲೋಪವೋ? ರಣಬೇಟೆ ವೆಬ್‌ ನ್ಯೂಸ್‌ ಕೊಪ್ಪಳ :ಪೆ:26 ನೋಡಿ, ಕೊಪ್ಪಳದ ಬೀದಿಗಳಲ್ಲಿ ಈಗ ಶಿಕ್ಷಣ ಅನ್ನೋದು ಬಜಾರ್‌ನಲ್ಲಿ ಸಿಗೋ…

error: Content is protected !!
Scroll to Top