Muttappa Doddamani

ಪೊಲೀಸ್ ನೂತನ ವಾಹನಕ್ಕೆ ಸಂಸದ ರಾಜಶೇಖರ್ ಹಿಟ್ನಾಳ್ ಚಾಲನೆ

ರಣಬೇಟೆ ನ್ಯೂಸ್ ಕೊಪ್ಪಳ.ಸೆ.04: ಕೊಪ್ಪಳ ಲೋಕಸಭಾ ಕ್ಷೇತ್ರದ ಸಂಸದರ ಅನುದಾನದಲ್ಲಿ ಪೊಲೀಸ್ ಇಲಾಖೆಗೆ ನೀಡಿದ ವಾಹನಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಛೇರಿ ಆವರಣದಲ್ಲಿ ಸೋಮವಾರದಂದು ಸಂಸದ ಕೆ.ರಾಜಶೇಖರ ಬಸವರಾಜ ಹಿಟ್ನಾಳ ಅವರು ಪೊಲೀಸ್ ವಾಹನಕ್ಕೆ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು. ಬಸ್‌ಗೆ ಚಾಲನೆ ನೀಡಿದ ಬಳಿಕ ಸಂಸದರು ಸ್ವತಃ ತಾವೇ ಬಸ್ ಚಲಾಯಿಸಿ, ಬಸ್ಸಿನ ಸೌಕರ್ಯದ ಕುರಿತು ಪರಿಶೀಲನೆ ಮಾಡಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ರಾಮ್.ಎಲ್. ಅರಸಿದ್ದಿ ಅವರು ಮಾತನಾಡಿ, ಬಸಾಪೂರ ಗ್ರಾಮದ ಹತ್ತಿರ […]

ಪೊಲೀಸ್ ನೂತನ ವಾಹನಕ್ಕೆ ಸಂಸದ ರಾಜಶೇಖರ್ ಹಿಟ್ನಾಳ್ ಚಾಲನೆ Read More »

ಪ್ರತಿಷ್ಠಿತ ಮಾತೃಭೂಮಿ ರಾಜ್ಯ ಪ್ರಶಸ್ತಿಗೆ ಮಹ್ಮದ್ ಆಸೀಫ್ ಆಯ್ಕೆ

ರಣಬೇಟೆ ನ್ಯೂಸ್ ಕೊಪ್ಪಳ.ಸೆ.04: ಕರ್ನಾಟಕ ಕಂಡ ಅದ್ಭುತ ಮತ್ತು ರಾಷ್ಟ್ರಮಟ್ಟದ ಖ್ಯಾತಿ ಗಳಿಸಿರುವ ಬೆಂಗಳೂರಿನ ಲಗ್ಗೆರೆಯ ಮಾತೃಭೂಮಿ ಯುವಕರ ಸಂಘ ತನ್ನ ಬೆಳ್ಳಿ ಮಹೋತ್ಸವದ ಅಂಗವಾಗಿ ಬೆಂಗಳೂರಿನಲ್ಲಿ ಹಮ್ಮಿಕೊಂಡಿರುವ ರಾಷ್ಟ್ರಮಟ್ಟದ ಕಾರ್ಯಕ್ರಮದಲ್ಲಿ ಗಂಗಾವತಿಯ ಯುವ ನಾಯಕ, ಕಾಂಗ್ರೆಸ್ ಪಕ್ಷದ ರಾಜ್ಯ ಯುವ ಕಾರ್ಯದರ್ಶಿ ಮಹಮ್ಮದ್ ಆಸೀಫ್ ಹುಸೇನ್ ಅವರಿಗೆ ಮಾತೃಭೂಮಿ ರಾಜ್ಯ ಪ್ರಶಸ್ತಿಯನ್ನು ಸಮಾಜ ಸೇವಾ ಕ್ಷೇತ್ರದ ವಿಭಾಗದಿಂದ ಆಯ್ಕೆ ಮಾಡಲಾಗಿದೆ ಎಂದು ಸಂಘದ ಸಂಸ್ಥಾಪಕ ಅಧ್ಯಕ್ಷ ಡಾ.ಎಸ್.ಬಾಲಾಜಿ ತಿಳಿಸಿದ್ದಾರೆ.ಮಾತೃಭೂಮಿ ಯುವಕ ಸಂಘವು ಸುಮಾರು ೩೦ ವರ್ಷಗಳಿಂದ

ಪ್ರತಿಷ್ಠಿತ ಮಾತೃಭೂಮಿ ರಾಜ್ಯ ಪ್ರಶಸ್ತಿಗೆ ಮಹ್ಮದ್ ಆಸೀಫ್ ಆಯ್ಕೆ Read More »

ಸಂಗೀತ ಲೋಕದ ಭರವಸೆಯ ಬಾಲಗಾಯಕ ಸಿದ್ದಲಿಂಗಸ್ವಾಮಿ

ರಣಬೇಟೆ ನ್ಯೂಸ್ ಕೊಪ್ಪಳ.ಸೆ.4:ಪ್ರತಿಭೆ ಎನ್ನುವುದು ಯಾರೊಬ್ಬರ ಸೊತ್ತಲ್ಲ, ಕಲೆ ಎಲ್ಲರಲ್ಲೂ ಅಡಗಿರುತ್ತದೆ. ಅಪ್ಪಿಕೊಳ್ಳುವುದು ಕೆಲವರನ್ನು ಮಾತ್ರ. ಕಲೆ ಮತ್ತು ಸಂಗೀತ ಎನ್ನುವುದು ದೈವದತ್ತವಾದ ಕೊಡುಗೆ. ಕೆಲವೊಮ್ಮೆ ರಕ್ತಗತವಾಗಿಯೂ ಬಂದಿರುತ್ತದೆ. ಹೀಗೆ ತಾಯಿಯ ಸಂಗೀತ ಆಸಕ್ತಿ ಮತ್ತು ಗಾಯನ ಕಲೆಯಿಂದ ಪ್ರೇರೆಪಿತಗೊಂಡ ಸಿದ್ದಲಿಂಗ ಸ್ವಾಮಿ ಸಂಗೀತ ಕ್ಷೇತ್ರದಲ್ಲಿ ಮೊದಲ ಹೆಜ್ಜೆಯೊಂದಿಗೆ ವಿದ್ಯಾಭ್ಯಾಸದ ಜೊತೆಗೆ ಸಂಗೀತ ಅಭ್ಯಾಸ ಮಾಡುತ್ತಾ ಅವಕಾಶ ಒದಗಿದಾಗಲೆಲ್ಲಾ ಸಂಗೀತ ಕಾರ್ಯಕ್ರಮ ನೀಡಿ ಸೈ ಎನಿಸಿಕೊಂಡಿದ್ದಾನೆ ಈ ಬಾಲಕ.ವಿಜಯನಗರ ಜಿಲ್ಲೆಯ ಹೂವಿನ ಹಡಗಲಿ ತಾಲ್ಲೂಕಿನ ಹಿರೇಹಡಗಲಿಯ ಚನ್ನವೀರಯ್ಯ

ಸಂಗೀತ ಲೋಕದ ಭರವಸೆಯ ಬಾಲಗಾಯಕ ಸಿದ್ದಲಿಂಗಸ್ವಾಮಿ Read More »

ಆಹಾರ ನಿಗಮದ ಉಗ್ರಾಣದಲ್ಲಿ ನಡೆದ ಅಂದಾದುಂದಿಯ ಕಿಂಗ್ ಪಿನ್ ಯಾರು…?

ಅಷ್ಟಕ್ಕೂ ಈ ಜುಬೇರ ಯಾರು..? ಆತನಿಗೆ ಸರ್ಕಾರಿ ಗೋದಾಮಿನಲ್ಲೇನು ಕೆಲಸ…? ರಣಬೇಟೆ ನ್ಯೂಸ್ಗಂಗಾವತಿ, ಆ.31: ಕಳೆದ ಆರು ದಿನಗಳ ಹಿಂದೆ ನಗರದ ಕನಕಗಿರಿ ರಸ್ತೆ ಬಳಿಯ ಆಹಾರ ಇಲಾಖೆಯ ಸರಕಾರಿ ಉಗ್ರಾಣದಲ್ಲಿ ವಶಪಡಿಸಿಕೊಂಡ ನೂರಾರು ಕ್ವಿಂಟಾಲ್ ಅಕ್ಕಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳ ತಲೆದಂಡವಾಗಿದೆ. ಸದರಿ ಪ್ರಕರಣದ ಕುರಿತು ವಿಚಾರಣೆ ನಡೆಸಿ ವರದಿ ಸಲ್ಲಿಸುವಂತೆ ಸೂಚಿಸಿ ತನಿಖಾ ತಂಡ ರಚಿಸಿ ಆದೇಶ ಹೊರಡಿಸಲಾಗಿದೆ. ಸದ್ಯಕ್ಕೆ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕ ಹಾಗೂ ಅಪರ

ಆಹಾರ ನಿಗಮದ ಉಗ್ರಾಣದಲ್ಲಿ ನಡೆದ ಅಂದಾದುಂದಿಯ ಕಿಂಗ್ ಪಿನ್ ಯಾರು…? Read More »

ಉಂಡು ಹೋದ, ಕೊಂಡು ಹೋದ ಸೋಮಶೇಖರ ಬಿರಾದಾರ್

ಮತ್ತೆ ಮಾತೃ ಇಲಾಖೆಗೆ ವರ್ಗಾವಣೆಯಾದ ಪಡಿತರ ದಂಧೆಯ ಬಿಗ್‍ಬಾಸ್ ಬಿರಾದಾರ್ ರಣಬೇಟೆ ನ್ಯೂಸ್ ಗಂಗಾವತಿ, ಆ.30: ಕಳೆದ ಮೂರು ದಿನಗಳ ಹಿಂದೆ ನಗರದ ಕನಕಗಿರಿ ರಸ್ತೆ ಬಳಿಯ ಆಹಾರ ಇಲಾಖೆಯ ಸರಕಾರಿ ಉಗ್ರಾಣದಲ್ಲಿ ವಶಪಡಿಸಿಕೊಂಡ ನೂರಾರು ಕ್ವಿಂಟಾಲ್ ಅಕ್ಕಿ ಪ್ರಕರಣದ ಹಿಂದೆ ಆಹಾರ ಇಲಾಖೆ ಅಧಿಕಾರಿಗಳು ಶಾಮೀಲಾಗಿದ್ದಾರೆ ಎಂಬ ಮಾತುಗಳು ಆಹಾರ ಇಲಾಖೆ, ನ್ಯಾಯಬೆಲೆ ಅಂಗಡಿಗಳ ಹಾಗೂ ಪಡಿತರ ಅಕ್ಕಿ ಅಕ್ರಮ ದಂಧೆಕೋರರ ವಲಯದಲ್ಲಿ ಕೇಳಿಬರುತ್ತಿರುವ ಬಗ್ಗೆ ರಣಬೇಟೆ ವೆಬ್‍ನ್ಯೂಸ್ ವಿಸ್ತೃತ ವರದಿ ಮಾಡಿತ್ತು. ಈ ವರದಿಯನ್ನು

ಉಂಡು ಹೋದ, ಕೊಂಡು ಹೋದ ಸೋಮಶೇಖರ ಬಿರಾದಾರ್ Read More »

ಲಂಚದ ರೂಪದಲ್ಲಿ ಸಂಗ್ರಹಿಸಿದ ಅಕ್ಕಿ ಮಾರಲು ಹೋಗಿ ಸಿಕ್ಕಿಬಿದ್ದರಾ ಖದೀಮರು…?

ಡಿಡಿ ಸೋಮಶೇಖರ್ ಬಿರಾದಾರ್ ಅವರೇ ಈ ಪ್ರಕರಣದ ಬಿಗ್‍ಬಾಸಾ…!!? ರಣಬೇಟೆ ನ್ಯೂಸ್ ಗಂಗಾವತಿ.ಆ.29: ಕಳೆದ ಮೂರು ದಿನಗಳ ಹಿಂದೆ ನಗರದ ಕನಕಗಿರಿ ರಸ್ತೆ ಬಳಿಯ ಆಹಾರ ಇಲಾಖೆಯ ಸರಕಾರಿ ಉಗ್ರಾಣದಲ್ಲಿ ವಶಪಡಿಸಿಕೊಂಡ ನೂರಾರು ಕ್ವಿಂಟಾಲ್ ಅಕ್ಕಿ ಪ್ರಕರಣದ ಹಿಂದೆ ಆಹಾರ ಇಲಾಖೆ ಅಧಿಕಾರಿಗಳು ಶಾಮೀಲಾಗಿದ್ದಾರೆ ಎಂಬ ಮಾತುಗಳು ಆಹಾರ ಇಲಾಖೆ, ನ್ಯಾಯಬೆಲೆ ಅಂಗಡಿಗಳ ಹಾಗೂ ಪಡಿತರ ಅಕ್ಕಿ ಅಕ್ರಮ ದಂಧೆಕೋರರ ವಲಯದಲ್ಲಿ ಕೇಳಿಬರುತ್ತಿದೆ. ಗಂಗಾವತಿ ನಗರದ ಆಹಾರ ಇಲಾಖೆಯ ಸರಕಾರಿ ಉಗ್ರಾಣದಲ್ಲಿ ದುಬೈ, ಯುಎಇ ಮೂಲದ ಖಾಸಗಿ

ಲಂಚದ ರೂಪದಲ್ಲಿ ಸಂಗ್ರಹಿಸಿದ ಅಕ್ಕಿ ಮಾರಲು ಹೋಗಿ ಸಿಕ್ಕಿಬಿದ್ದರಾ ಖದೀಮರು…? Read More »

ಹೋರಾಟ, ಸಂಘರ್ಷದಿಂದ ಬದುಕು ಕಟ್ಟಿಕೊಂಡ ದಲಿತ ನಾಯಕ

ದಲಿತ ಸಮುದಾಯದ ಪವರ್ ಬ್ರಾಂಡ್ ಗಾಳೆಪ್ಪ ಪೂಜಾರ್ ರಣಬೇಟೆ ನ್ಯೂಸ್ ಕೊಪ್ಪಳ.ಆ.29: ಹಸಿವು, ಬಡತನ, ಅವಮಾನ ಸಾಮಾಜಿಕ ಶೋಷಣೆಗಳ ನಡುವೆ ಎದೆಗುಂದದೆ ಅವಿರತ ಹೋರಾಟ ಹಾಗೂ ಸಂಘರ್ಷದಿಂದ ಬದುಕು ಕಟ್ಟಿಕೊಂಡು ತನ್ನ ವ್ಯಕ್ತಿತ್ವವನ್ನು ಸಮಾಜಮುಖಿಯಾಗಿ ಮತ್ತೊಬ್ಬರಿಗೆ ಮಾದರಿಯಾಗುವಂತೆ ಜೀವನ ರೂಪಿಸಿಕೊಳ್ಳುವುದು ಸಣ್ಣ ಮಾತಲ್ಲ. ಹಾಗೆ ತನ್ನನ್ನು ಕಡೆಗಣಿಸಿದವರ ಮಧ್ಯೆ ಪ್ರಭಾವಿ ರಾಜಕೀಯ ದಲಿತ ಮುಖಂಡರಾಗಿ ಬೆಳದು ದೃಢವಾಗಿ ನಿಂತವರು ಗಾಳೆಪ್ಪ ಹನುಮಂತಪ್ಪ ಪೂಜಾರ್. ಪ್ರಸ್ತುತ ಇವರ ಹೆಸರು ಕೊಪ್ಪಳ ಜಿಲ್ಲೆಯಲ್ಲಿ ದಲಿತ ಸಮುದಾಯದ ಪವರ್ ಬ್ರಾಂಡ್ ಗಾಳೆಪ್ಪ

ಹೋರಾಟ, ಸಂಘರ್ಷದಿಂದ ಬದುಕು ಕಟ್ಟಿಕೊಂಡ ದಲಿತ ನಾಯಕ Read More »

ಶ್ರೀ ಹುಲಿಗೆಮ್ಮ ದೇವಿ ಕ್ಷೇತ್ರದಲ್ಲಿ ವಿಜೃಂಭಣೆಯಿಂದ ಜರುಗಿದ ತುಂಗಭದ್ರ ಆರತಿ ಮಹೋತ್ಸವ

ತುಂಗಭದ್ರಾ ನದಿಗೆ ಸಚಿವ, ಸಂಸದ, ಶಾಸಕರಿಂದ ಬಾಗಿನ ಸಮರ್ಪಣೆ ‌ರಣಬೇಟೆ ನ್ಯೂಸ್ ಕೊಪ್ಪಳ.ಆ. 27: ಜಿಲ್ಲೆಯ ಸುಪ್ರಸಿದ್ಧ ಧಾರ್ಮಿಕ ಕ್ಷೇತ್ರ ಶ್ರೀ ಹುಲಿಗೆಮ್ಮ ದೇವಿ ಕ್ಷೇತ್ರದಲ್ಲಿ ಮಂಗಳವಾರ ಸಂಜೆ ನಡೆದ ತುಂಗಾರತಿ ಮಹೋತ್ಸವವು ವಿಜೃಂಭಣೆಯಿಂದ ಜರುಗಿತು.ಹಿಂದೂ ಧಾರ್ಮಿಕ ದತ್ತಿ ಇಲಾಖೆ, ಕೊಪ್ಪಳ ಜಿಲ್ಲಾಡಳಿತ ಹಾಗೂ ಹುಲಿಗಿ ಗ್ರಾಮದ ಶ್ರೀ ಹುಲಿಗೆಮ್ಮ ದೇವಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಇದೇ ಪ್ರಥಮ ಬಾರಿಗೆ ಶ್ರೀ ಹುಲಿಗೆಮ್ಮ ದೇವಿ ಕ್ಷೇತ್ರದ ತುಂಗಭದ್ರಾ ನದಿತೀರದಲ್ಲಿ ತುಂಗಭದ್ರ ಆರತಿ ಮಹೋತ್ಸವ ಕಾರ್ಯಕ್ರಮವನ್ನು ಪವಿತ್ರ

ಶ್ರೀ ಹುಲಿಗೆಮ್ಮ ದೇವಿ ಕ್ಷೇತ್ರದಲ್ಲಿ ವಿಜೃಂಭಣೆಯಿಂದ ಜರುಗಿದ ತುಂಗಭದ್ರ ಆರತಿ ಮಹೋತ್ಸವ Read More »

ಕರ್ತವ್ಯಲೋಪ ಹಿನ್ನಲೆಯಲ್ಲಿ ಸಗಟು ಮಳಿಗೆ ವ್ಯವಸ್ಥಾಪಕ ಸೋಮಶೇಖರ ಅಮಾನತು

ರಣಬೇಟೆ ನ್ಯೂಸ್ ಗಂಗಾವತಿ, ಆ.27: ನಗರದ ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತ ಸಗಟು ಮಳಿಗೆಯ ಕಿರಿಯ ಸಹಾಯಕ ಹಾಗೂ ವ್ಯವಸ್ಥಾಪಕ ಸೋಮಶೇಖರ ಅವರನ್ನು ಕರ್ತವ್ಯಲೋಪ ಹಾಗೂ ಬೇಜವಾಬ್ದಾರಿ ನಡೆ ಹಿನ್ನಲೆಯಲ್ಲಿ ಅಮಾನತುಗೊಳಿಸಿ ಕರ್ನಾಟಕ ಸೇವಾ ಆಯೋಗ ಪ್ರಧಾನ ವ್ಯವಸ್ಥಾಪಕ ಹಾಗೂ ಶಿಸ್ತು ಪ್ರಾಧಿಕಾರ ಅಧಿಕಾರಿ ಸಿ.ಎನ್.ಮಂಜುನಾಥ ಅವರು ಮಂಗಳವಾರದಂದು ಆದೇಶ ಹೊರಡಿಸಿದ್ದಾರೆ.2022ರ ಜೂನ್ 15ರಂದು ಗಂಗಾವತಿ ತಾಲೂಕಿನ ವಿದ್ಯಾನಗರ ಬಡಾವಣೆಯ ಗೌರಿಶಂಕರ ರೈಸ್‍ಮಿಲ್‍ನಲ್ಲಿ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದೆ ಎಂದು ಬಂದ

ಕರ್ತವ್ಯಲೋಪ ಹಿನ್ನಲೆಯಲ್ಲಿ ಸಗಟು ಮಳಿಗೆ ವ್ಯವಸ್ಥಾಪಕ ಸೋಮಶೇಖರ ಅಮಾನತು Read More »

ಮಾದಿಗ ಸಮುದಾಯದ ಮಾಣಿಕ್ಯ ಗೂಳಪ್ಪ ಹಲಗೇರಿ

ದಲಿತ ಯುವಕರ ದಾರಿದೀಪ, ಸರ್ವ ಸಮುದಾಯದ ಸ್ನೇಹಿತ ರಣಬೇಟೆ ನ್ಯೂಸ್ ಕೊಪ್ಪಳ.ಆ.25: ಕೆಲವರು ಇರುತ್ತಾರೆ, ಯಾವುದೇ ಸ್ವಾರ್ಥ ಮನೋಭಾವ, ಲಾಭ, ನಷ್ಟದ ಹಂಗಿಲ್ಲದೇ ಥಟ್ಟಂತ ನೆರವಿಗೆ ಧಾವಿಸಿ ಬಿಡುತ್ತಾರೆ. ಅವರಿದ್ದಲಿ ಬೆಟ್ಟದಂತಹ ಸಮಸ್ಯೆಗಳು ಮಂಜಿನಂತೆ ಕರಗಿಬಿಡುತ್ತವೆ. ಅವರ ಸುತ್ತಮುತ್ತಲಿನ ವಾತಾವರಣ ಆಹ್ಲಾದಕರ ಹಾಗೂ ನೆಮ್ಮದಿಯ, ಸಾಂತ್ವನದ, ಭರವಸೆಯ ತಾಣದಂತಾಗಿ ಬಿಡುತ್ತವೆ. ಅಂತಹ ಅಪರೂಪದ ಗುಣ ಲಕ್ಷಣಗಳನ್ನು ಹೊಂದಿರುವ ವ್ಯಕ್ತಿ ಸರ್ವ ಸಮುದಾಯದ ಸ್ನೇಹಜೀವಿ ದಲಿತ ಮುಖಂಡ ಗೂಳಪ್ಪ ಹಲಗೇರಿ.ಪಾದರಸದಂತೆ ಸದಾ ಲವಲವಿಕೆಯಿಂದ ಹಸನ್ಮುಖದೊಂದಿಗೆ ಜನಸಾಮಾನ್ಯರೊಂದಿಗೆ ಬೆರೆಯುವ ಈ

ಮಾದಿಗ ಸಮುದಾಯದ ಮಾಣಿಕ್ಯ ಗೂಳಪ್ಪ ಹಲಗೇರಿ Read More »

error: Content is protected !!
Scroll to Top