ಕುಕನೂರು ಠಾಣೆಯ ಪೊಲೀಸ್ ಸಬ್ ಇನ್ಸ್ಪೇಕ್ಟರ್ ವಿರುದ್ದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ದೂರು..!
ರಣಬೇಟೆ ನ್ಯೂಸ್ ಕೂಕನೂರ. ಕೂಕನೂರ ತಾಲೂಕಿನ ಕಕ್ಕಿಹಳ್ಳಿ ಗ್ರಾಮದ ಇಬ್ಬರು ಹಿರಿಯ ವ್ಯಕ್ತಿಗಳ ಮೇಲೆ ಕೆಇಬಿಯ ದಂಡ ಪಾವತಿಸಿಲ್ಲ ಎಂದು ಠಾಣೆಗೆ ಕರೆಸಿ ಅವಾಚ್ಯ ಶಬ್ದಗಳಿಂದ ನಿಂದನೆ ಮತ್ತು ಕಪಾಳ ಮೋಕ್ಷ ಮಾಡಿದ್ದಾರೆ ಎಂದು ಆರೋಪ ಮಾಡಿದ್ದಾರೆ. ಈ ಕುರಿತು ಇಂದು ಕಕ್ಕಿಹಳ್ಳಿ ಗ್ರಾಮದ ನಾರಾಯಣಪ್ಪ ಕಟ್ಟಿಮನಿ ಹಾಗೂ ಶಂಕ್ರಪ್ಪ ಸೂಳಕೇರಿ ಎಂಬುವವರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೊಪ್ಪಳ ಇವರಿಗೆ ಕುಕನೂರು ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಗುರುರಾಜ್ ಟಿ ವಿರುದ್ಧ ದೂರು ನೀಡಿದ್ದಾರೆ. ಪಿಎಸ್ಐ ಗುರುರಾಜ್ […]
ಕುಕನೂರು ಠಾಣೆಯ ಪೊಲೀಸ್ ಸಬ್ ಇನ್ಸ್ಪೇಕ್ಟರ್ ವಿರುದ್ದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ದೂರು..! Read More »










