Muttappa Doddamani

ಕುರಿಗಾಹಿ ಮೇಲೆ ಹಲ್ಲೆ;ಬಲ್ದೋಟ ಸೆಕ್ಯೂರಿಟಿ ಗಾರ್ಡ್ ದೌರ್ಜನ್ಯ!

ರಣಬೇಟೆ ನ್ಯೂಸ್ ಕೊಪ್ಪಳಕುರಿಗಳಿಗೆ ನೀರು ಕುಡಿಸುವ ಉದ್ದೇಶದಿಂದ ಕುರಿಗಾಗಿಯೂ ಬಸಾಪುರ ಕೆರೆಗೆ ಹೋದ ಸಂದರ್ಭದಲ್ಲಿ ಹಲ್ಲೆ ಮಾಡಿರುವ ಘಟನೆ ಶುಕ್ರವಾರ ಸಂಭವಿಸಿದೆ. ಇತ್ತೀಚಿನ ದಿನಗಳಲ್ಲಿ ಬಲ್ದೋಟ ಕಂಪನಿಗೆ ಸಂಬಂಧಿಸಿದಂತೆ ತಾಲೂಕಿನ ಬಸಾಪುರ ಕೆರೆ ಒತ್ತುವರಿ ವಿಚಾರ ಇವರ ಚರ್ಚೆಗೆ ಗ್ರಾಸವಾಗುತ್ತಿದ್ದು ಇದೀಗ ಮತ್ತೊಂದು ಪ್ರಕರಣಕ್ಕೆ ಬಸಾಪುರ ಕೆರೆ ಸಾಕ್ಷಿಯಾಗಿದೆ. ಬಸಾಪುರದ ಕೆರೆಯ ಕಡೆ ಕುರಿಗಾಹಿ ದೇವಪ್ಪ ಹಾಲಹಳ್ಳಿ ಎಂಬುವರು ಕುರಿಗೆ ನೀರು ಕುಡಿಸುವ ಉದ್ದೇಶದಿಂದ ಬಸಾಪುರ ಕೆರೆಯ ಕಡೆ ಕುರಿಗಳನ್ನು ಪಡೆದುಕೊಂಡು ಹೋದಾಗ ಬಲ್ದೋಟ ಕಂಪನಿಯ ಸೆಕ್ಯೂರಿಟಿ […]

ಕುರಿಗಾಹಿ ಮೇಲೆ ಹಲ್ಲೆ;ಬಲ್ದೋಟ ಸೆಕ್ಯೂರಿಟಿ ಗಾರ್ಡ್ ದೌರ್ಜನ್ಯ! Read More »

ಜಿಲ್ಲೆಯಾದ್ಯಂತ ಮತ್ತೆ ಆರಂಭವಾಗಿದೆ ಪಡಿತರ ಅಕ್ಕಿ ಕಳ್ಳರ ಅಬ್ಬರ

ಹೊಸ ಮುಖವಾಡ ತೊಟ್ಟು ಮತ್ತೆ ದಂಧೆಗಿಳಿದ ಹಳೆಯ ದಂಧೆಕೋರರು ರಣಬೇಟೆ ನ್ಯೂಸ್ ಕೊಪ್ಪಳ.ಜು.15: ಜಿಲ್ಲೆಯಾದ್ಯಂತ ಪಡಿತರ ದಂಧೆಕೋರರ ಹಾವಳಿ ಮಿತಿಮೀರಿದ್ದು, ಯಾರ ಭಯವೂ ಇಲ್ಲದೇ ರಾಜರೋಷವಾಗಿ ಅಕ್ಕಿ ಸಂಗ್ರಹಿಸಿ ವಾಹನಗಳಲ್ಲಿ ಅಕ್ರಮವಾಗಿ ಸಾಗಣೆ ಮಾಡುತ್ತಿದ್ದಾರೆ. ಈ ಬಗ್ಗೆ ಸಂಬಂಧಿಸಿದ ಆಹಾರ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದರೂ ಕೂಡ ಯಾವುದೇ ಕ್ರಮ ಕೈಗೊಳ್ಳದೇ ಬೇಜವಾಬ್ದಾರಿ ವರ್ತನೆ ತೋರುವ ಮೂಲಕ ದಂಧೆಕೋರರಿಗೆ ನೇರವಾಗಿಯೇ ಸಹಕಾರ ಮಾಡುತ್ತಿದ್ದಾರೆ.ಕಳೆದ 5 ವರ್ಷಗಳ ಹಿಂದೆ ಕೊಪ್ಪಳ ಜಿಲ್ಲೆಯಲ್ಲಿ ಪಡಿತರ ಅಕ್ಕಿ ದಂಧೆಕೋರರಿಗೆ ಸುವರ್ಣ ಯುಗವಾಗಿತ್ತು.

ಜಿಲ್ಲೆಯಾದ್ಯಂತ ಮತ್ತೆ ಆರಂಭವಾಗಿದೆ ಪಡಿತರ ಅಕ್ಕಿ ಕಳ್ಳರ ಅಬ್ಬರ Read More »

ಭಾಗ್ಯನಗರ ಪ.ಪಂ.ನಲ್ಲಿ ಉಂಡೆದ್ದು ಹೋದ ಸುರೇಶ ಬಬಲಾದ! ಆರೋಪಗಳಿದ್ದರೂ ಮುಂಬಡ್ತಿ ಪಡೆದು ನಗರಸಭೆಗೆ ವಕ್ಕರಿಸಿರುವ ಬಕಾಸುರ.

ರಣಬೇಟೆ ನ್ಯೂಸ್ ಕೊಪ್ಪಳ .ಜು.08: ಸಮೀಪದ ಭಾಗ್ಯನಗರ ಪಟ್ಟಣ ಪಂಚಾಯಿತಿ ಮುಖ್ಯ ಅಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದ ವೇಳೆ ಸುರೇಶ ಬಬಲಾದ ಎಂಬ ಬಕಾಸುರ ಕೋಟ್ಯಂತರ ರೂಪಾಯಿ ಅವ್ಯವಹಾರ ಮಾಡಿದ್ದಾನೆ. ಈ ಕುರಿತಂತೆ ಆತನ ಮೇಲೆ ಸಾಕಷ್ಟು ಆರೋಪಗಳಿವೆ. ತನಿಖೆ ಮಾಡಿ ಕ್ರಮ ಕೈಗೊಳ್ಳಬೇಕಾದ ರಾಜ್ಯ ಸರಕಾರವು ಈತನ ಲೂಟಿ ಕಾರ್ಯವನ್ನು ಮೆಚ್ಚಿ ಮುಂಬಡ್ತಿ ನೀಡಿ ಸದ್ಯಕ್ಕೆ ಕೊಪ್ಪಳ ನಗರಸಭೆಗೆ ಪೌರಾಯುಕ್ತರನ್ನಾಗಿ ನೇಮಕ ಮಾಡಿದ್ದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಈ ಸುರೇಶ ಬಬಲಾದ ಹಾಗೂ ಭಾಗ್ಯನಗರ ಪಟ್ಟಣ ಪಂಚಾಯಿತಿಯ ಲೆಕ್ಕ

ಭಾಗ್ಯನಗರ ಪ.ಪಂ.ನಲ್ಲಿ ಉಂಡೆದ್ದು ಹೋದ ಸುರೇಶ ಬಬಲಾದ! ಆರೋಪಗಳಿದ್ದರೂ ಮುಂಬಡ್ತಿ ಪಡೆದು ನಗರಸಭೆಗೆ ವಕ್ಕರಿಸಿರುವ ಬಕಾಸುರ. Read More »

ವಿಠ್ಠಲನ ನೆನೆದರೆ ಮದ್ಯ ಮಾರಾಟಗಾರರಿಗೆ ಕಷ್ಟ ಒಂದಿಷ್ಟಿಲ್ಲ ಪ್ರತಿ ಹಳ್ಳಿಗಳಲ್ಲೂ ಪಿರಂಗಣ್ಣನ ಎಣ್ಣೆ ಪಡೆಯ ಅಂಧಾ ದರ್ಬಾರ್!

ರಣಬೇಟೆ ನ್ಯೂಸ್‌ ಗಂಗಾವತಿ. ತಾಲೂಕು ವ್ಯಾಪ್ತಿಯ ಪ್ರತಿ ಗ್ರಾಮದಲ್ಲಿ ಹಾಲು, ಔಷಧಿ ಸಿಗುತ್ತೋ ಇಲ್ಲವೋ ಗೊತ್ತಿಲ್ಲ. ಆದರೆ, ಅಬಕಾರಿ ನಿರೀಕ್ಷಕ ವಿಠ್ಠಲ ಪಿರಂಗಣ್ಣನ ಕೃಪಾಶೀರ್ವಾದದಿಂದ ಪ್ರತಿ ಹಳ್ಳಿ, ಪ್ರತಿ ಗಲ್ಲಿ ಗಲ್ಲಿಗಳಲ್ಲೂ ಸಟ್ಟಸರ ಹೊತ್ತಿನಲ್ಲಿಯೂ ಮದ್ಯ ದೊರೆಯುತ್ತದೆ ಎಂದರೆ ಅಕ್ರಮ ಮದ್ಯ ಮಾರಾಟದ ಅಂಧಾ ದರ್ಬಾರ್ ಹೇಗಿದೆ ಎಂಬುವುದನ್ನು ಒಮ್ಮೆ ಊಹಿಸಿಕೊಳ್ಳಿ. ರಾಷ್ಟ್ರಪಿತ ಮಹಾತ್ಮಗಾಂಧಿಯ ಮದ್ಯ ಮುಕ್ತ ಗ್ರಾಮದ ಕನಸಿಗೆ ಕೊಳ್ಳಿ ಇಟ್ಟ ಕೀರ್ತಿ ಅಬಕಾರಿ ನಿರೀಕ್ಷಕ ವಿಠ್ಠಲ್ ಪಿರಂಗಣ್ಣನಿಗೆ ಸಲ್ಲಬೇಕು.ಗಂಗಾವತಿ ತಾಲೂಕು ವ್ಯಾಪ್ತಿಯ ಪ್ರತಿ ಗ್ರಾಮದಲ್ಲಿ

ವಿಠ್ಠಲನ ನೆನೆದರೆ ಮದ್ಯ ಮಾರಾಟಗಾರರಿಗೆ ಕಷ್ಟ ಒಂದಿಷ್ಟಿಲ್ಲ ಪ್ರತಿ ಹಳ್ಳಿಗಳಲ್ಲೂ ಪಿರಂಗಣ್ಣನ ಎಣ್ಣೆ ಪಡೆಯ ಅಂಧಾ ದರ್ಬಾರ್! Read More »

‘ಅನಧಿಕೃತ ಗುತ್ತಿಗೆದಾರಿಕೆಗೆ ಹಿಟ್ನಾಳ್ ಕುಟುಂಬದ ಆಶೀರ್ವಾದ’

ರಣಬೇಟೆ ನ್ಯೂಸ್ ಕೊಪ್ಪಳ : ಇಡೀ ಕೊಪ್ಪಳ ತಾಲೂಕಿನಲ್ಲಿ ಅನಧಿಕೃತ ಗುತ್ತಿಗೆದಾರರು ಯಾರಾದರೂ ಇದ್ದರೆ ಅದು ಹಿಟ್ನಾಳ್ ಕುಟುಂಬ ಎಂದು ಜನ ಮಾತನಾಡಿಕೊಳ್ಳುವಷ್ಟು ಪರಸ್ಥಿತಿ ಕ್ಷೇತ್ರದಲ್ಲಿ ಹದಗೆಟ್ಟಿದೆ ಎಂದು ಜೆಡಿಎಸ್ ರಾಜ್ಯ ಕೋರ್ ಕಮಿಟಿ ಸದಸ್ಯರಾದ ಸಿ ವಿ ಚಂದ್ರಶೇಖರ್ ತೀವ್ರ ವಾಗ್ದಾಳಿ ನಡೆಸಿದರು. ಅಶೋಕ ವೃತ್ತದಲ್ಲಿ ಸೋಮವಾರ ಜೆಡಿಎಸ್ ಪಕ್ಷ ಆಯೋಜಿಸಿದ್ದ ಪ್ರತಿಭಟನಾ ರ್ಯಾಲಿಯಲ್ಲಿ ಅವರು ಮಾತನಾಡಿದರು.“ರಾಜ್ಯದಲ್ಲಿ ಅಷ್ಟೇ ಅಲ್ಲ ಕೊಪ್ಪಳ ವಿಧಾನಸಭಾ ಕ್ಷೇತ್ರದಲ್ಲಿಯೂ ಭ್ರಷ್ಟಾಚಾರ ಮಿತಿಮೀರಿದೆ. ಆಡಳಿತ ವ್ಯವಸ್ಥೆ ಕುಸಿದು ಹೋಗಿದೆ. ಅಧಿಕಾರಿಗಳನ್ನು ಬೆದರಿಸುವುದು

‘ಅನಧಿಕೃತ ಗುತ್ತಿಗೆದಾರಿಕೆಗೆ ಹಿಟ್ನಾಳ್ ಕುಟುಂಬದ ಆಶೀರ್ವಾದ’ Read More »

ಗಂಗಾವತಿ ಇಂಜಿನಿಯರಿಂಗ್ ಕಾಲೇಜು ಕಾಮಗಾರಿ: ಕಳಪೆ ವಸ್ತು ಪೂರೈಕೆ – ಇಬ್ಬರು ಅಧಿಕಾರಿಗಳು ಸಸ್ಪೆಂಡ್

ರಣಬೇಟೆ ನ್ಯೂಸ್‌ ಕೊಪ್ಪಳ̤ ಕೊಪ್ಪಳ: ಗಂಗಾವತಿ ಸರಕಾರಿ ಇಂಜಿನಿಯರಿಂಗ್ ಕಾಲೇಜಿಗೆ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯಿಂದ 68 ಲಕ್ಷ ರೂ. ಅನುದಾನದಲ್ಲಿ ಹೇರಳವಾಗಿ ವಸ್ತುಗಳು ಮತ್ತು ಪೀಠೋಪಕರಣಗಳ ಪೂರೈಕೆಗೆ ನಿಗದಿ ಮಾಡಲಾಗಿದ್ದರೂ ಕಾಮಗಾರಿ ಗುಣಮಟ್ಟ ಹಿನ್ನಡಿದ ಹಿನ್ನೆಲೆ ಪಂಚಾಯತ್ ರಾಜ್ ಇಂಜಿನಿಯರಿಂಗ್ ಇಲಾಖೆಯ ಇಬ್ಬರು ಹಿರಿಯ ಅಧಿಕಾರಿಗಳು ಸಸ್ಪೆಂಡ್ ಆಗಿದ್ದಾರೆ.ಸಮಗ್ರ 68 ಲಕ್ಷ ರೂ. ವೆಚ್ಚದ ಈ ಯೋಜನೆಯಡಿ ಲ್ಯಾಬ್, ಡಿಜಿಟಲ್ ಲೈಬ್ರರಿ, ಪೀಠೋಪಕರಣ, ಅಲಮೇರಾ, ಕಂಪ್ಯೂಟರ್ ಮತ್ತು ಪಾರ್ಕಿಂಗ್ ಸೌಲಭ್ಯಗಳ ಕಾಮಗಾರಿ ಕೈಗೊಳ್ಳಲಾಗಿತ್ತು. ಈ ಗುತ್ತಿಗೆ

ಗಂಗಾವತಿ ಇಂಜಿನಿಯರಿಂಗ್ ಕಾಲೇಜು ಕಾಮಗಾರಿ: ಕಳಪೆ ವಸ್ತು ಪೂರೈಕೆ – ಇಬ್ಬರು ಅಧಿಕಾರಿಗಳು ಸಸ್ಪೆಂಡ್ Read More »

ಸಚಿವರ ಅನುಭವದ ಕೊರತೆಯಿಂದ ಗುಳೆ ಹೊರಟ ಕ್ಷೇತ್ರದ ಜನತೆ-ಬಸವರಾಜ ದಡೇಸುಗೂರು.

ರಣಬೇಟೆ ನ್ಯೂಸ್‌ ಕೊಪ್ಪಳ. ಜಿಲ್ಲಾ ಉಸ್ತುವಾರಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರ ಅನುಭವ ಕೊರತೆಯಿಂದ ತುಂಗಭದ್ರಾ ಜಲಾನಯನ ಪ್ರದೇಶದ ರೈತರು ಗುಳೆ ಹೋಗುವ ಪರಿಸ್ಥಿತಿ ಎದುರಾಗಿದೆ ಎಂದು ಭಾರತೀಯ ಜನತಾ ಪಕ್ಷದ ಕೊಪ್ಪಳ ಜಿಲ್ಲಾಧ್ಯಕ್ಷ ಬಸವರಾಜ ದಡೇಸುಗೂರು ಹೇಳಿದರು.ಜಿಲ್ಲೆಯ ಕೊಪ್ಪಳದ ಅಲ್ಪ ಪ್ರಮಾಣದ ಜಮೀನುಗಳು ಹಾಗೂ ಗಂಗಾವತಿ ಹಾಗೂ ಕಾರಟಗಿ ಭಾಗದ ಬಹುತೇಕ ರೈತ ವರ್ಗದವರು ತುಂಗಭದ್ರಾ ನೀರನ್ನೇ ತಮ್ಮ ಕೃಷಿ ಚಟುವಟಿಕೆಗಳಿಗೆ ಅವಲಂಬಿಸಿದ್ದಾರೆ ಆದರೆ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ತಂಗಡಗಿ ಅವರಿಗೆ

ಸಚಿವರ ಅನುಭವದ ಕೊರತೆಯಿಂದ ಗುಳೆ ಹೊರಟ ಕ್ಷೇತ್ರದ ಜನತೆ-ಬಸವರಾಜ ದಡೇಸುಗೂರು. Read More »

ಕೊಪ್ಪಳಕ್ಕೆ ಮತ್ತೊಂದು ಕಾರ್ಖಾನೆ; ಆಕ್ರೋಶಗೊಂಡ ಗ್ರಾಮಸ್ಥರು.

ರಣಬೇಟೆ ನ್ಯೂಸ್‌ ಕೊಪ್ಪಳ. ನಗರದ ಹತ್ತಿರದಲ್ಲಿಯೇ ಇರುವ ಮುದ್ದಾಬಳ್ಳಿ ಮತ್ತು ಗೊಂಡಬಾಳ ಗ್ರಾಮಗಳ ನಡುವೆ ಸಕ್ಕರೆ ಕಾರ್ಖಾನೆ ಎಂದು ತಲೆಯೇತ್ತುತ್ತಿದ್ದು ಅದಕ್ಕೆ ಸಂಬಂಧಿಸಿದಂತೆ ಆಕ್ಷೇಪಣ ರಹಿತ ಪ್ರಮಾಣ ಪತ್ರ (NOC) ನೀಡಬೇಕೆಂದು ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿಯು ಸ್ಥಳೀಯ ಆಡಳಿತಕ್ಕೆ ಮನವಿ ಮಾಡಿಕೊಂಡಿದೆ. ಮನವಿಗೆ ಸಂಬಂಧಿಸಿದಂತೆ ಗ್ರಾಮ ಪಂಚಾಯಿತಿ ಕಾರ್ಯಾಲಯದಿಂದ ನೋಟಿಸ್ ಹೊರಡಿಸಲಾಗಿದ್ದು ಗ್ರಾಮಸ್ಥರು ಆಕ್ರೋಶಗೊಂಡು ಗ್ರಾಮ ಪಂಚಾಯತಿ ಕಾರ್ಯಾಲಯಕ್ಕೆ ಮುತ್ತಿಗೆ ಹಾಕಿದ ಘಟನೆ ಜರುಗಿದೆ. ನಗರದಿಂದ ಕೇವಲ ಹತ್ತರಿಂದ ಹದಿನೈದು ಕಿಲೋಮೀಟರ್ ಅಂತರದಲ್ಲಿರುವ ಮುದ್ದಾಬಳ್ಳಿ ಹಾಗೂ

ಕೊಪ್ಪಳಕ್ಕೆ ಮತ್ತೊಂದು ಕಾರ್ಖಾನೆ; ಆಕ್ರೋಶಗೊಂಡ ಗ್ರಾಮಸ್ಥರು. Read More »

ಚಾಕು ತಿವಿತ, ಮಹಿಳೆ ಸೇರಿದಂತೆ ನಾಲ್ವರಿಗೆ ಗಂಭೀರ ಗಾಯ.

ಪ್ರಕರಣ ದಾಖಲಿಸಲು ನಗರ ಠಾಣಾ ಪೋಲೀಸರ ಹಿಂದೇಟು! ರಣಬೇಟೆ ನ್ಯೂಸ್ ಗಂಗಾವತಿ.ಜೂ.25: ನಗರದ ಮುಜಾವರ್ ಕ್ಯಾಂಪಿನ ಕುಟುಂಬವೊಂದರ ಕೌಟುಂಬಿಕ ಜಗಳದಲ್ಲಿ ಮಧ್ಯ ಪ್ರವೇಶಿಸಿದ ಏಳು ಜನರ ಯುವಕರ ತಂಡವೊಂದು ಓರ್ವ ಮಹಿಳೆ ಸೇರಿದಂತೆ ಮೂವರು ಯುವಕರ ಮೇಲೆ ಚಾಕು, ಬಡಿಗೆಗಳಿಂದ ಮಾರಣಾಂತಿಕ ದಾಳಿ ಮಾಡಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.ಮದುವೆ ವಿಷಯಕ್ಕೆ ಸಂಬಂಧಿಸಿದಂತೆ ನಗರದ ಮುಜಾವರ್ ಕ್ಯಾಂಪಿನ ಕುಟುಂಬವೊಂದರಲ್ಲಿ ಕಳೆದ ಶುಕ್ರವಾರದಂದು ವಾಗ್ವಾದ ನಡೆಯುತ್ತಿದ್ದ ವೇಳೆ ಅದೇ ವಾರ್ಡಿನ ಯುವಕರ ಗುಂಪೊಂದು ಮಧ್ಯ ಪ್ರವೇಶಿಸಿ ಯುವಕನೊಬ್ಬನ ಮೇಲೆ

ಚಾಕು ತಿವಿತ, ಮಹಿಳೆ ಸೇರಿದಂತೆ ನಾಲ್ವರಿಗೆ ಗಂಭೀರ ಗಾಯ. Read More »

ಕೈಕೊಟ್ಟ ಖಾಸಗಿ ಕಂಪನಿಗಳು; ಅತಂತ್ರ ಸ್ಥಿತಿಯಲ್ಲಿ ರೈತ!

ಬೆಳೆದಷ್ಟು ಹತ್ತಿ ಬೀಜ ಖರೀದಿಗೆ ಖಾಸಗಿ ಕಂಪನಿಗಳ ನಿರಾಕರಣೆ: ಹತಾಶರಾಗಿ ಹತ್ತಿ ಬೆಳೆ ನಾಶಪಡಿಸುತ್ತಿರುವ ರೈತರು. ರಣಬೇಟೆ ನ್ಯೂಸ್‌ ಕೊಪ್ಪಳ. ರೈತರನ್ನು ಪುಸಲಾಯಿಸಿ ಹತ್ತಿ ಬೀಜೋತ್ಪಾದನೆಯಲ್ಲಿ ತೊಡಗಿಸಿದ್ದ ವಿವಿಧ ಖಾಸಗಿ ಬೀಜದ ಕಂಪನಿಗಳು ಈಗ ಕೊಟ್ಟ ಮಾತಿನಂತೆ ನಡೆದುಕೊಳ್ಳದೆ ರೈತರನ್ನು ನಡುನೀರಿನಲ್ಲಿ ಕೈಬಿಟ್ಟಿರುವ ಬಗ್ಗೆ ಆರೋಪಗಳು ಕೇಳಿಬಂದಿವೆ.ಜಿಲ್ಲೆಯ ಕುಷ್ಟಗಿ ತಾಲೂಕಿನ ಅತ್ಯಂತ ಹತ್ತಿ ಬೀಜ ಉತ್ಪಾದನೆ ಬೆಳೆ ಬೆಳೆದ ರೈತರು ಸದ್ಯ ಅಕ್ಷರಶಃ ಕಂಗಾಲಾಗಿದ್ದಾರೆ.ಕಡಿಮೆ ಪ್ರದೇಶದಲ್ಲಿ ಹತ್ತಿ ಬೀಜೋತ್ಪಾದನೆಯಲ್ಲಿ ತೊಡಗಿದರೆ ಒಂದಷ್ಟು ಹಣ ಕೈಸೇರಿ ಕುಟುಂಬಗಳ ನಿರ್ವಹಣೆಗೆ

ಕೈಕೊಟ್ಟ ಖಾಸಗಿ ಕಂಪನಿಗಳು; ಅತಂತ್ರ ಸ್ಥಿತಿಯಲ್ಲಿ ರೈತ! Read More »

error: Content is protected !!
Scroll to Top