ರೆಡ್ಡಿಗೆ ಬಿಗ್ ರಿಲೀಪ್!
ಫಲಿಸಿತು ಪತ್ನಿಯ ಪೂಜಾಫಲ ರಣಬೇಟೆ ನ್ಯೂಸ್ ಕೊಪ್ಪಳ ತಮ್ಮ ಪತಿಗೆ ವಿಧಿಸಿದ್ದ ಶಿಕ್ಷೆ ನ್ಯಾಯಾಲಯದಿಂದ ಮುಕ್ತಿ ದೊರೆಯುವಂತೆ ಆಗಲಿ ಎಂದು ಜನಾರ್ಧನರೆಡ್ಡಿ ಅವರ ಪತ್ನಿ ಲಕ್ಷ್ಮೀ ಅರುಣಾ ಅವರು ರಾಜ್ಯದ ಮತ್ತು ಹೊರ ರಾಜ್ಯದ ವಿವಿಧ ದೇವಾಲಯಗಳಲ್ಲಿ ಸಲ್ಲಿಸಿದ ಪೂಜೆಗೆ ಫಲ ದೊರೆತಿದೆ. ತಮ್ಮಪತಿಗೆ ಶಿಕ್ಷೆಯಿಂದ ಬಿಡುಗಡೆ ದೊರೆಯಲಿ ಎಂದು ಲಕ್ಷ್ಮಿ ಅರುಣಾ ಜನಾರ್ಧನ್ ರೆಡ್ಡಿಯವರು ಆನೆಗುಂದಿಯ ಅಂಜನಾದ್ರಿ ಬೆಟ್ಟದ ಆಂಜನೇಯನಿಗೆ ಪೂಜೆ ಸಲ್ಲಿಸಿ, ಪಟ್ಟಾನಬಿರಾಮನ ದೇವಸ್ಥಾನದಲ್ಲಿ ರಾಮಾಯಣದ ಸುಂದರಕಾಂಡದ ಕೋಟಿ ಬರಹಕ್ಕೆ ಸಂಕಲ್ಪ ಮಾಡಿದ್ದರು.ಉಡುಪಿಯ ಕೃಷ್ಣನ ದರ್ಶನವನ್ನು […]
ರೆಡ್ಡಿಗೆ ಬಿಗ್ ರಿಲೀಪ್! Read More »





