ಕೊಪ್ಪಳ ಜಿಲ್ಲಾಡಳಿತಕ್ಕೆ ಮೇಜರ್ ಸರ್ಜರಿ!
ರಣಬೇಟೆ ನ್ಯೂಸ್ ಕೊಪ್ಪಳ. ಕೊಪ್ಪಳ ಜಿಲ್ಲೆಗೆ ಜಿಲ್ಲಾಧಿಕಾರಿಗಳ ಬದಲಾವಣೆ ಸಾರ್ವಜನಕವಾಗಿ ಪ್ರತಿ ಒಬ್ಬರ ಮೊಗದಲ್ಲಿ ಸಂತಸ ತಂದಿದೆ ನೂತನವಾಗಿ ಕೊಪ್ಪಳ ಜಿಲ್ಲೆಗೆ ಜಿಲ್ಲಾಧಿಕಾರಿಗಳಾಗಿ ಆಗಮಿಸಿರುವ ಸುರೇಶ ಇಟ್ನಾಳ ಅವರಿಂದ ಕೊಪ್ಪಳದಲ್ಲಿ ನಡೆಯುವ ಅತಿಯಾದ ಭ್ರಷ್ಟಚಾರಕ್ಕೆ ಕಡಿವಾಣ ಬಿದ್ದರೇ ಸಾಕು! ಅಕ್ರಮ ಮರಳು ದಂಧೆ, ಅತಿಯಾದ ಪಡಿತರ ಅಕ್ಕಿ ಮಾಫಿಯ, ಗಣಿ ಮಾಫಿಯ, ರಿಯಲ್ ಎಸ್ಟೇಟ್, ಮತ್ತು ಪತ್ರಕರ್ತ ಮತ್ತು ಮಾಹಿತಿಹಕ್ಕು ಬಳಕೆದಾರರ ಮೇಲೆ ಸುಳ್ಳು ಪ್ರಕರಣ ದಾಖಲು ಮಾಡುವ ಅಧಿಕಾರಿಗಳ ನಿಯಂತ್ರಣ! ಸದರಿ ಜಿಲ್ಲಾಧಿಕಾರಿಗಳ ಕಚೇರಿಯ ಅವಕ-ಜವಕ […]
ಕೊಪ್ಪಳ ಜಿಲ್ಲಾಡಳಿತಕ್ಕೆ ಮೇಜರ್ ಸರ್ಜರಿ! Read More »










