ಕ್ರೈಂ

“ಸರ್ಕಾರಿ ಹಳ್ಳದ ಹೆಣದ ಮೇಲೆ ‘ದೃಷ್ಟಿ ಎನ್‌ಕ್ಲೇವ್’ ನಕಲಿ ಸಾಮ್ರಾಜ್ಯ

ಖಾಕಿ-ಖಾದಿ-ಅಧಿಕಾರಶಾಹಿಯ ಕತ್ತಲ ಕೋಣೆಯಲ್ಲಿ ಹಳ್ಳ ನುಂಗಿದ ಭೂಬೂತಗಳ ‘ದೃಷ್ಟಿ’ ಸೀಳಿದ ರಣಬೇಟೆ ಎಕ್ಸ್‌ಕ್ಲೂಸಿವ್ ಧಮಾಕಾ! ರಣಬೇಟೆ ವೆಬ್ ನ್ಯೂಸ್ ಕೊಪ್ಪಳ ಜು:1 ವಿಶೇಷ ತನಿಖಾ ವರದಿ-6 ಕೊಪ್ಪಳ:​ ರಾತ್ರಿ ಕತ್ತಲಾಗುತ್ತಿದ್ದಂತೆ ಆ ಕತ್ತಲ ಕೋಣೆಯಲ್ಲಿ ಹಣದ ಕಂತೆಗಳು ಮೇಜಿನ ಕೆಳಗಿನಿಂದ ಕೈ ಬದಲಾಗುತ್ತಿದ್ದವು. ಕಣ್ಣುಮುಚ್ಚಿ ಕುಳಿತಿದ್ದ ಅಧಿಕಾರಶಾಹಿಯ ಅಹಂಕಾರದ ಮದಕ್ಕೆ, ನಿಸರ್ಗದ ಆಕ್ರಂದನ ಕೇಳಿಸಲೇ ಇಲ್ಲ. ಕೊಪ್ಪಳ ತಾಲೂಕಿನ ದದೇಗಲ್ ಗ್ರಾಮದ ಸರ್ವೆ ನಂಬರ್ 69/3ರ ಪಕ್ಕದಲ್ಲಿ ಶತಮಾನಗಳಿಂದ ನಿಸರ್ಗದ ಜೀವನಾಡಿಯಾಗಿ ಹರಿಯುತ್ತಿದ್ದ ಆ ಸರ್ಕಾರಿ ಹಳ್ಳವನ್ನು ರಾತ್ರೋರಾತ್ರಿ ಮಣ್ಣು ಮುಚ್ಚಿ, ಅದರ ಮೇಲೆ…

news hub

ಕ್ರೈಂ

“ಸರ್ಕಾರಿ ಹಳ್ಳದ ಹೆಣದ ಮೇಲೆ ‘ದೃಷ್ಟಿ ಎನ್‌ಕ್ಲೇವ್’ ನಕಲಿ ಸಾಮ್ರಾಜ್ಯ

ಖಾಕಿ-ಖಾದಿ-ಅಧಿಕಾರಶಾಹಿಯ ಕತ್ತಲ ಕೋಣೆಯಲ್ಲಿ ಹಳ್ಳ ನುಂಗಿದ ಭೂಬೂತಗಳ ‘ದೃಷ್ಟಿ’ ಸೀಳಿದ ರಣಬೇಟೆ ಎಕ್ಸ್‌ಕ್ಲೂಸಿವ್ ಧಮಾಕಾ! ರಣಬೇಟೆ ವೆಬ್ ನ್ಯೂಸ್ ಕೊಪ್ಪಳ ಜು:1 ವಿಶೇಷ ತನಿಖಾ ವರದಿ-6 ಕೊಪ್ಪಳ:​ ರಾತ್ರಿ ಕತ್ತಲಾಗುತ್ತಿದ್ದಂತೆ ಆ ಕತ್ತಲ ಕೋಣೆಯಲ್ಲಿ ಹಣದ ಕಂತೆಗಳು ಮೇಜಿನ ಕೆಳಗಿನಿಂದ ಕೈ ಬದಲಾಗುತ್ತಿದ್ದವು. ಕಣ್ಣುಮುಚ್ಚಿ ಕುಳಿತಿದ್ದ ಅಧಿಕಾರಶಾಹಿಯ ಅಹಂಕಾರದ ಮದಕ್ಕೆ, ನಿಸರ್ಗದ ಆಕ್ರಂದನ ಕೇಳಿಸಲೇ ಇಲ್ಲ. ಕೊಪ್ಪಳ ತಾಲೂಕಿನ ದದೇಗಲ್ ಗ್ರಾಮದ ಸರ್ವೆ ನಂಬರ್ 69/3ರ ಪಕ್ಕದಲ್ಲಿ ಶತಮಾನಗಳಿಂದ ನಿಸರ್ಗದ…

ಸಿನಿಮಾ

ಸ್ಥಳೀಯ

ದುರಂತಕ್ಕೆ ಮುಹೂರ್ತ ಇಟ್ಟಿದೆಯೇ ಜಿಲ್ಲಾಡಳಿತ?!

ಕೊಪ್ಪಳ ತಹಶೀಲ್ದಾರ್ ಕಚೇರಿ ಎಂದೋ ಉರುಳುವ ಜ್ವಾಲಾಮುಖಿ! ರಣಬೇಟೆ ವೆಬ್‌ ನ್ಯೂಸ್‌ ಕೊಪ್ಪಳ ಜೂ:30 ಕೊಪ್ಪಳ: ಯಾವುದೇ ಒಂದು ನಾಡಿನ ಆಡಳಿತ ಕೇಂದ್ರವು ಆ ಭಾಗದ ಜನರ ನಂಬಿಕೆ ಮತ್ತು ಸುರಕ್ಷತೆಯ ಸಂಕೇತವಾಗಿರಬೇಕು. ಆದರೆ ಕೊಪ್ಪಳದ ತಹಶಿಲ್ದಾರ್ ಕಾರ್ಯಾಲಯಕ್ಕೆ ಹೆಜ್ಜೆ ಇಟ್ಟರೆ, ಅಲ್ಲಿ ಆಡಳಿತದ ಗಾಂಭೀರ್ಯಕ್ಕಿಂತ ಹೆಚ್ಚಾಗಿ ಸಾವಿನ ಭೀತಿ ಎದುರಾಗುತ್ತದೆ. ದಿನಕ್ಕೆ ನೂರಾರು ಬಡ ಜನಸಾಮಾನ್ಯರು, ರೈತರು, ವೃದ್ಧರು ತಮ್ಮ ದಿನನಿತ್ಯದ ಬದುಕಿನ ನೂರಾರು ಆಶೋತ್ತರಗಳನ್ನು ಹೊತ್ತು ಬಂದು ಹೋಗುವ ಈ ಸರ್ಕಾರಿ ಕಚೇರಿ ಇಂದು ಅಕ್ಷರಶಃ ಪತನದ ಅಂಚಿನಲ್ಲಿ ನಿಂತಿದೆ. ​ವ್ಯವಸ್ಥೆಯ…

koppal news bureau

“ಸರ್ಕಾರಿ ಹಳ್ಳದ ಹೆಣದ ಮೇಲೆ ‘ದೃಷ್ಟಿ ಎನ್‌ಕ್ಲೇವ್’ ನಕಲಿ ಸಾಮ್ರಾಜ್ಯ

ಖಾಕಿ-ಖಾದಿ-ಅಧಿಕಾರಶಾಹಿಯ ಕತ್ತಲ ಕೋಣೆಯಲ್ಲಿ ಹಳ್ಳ ನುಂಗಿದ ಭೂಬೂತಗಳ ‘ದೃಷ್ಟಿ’ ಸೀಳಿದ ರಣಬೇಟೆ ಎಕ್ಸ್‌ಕ್ಲೂಸಿವ್ ಧಮಾಕಾ! ರಣಬೇಟೆ ವೆಬ್ ನ್ಯೂಸ್ ಕೊಪ್ಪಳ ಜು:1 ವಿಶೇಷ ತನಿಖಾ…

ಅಕ್ರಮ ಎಸಗಿದ ಉಪ ಪ್ರಾಚಾರ್ಯರ ರಕ್ಷಣೆಗೆ ನಿಂತರಾ ಬಿಇಓ ಶೇಖರಪ್ಪ?

ಕಾರಣ ಕೇಳುವ ನೋಟಿಸ್’ ಹಿಂದಿರುವ ಆ ಅಸಲಿ ತಂತ್ರಗಾರಿಕೆಯ ಇನ್‌ಸೈಡ್ ಸ್ಟೋರಿ ಇಲ್ಲಿದೆ ನೋಡಿ..! ರಣಬೇಟೆ ವೆಬ್‌ ನ್ಯೂಸ್‌ ಕೊಪ್ಪಳ ಜೂ:30 (ಸಂಚಿಕೆ-2) ​ಕೊಪ್ಪಳದ…

error: Content is protected !!
Scroll to Top