ಕೊಳಚೆಯಿಂದ ಕೂಡಿದ ನೀರಿನ ಟ್ಯಾಂಕ್; ಗ್ರಾಮಸ್ಥರ ಆಕ್ರೋಶ!
ರಣಬೇಟೆ ನ್ಯೂಸ್ ಕೊಪ್ಪಳ. ಜಿಲ್ಲೆಯ 39 ಹಳ್ಳಿಗಳಿಗೆ ನೀರು ಸರಬರಾಜು ಮಾಡುವ ಭುಗತ ನೀರಿನ ತೊಟ್ಟಿಯಲ್ಲಿ ಸುಮಾರು ಒಂದು ಅಡಿಯಷ್ಟು ಕೆಸರು ಸಂಗ್ರಹವಾಗಿದ್ದು ಇದೆ ಕೆಸರುಮಯ ನೀರನ್ನು ಗ್ರಾಮಗಳಿಗೆ ಕುಡಿಯುವ ಉದ್ದೇಶದಿಂದ ಪೂರೈಕೆ ಆಗುತ್ತಿರುವುದನ್ನು ವಿರೋಧಿಸಿ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ ಘಟನೆ ಶನಿವಾರ ಜರುಗಿದೆ.ಜಿಲ್ಲೆಯ ಕುಕನೂರು ತಾಲೂಕಿನ ಬನ್ನಿಕೊಪ್ಪ ಗ್ರಾಮದಲ್ಲಿ ಕರ್ನಾಟಕ ಮೂಲಭೂತ ಅಭಿವೃದ್ಧಿ ನಿಯಮಿತ ಕೊಪ್ಪಳ ಇವರಿಂದ ರಾಜೀವ್ ಗಾಂಧಿ ಸಬ್ ಮಿಷನ್ ಕುಡಿಯುವ ನೀರು ಯೋಜನೆಯ ಅಡಿಯಲ್ಲಿ ಬನ್ನಿಕೊಪ್ಪ ಮತ್ತು ಇನ್ನಿತರ 38 ಹಳ್ಳಿಗಳಿಗೆ […]
ಕೊಳಚೆಯಿಂದ ಕೂಡಿದ ನೀರಿನ ಟ್ಯಾಂಕ್; ಗ್ರಾಮಸ್ಥರ ಆಕ್ರೋಶ! Read More »










