Muttappa Doddamani

ಅಭಿವೃದ್ಧಿ ಹರಿಕಾರನಿಗಿಲ್ಲ ಸದಾವಕಾಶ.

ರಣಬೇಟೆ ನ್ಯೂಸ್‌ ಕೊಪ್ಪಳ ಕೊಪ್ಪಳ ಜಿಲ್ಲೆಯ ಮುತ್ಸದ್ದಿ ರಾಜಕಾರಣಿ, ರಾಜಕೀಯ ಚತುರ, ಅಭಿವೃದ್ಧಿಯ ಹರಿಕಾರ ಎಂದೆಲ್ಲ ಕರೆಸಿಕೊಳ್ಳುವ ವಿಧಾನಸಭಾ ಕ್ಷೇತ್ರದ ಶಾಸಕ ಬಸವರಾಜ ರಾಯರೆಡ್ಡಿ ಅವರಿಗೆ ಸರ್ಕಾರದಲ್ಲಿ ಸರಿಯಾದ ಅವಕಾಶ ಸಿಗಲಿಲ್ಲವೇನೋ ಎಂಬ ಮಾತುಗಳು ಕ್ಷೇತ್ರದ ಮತದಾರರು ಮಾತನಾಡುತ್ತಿರುವುದು ಹಲವಾರು ಊಹಾಪೋಹಗಳಿಗೆ ಕಾರಣವಾಗಿದ್ದು. ರಾಜ್ಯದಲ್ಲಿ ಯಾರೂ ಮಾಡದಂತಹ ಅಭಿವೃದ್ಧಿಯನ್ನು ಮಾಡಿದರು ಸಹ ಅವರಿಗೆ ಸರ್ಕಾರ ಸೂಕ್ತ ಸ್ಥಾನಮಾನ ನೀಡಿಲ್ಲ ಎಂಬ ಕೊರಗು ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಜನತೆಯನ್ನು ಕಾಡುತ್ತಿದೆ.ಸುಮಾರು ಏಳು ಬಾರಿ ಶಾಸಕರಾಗಿ ಹಲವು ಬಾರಿ ಸಚಿವರಾಗಿ, […]

ಅಭಿವೃದ್ಧಿ ಹರಿಕಾರನಿಗಿಲ್ಲ ಸದಾವಕಾಶ. Read More »

ಸಾವಿರ ಕೊಳವೆಗಳ ಹುತ್ತ! ಲಂಚಬಾಕ ನರಸಪ್ಪನ ಸುತ್ತ!

ಕಚೇರಿ ಒಂದೆಡೆ, ಪರೀಕ್ಷಾ ಸ್ಥಳ ಇನ್ನೊಂದೆಡೆ!

ಸಾರಿಗೆ ಇಲಾಖೆ ಎಡವಟ್ಟು; ಸಾರ್ವಜನಿಕರ ಪರದಾಟ.ರಣಬೇಟೆ ನ್ಯೂಸ್ಕೊಪ್ಪಳನಗರದಲ್ಲಿರುವ ಪ್ರಾದೇಶಿಕ ಸಾರಿಗೆ ಕಾರ್ಯಾಲಯದ ಕಚೇರಿಯೊಂದಡೆ ಹಾಗೂ ಚಾಲನಾ ಪರವಾಗಿ ಪರೀಕ್ಷಾ ಮತ್ತು ವಾಹನ ನೋಂದಣಿ ತಪಾಸಣಾ ಸ್ಥಳ ಇನ್ನೊಂದಡೆ ಇದ್ದು ಸಾರ್ವಜನಿಕರು ಪರದಾಡುವ ಪರಿಸ್ಥಿತಿ ನಿರ್ಮಾಣಗೊಂಡಿರುತ್ತದೆ ಜಿಲ್ಲಾ ಕೇಂದ್ರದಲ್ಲಿರುವ ಪ್ರಾದೇಶಿಕ ಸಾರಿಗೆ ಕಾರ್ಯಾಲಯಕ್ಕೆ ದಿನನಿತ್ಯ ಹಲವಾರು ಕೆಲಸದ ನಿಮಿತ್ಯ ಸಾರ್ವಜನಿಕರು ಜಿಲ್ಲೆಯ ಮೂಲೆ ಮೂಲೆಗಳಿಂದ ಆಗಮಿಸುವುದು ಸಾಮಾನ್ಯವಾಗಿ ಸಂಗತಿಯಾಗಿದ್ದು ಆದರೆ ಅದರಲ್ಲಿ ಬಹುತೇಕ ಜನರು ವಾಹನ ಚಾಲನಾ ಪರವಾನಿಗೆ ಪತ್ರದ ಉದ್ದೇಶ ಹಾಗೂ ತಮ್ಮ ನೂತನ ಹಾಗೂ ನವೀಕರಣಗೊಂಡ

ಕಚೇರಿ ಒಂದೆಡೆ, ಪರೀಕ್ಷಾ ಸ್ಥಳ ಇನ್ನೊಂದೆಡೆ! Read More »

error: Content is protected !!
Scroll to Top