ಅಭಿವೃದ್ಧಿ ಹರಿಕಾರನಿಗಿಲ್ಲ ಸದಾವಕಾಶ.
ರಣಬೇಟೆ ನ್ಯೂಸ್ ಕೊಪ್ಪಳ ಕೊಪ್ಪಳ ಜಿಲ್ಲೆಯ ಮುತ್ಸದ್ದಿ ರಾಜಕಾರಣಿ, ರಾಜಕೀಯ ಚತುರ, ಅಭಿವೃದ್ಧಿಯ ಹರಿಕಾರ ಎಂದೆಲ್ಲ ಕರೆಸಿಕೊಳ್ಳುವ ವಿಧಾನಸಭಾ ಕ್ಷೇತ್ರದ ಶಾಸಕ ಬಸವರಾಜ ರಾಯರೆಡ್ಡಿ ಅವರಿಗೆ ಸರ್ಕಾರದಲ್ಲಿ ಸರಿಯಾದ ಅವಕಾಶ ಸಿಗಲಿಲ್ಲವೇನೋ ಎಂಬ ಮಾತುಗಳು ಕ್ಷೇತ್ರದ ಮತದಾರರು ಮಾತನಾಡುತ್ತಿರುವುದು ಹಲವಾರು ಊಹಾಪೋಹಗಳಿಗೆ ಕಾರಣವಾಗಿದ್ದು. ರಾಜ್ಯದಲ್ಲಿ ಯಾರೂ ಮಾಡದಂತಹ ಅಭಿವೃದ್ಧಿಯನ್ನು ಮಾಡಿದರು ಸಹ ಅವರಿಗೆ ಸರ್ಕಾರ ಸೂಕ್ತ ಸ್ಥಾನಮಾನ ನೀಡಿಲ್ಲ ಎಂಬ ಕೊರಗು ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಜನತೆಯನ್ನು ಕಾಡುತ್ತಿದೆ.ಸುಮಾರು ಏಳು ಬಾರಿ ಶಾಸಕರಾಗಿ ಹಲವು ಬಾರಿ ಸಚಿವರಾಗಿ, […]
ಅಭಿವೃದ್ಧಿ ಹರಿಕಾರನಿಗಿಲ್ಲ ಸದಾವಕಾಶ. Read More »


