ಸ್ಥಳೀಯ

ಪೊಲೀಸ್ ನೂತನ ವಾಹನಕ್ಕೆ ಸಂಸದ ರಾಜಶೇಖರ್ ಹಿಟ್ನಾಳ್ ಚಾಲನೆ

ರಣಬೇಟೆ ನ್ಯೂಸ್ ಕೊಪ್ಪಳ.ಸೆ.04: ಕೊಪ್ಪಳ ಲೋಕಸಭಾ ಕ್ಷೇತ್ರದ ಸಂಸದರ ಅನುದಾನದಲ್ಲಿ ಪೊಲೀಸ್ ಇಲಾಖೆಗೆ ನೀಡಿದ ವಾಹನಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಛೇರಿ ಆವರಣದಲ್ಲಿ ಸೋಮವಾರದಂದು ಸಂಸದ ಕೆ.ರಾಜಶೇಖರ ಬಸವರಾಜ ಹಿಟ್ನಾಳ ಅವರು ಪೊಲೀಸ್ ವಾಹನಕ್ಕೆ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು. ಬಸ್‌ಗೆ ಚಾಲನೆ ನೀಡಿದ ಬಳಿಕ ಸಂಸದರು ಸ್ವತಃ ತಾವೇ ಬಸ್ ಚಲಾಯಿಸಿ, ಬಸ್ಸಿನ ಸೌಕರ್ಯದ ಕುರಿತು ಪರಿಶೀಲನೆ ಮಾಡಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ರಾಮ್.ಎಲ್. ಅರಸಿದ್ದಿ ಅವರು ಮಾತನಾಡಿ, ಬಸಾಪೂರ ಗ್ರಾಮದ ಹತ್ತಿರ ಇರುವ ಹೊಸ ಜಿಲ್ಲಾ ಪೊಲೀಸ್ ಕ್ವಾಟ್ರಸ್‌ದಿಂದ…

news hub

ಸ್ಥಳೀಯ

ಪೊಲೀಸ್ ನೂತನ ವಾಹನಕ್ಕೆ ಸಂಸದ ರಾಜಶೇಖರ್ ಹಿಟ್ನಾಳ್ ಚಾಲನೆ

ರಣಬೇಟೆ ನ್ಯೂಸ್ ಕೊಪ್ಪಳ.ಸೆ.04: ಕೊಪ್ಪಳ ಲೋಕಸಭಾ ಕ್ಷೇತ್ರದ ಸಂಸದರ ಅನುದಾನದಲ್ಲಿ ಪೊಲೀಸ್ ಇಲಾಖೆಗೆ ನೀಡಿದ ವಾಹನಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಛೇರಿ ಆವರಣದಲ್ಲಿ ಸೋಮವಾರದಂದು ಸಂಸದ ಕೆ.ರಾಜಶೇಖರ ಬಸವರಾಜ ಹಿಟ್ನಾಳ ಅವರು ಪೊಲೀಸ್ ವಾಹನಕ್ಕೆ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು. ಬಸ್‌ಗೆ ಚಾಲನೆ ನೀಡಿದ ಬಳಿಕ ಸಂಸದರು ಸ್ವತಃ ತಾವೇ ಬಸ್ ಚಲಾಯಿಸಿ, ಬಸ್ಸಿನ ಸೌಕರ್ಯದ ಕುರಿತು ಪರಿಶೀಲನೆ ಮಾಡಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ರಾಮ್.ಎಲ್. ಅರಸಿದ್ದಿ…

ಸಿನಿಮಾ

ಸುದ್ದಿ ಮನೆ

ಸಂಗೀತ ಲೋಕದ ಭರವಸೆಯ ಬಾಲಗಾಯಕ ಸಿದ್ದಲಿಂಗಸ್ವಾಮಿ

ರಣಬೇಟೆ ನ್ಯೂಸ್ ಕೊಪ್ಪಳ.ಸೆ.4:ಪ್ರತಿಭೆ ಎನ್ನುವುದು ಯಾರೊಬ್ಬರ ಸೊತ್ತಲ್ಲ, ಕಲೆ ಎಲ್ಲರಲ್ಲೂ ಅಡಗಿರುತ್ತದೆ. ಅಪ್ಪಿಕೊಳ್ಳುವುದು ಕೆಲವರನ್ನು ಮಾತ್ರ. ಕಲೆ ಮತ್ತು ಸಂಗೀತ ಎನ್ನುವುದು ದೈವದತ್ತವಾದ ಕೊಡುಗೆ. ಕೆಲವೊಮ್ಮೆ ರಕ್ತಗತವಾಗಿಯೂ ಬಂದಿರುತ್ತದೆ. ಹೀಗೆ ತಾಯಿಯ ಸಂಗೀತ ಆಸಕ್ತಿ ಮತ್ತು ಗಾಯನ ಕಲೆಯಿಂದ ಪ್ರೇರೆಪಿತಗೊಂಡ ಸಿದ್ದಲಿಂಗ ಸ್ವಾಮಿ ಸಂಗೀತ ಕ್ಷೇತ್ರದಲ್ಲಿ ಮೊದಲ ಹೆಜ್ಜೆಯೊಂದಿಗೆ ವಿದ್ಯಾಭ್ಯಾಸದ ಜೊತೆಗೆ ಸಂಗೀತ ಅಭ್ಯಾಸ ಮಾಡುತ್ತಾ ಅವಕಾಶ ಒದಗಿದಾಗಲೆಲ್ಲಾ ಸಂಗೀತ ಕಾರ್ಯಕ್ರಮ ನೀಡಿ ಸೈ ಎನಿಸಿಕೊಂಡಿದ್ದಾನೆ ಈ ಬಾಲಕ.ವಿಜಯನಗರ ಜಿಲ್ಲೆಯ ಹೂವಿನ ಹಡಗಲಿ ತಾಲ್ಲೂಕಿನ ಹಿರೇಹಡಗಲಿಯ ಚನ್ನವೀರಯ್ಯ ಮತ್ತು ರಾಜೇಶ್ವರಿ ದಂಪತಿಯ ಸುಪುತ್ರ ಸಿದ್ದಲಿಂಗಸ್ವಾಮಿ…

koppal news bureau

ಪೊಲೀಸ್ ನೂತನ ವಾಹನಕ್ಕೆ ಸಂಸದ ರಾಜಶೇಖರ್ ಹಿಟ್ನಾಳ್ ಚಾಲನೆ

ರಣಬೇಟೆ ನ್ಯೂಸ್ ಕೊಪ್ಪಳ.ಸೆ.04: ಕೊಪ್ಪಳ ಲೋಕಸಭಾ ಕ್ಷೇತ್ರದ ಸಂಸದರ ಅನುದಾನದಲ್ಲಿ ಪೊಲೀಸ್ ಇಲಾಖೆಗೆ ನೀಡಿದ ವಾಹನಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಛೇರಿ ಆವರಣದಲ್ಲಿ ಸೋಮವಾರದಂದು…

ಪ್ರತಿಷ್ಠಿತ ಮಾತೃಭೂಮಿ ರಾಜ್ಯ ಪ್ರಶಸ್ತಿಗೆ ಮಹ್ಮದ್ ಆಸೀಫ್ ಆಯ್ಕೆ

ರಣಬೇಟೆ ನ್ಯೂಸ್ ಕೊಪ್ಪಳ.ಸೆ.04: ಕರ್ನಾಟಕ ಕಂಡ ಅದ್ಭುತ ಮತ್ತು ರಾಷ್ಟ್ರಮಟ್ಟದ ಖ್ಯಾತಿ ಗಳಿಸಿರುವ ಬೆಂಗಳೂರಿನ ಲಗ್ಗೆರೆಯ ಮಾತೃಭೂಮಿ ಯುವಕರ ಸಂಘ ತನ್ನ ಬೆಳ್ಳಿ ಮಹೋತ್ಸವದ…

ಸಂಗೀತ ಲೋಕದ ಭರವಸೆಯ ಬಾಲಗಾಯಕ ಸಿದ್ದಲಿಂಗಸ್ವಾಮಿ

ರಣಬೇಟೆ ನ್ಯೂಸ್ ಕೊಪ್ಪಳ.ಸೆ.4:ಪ್ರತಿಭೆ ಎನ್ನುವುದು ಯಾರೊಬ್ಬರ ಸೊತ್ತಲ್ಲ, ಕಲೆ ಎಲ್ಲರಲ್ಲೂ ಅಡಗಿರುತ್ತದೆ. ಅಪ್ಪಿಕೊಳ್ಳುವುದು ಕೆಲವರನ್ನು ಮಾತ್ರ. ಕಲೆ ಮತ್ತು ಸಂಗೀತ ಎನ್ನುವುದು ದೈವದತ್ತವಾದ ಕೊಡುಗೆ….

error: Content is protected !!
Scroll to Top