Muttappa Doddamani

“ಸಂಧಾನಕ್ಕೆ ಇಳಿದ ‘ಡಿಜಿಟಲ್ ಲಂಚಕೋರ’ ಭಯ್ಯ ಗ್ರೂಪ್‌ನಲ್ಲಿ ಹಾಕಬೇಡಿ, ಮಾತಾಡಿ ಕ್ಲಿಯರ್ ಮಾಡಿಕೊಳ್ಳೋಣ”

ಅಧಿಕಾರಿಗಳ ಆಪ್ತ ವಲಯದ ಕವಚದಲ್ಲಿ ಲೂಟಿ? ರಣಬೇಟೆ ವೆಬ್‌ ನ್ಯೂಸ್‌ ಕೊಪ್ಪಳ ಮೇ:21 (ಸಂಚಿಕೆ-02) ಕೂಕನೂರ: ಬಳಗೇರಿ ಗ್ರಾಮ ಪಂಚಾಯಿತಿಯ ಪಿಡಿಒ ಮಹೇಶ್ ಗೌಡ ನೀಲನಗೌಡ ಮಲ್ಲನಗೌಡ್ರ ಅವರ ಲಂಚದ ಡಿಜಿಟಲ್ ಪುರಾವೆಗಳು ಹೊರಬರುತ್ತಿದ್ದಂತೆ, ಅವರ ದರ್ಪ ಈಗ ‘ದೀನತೆ’ಯಾಗಿ ಬದಲಾಗಿದೆ! ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ ಗುತ್ತಿಗೆದಾರನಿಂದ ಲಕ್ಷಗಟ್ಟಲೆ ಹಣ ಕೀಳುವಾಗ ಇದ್ದ ಆ ಧೈರ್ಯ, ಈಗ ಸತ್ಯ ಜಗಜ್ಜಾಹೀರಾಗುತ್ತಿದ್ದಂತೆ ಮರೆಯಾಗಿದೆ. ಸುದ್ದಿ ಸದ್ದು ಮಾಡುತ್ತಿದ್ದಂತೆ, ಪಿಡಿಒ ಮಹೇಶಗೌಡ ಅವರು ನೇರವಾಗಿ ರಣಬೇಟೆ ಸಂಪಾದಕರಿಗೆ ಕರೆ […]

“ಸಂಧಾನಕ್ಕೆ ಇಳಿದ ‘ಡಿಜಿಟಲ್ ಲಂಚಕೋರ’ ಭಯ್ಯ ಗ್ರೂಪ್‌ನಲ್ಲಿ ಹಾಕಬೇಡಿ, ಮಾತಾಡಿ ಕ್ಲಿಯರ್ ಮಾಡಿಕೊಳ್ಳೋಣ” Read More »

“ಪಿಡಿಒ ಮಹೇಶ್ ಗೌಡರ ಭ್ರಷ್ಟಾಚಾರದ ‘ಡಿಜಿಟಲ್’ ಮುಖವಾಡ!”

ಬಳಗೇರಿ ಪಂಚಾಯಿತಿಯಲ್ಲಿ ನಡೆಯುತ್ತಿದೆ ಅಕ್ಷರಶಃ ಲೂಟಿ! ರಣಬೇಟೆ ವೆಬ್‌ ನ್ಯೂಸ್‌ ಕೊಪ್ಪಳ ಮೇ: 20 ಕೂಕನೂರ: ಇದು ಕೇವಲ ಒಂದು ಹಣಕಾಸಿನ ವರ್ಗಾವಣೆ ಅಲ್ಲ, ಇದು ಪಾರದರ್ಶಕ ಆಡಳಿತದ ಮುಖವಾಡ ಧರಿಸಿ ನಡೆಸಿದ ‘ಡಿಜಿಟಲ್ ಲೂಟಿ’ ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಬಳಗೇರಿ ಗ್ರಾಮ ಪಂಚಾಯಿತಿಯ ಪಡಸಾಲೆಯಲ್ಲಿ ಕುಳಿತು, ತನ್ನ ಅಧಿಕಾರದ ಮದದಲ್ಲಿ ಮೆರೆಯುತ್ತಿರುವ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮಹೇಶ್ ಗೌಡ ನೀಲನಗೌಡ ಮಲ್ಲನಗೌಡ್ರ, ಇದೀಗ ಭ್ರಷ್ಟಾಚಾರದ ಮಸಿಯಲ್ಲಿ ಮೈ-ಕೈ ಮೆತ್ತಿಕೊಂಡಿದ್ದಾರೆ. ​ಅಧಿಕಾರದ ದರ್ಪಕ್ಕೆ ಡಿಜಿಟಲ್ ಹಣೆಪಟ್ಟಿ

“ಪಿಡಿಒ ಮಹೇಶ್ ಗೌಡರ ಭ್ರಷ್ಟಾಚಾರದ ‘ಡಿಜಿಟಲ್’ ಮುಖವಾಡ!” Read More »

ಹಣದ ಹಪಾಹಪಿಗೆ ಪ್ರಕೃತಿಯ ಕತ್ತು ಹಿಸುಕಿದ ಪಾಪಿಗಳ ಅಟ್ಟಹಾಸದ ಕಥೆ!

ರಣಬೇಟೆಯ ರಣಕಹಳೆಗೆ ಕೊನೆಗೂ ಮಣಿದು ಟೇಪು ಹಿಡಿಯ ಹೊರಟರೇ ‘ಮಹಾನ್’ ಭೂಮಾಪಕರು? ರಣಬೇಟೆ ವೆಬ್‌ ನ್ಯೂಸ್‌ ಕೊಪ್ಪಳ:ಮೇ 18 (ಸಂಚಿಕೆ – 03) ಕೊಪ್ಪಳ: ಇದು ಕಾಸಿನ ಕಾಂಚಾಣಕ್ಕೆ ಪ್ರಕೃತಿಯ ಕತ್ತು ಸೀಳಿದವರ ಕಥೆ ಮಾತ್ರವಲ್ಲ, ಕಾನೂನಿನ ಕಣ್ಣಿಗೆ ಮಣ್ಣೆರಚಲು ಹೋದ ಮಾಫಿಯಾವನ್ನು ಸರಕಾರಿ ದಾಖಲೆಗಳೇ ಹೇಗೆ ಹೆಡೆಮುರಿ ಕಟ್ಟಿ ನಿಲ್ಲಿಸಿವೆ ಎಂಬುದರ ಜ್ವಲಂತ ಸಾಕ್ಷಿ! ಕೊಪ್ಪಳದ ದದೇಗಲ್ ಗ್ರಾಮದ ಸರ್ವೆ ನಂಬರ್ 69/3 ರ ಜಮೀನಿನ ಪಕ್ಕದಲ್ಲಿ ನೈಸರ್ಗಿಕವಾಗಿ ಹರಿಯುತ್ತಿದ್ದ ಹಳ್ಳವನ್ನು ಮುಚ್ಚಿ, ಅಲ್ಲಿ ಅಕ್ರಮದ

ಹಣದ ಹಪಾಹಪಿಗೆ ಪ್ರಕೃತಿಯ ಕತ್ತು ಹಿಸುಕಿದ ಪಾಪಿಗಳ ಅಟ್ಟಹಾಸದ ಕಥೆ! Read More »

ಹಳ್ಳ ನುಂಗಿದ ‘ಭೂ’ ರಕ್ಕಸರಿಗೆ ಕಂದಾಯ ಇಲಾಖೆಯೇ ಕಾವಲು?

ರದ್ದಾದ ಭೂ ಪರಿವರ್ತನೆಗೆ ಆರ್.ಐ ಸುರೇಶ ನೀಡಿದರೇ ಮರುಜೀವ? ರಣಬೇಟೆ ವೆಬ್‌ ನ್ಯೂಸ್‌ ಕೊಪ್ಪಳ ಮೇ:14 (ಸಂಚಿಕೆ-02) ಕೊಪ್ಪಳ: ಇದು ಅಧಿಕಾರದ ಮದದಲ್ಲಿ ನಿಸರ್ಗದ ಉಸಿರು ಹಿಸುಕಿದ ಪಾಪಿಗಳ ಕಥೆ. ದದೇಗಲ್ ಗ್ರಾಮದ ಸರ್ವೆ ನಂಬರ್ 69/3 ರ ಪಕ್ಕದಲ್ಲಿ ಹರಿಯುತ್ತಿದ್ದ ನೈಸರ್ಗಿಕ ಹಳ್ಳವೊಂದನ್ನು ಮಣ್ಣು ಮಾಡಿ, ಅದರ ಮೇಲೆ ಅಕ್ರಮದ ಅರಮನೆ ಕಟ್ಟಲು ಹೊರಟ ಭೂಗಜಗಳ ಅಸಲಿ ಮುಖವಾಡ ಈಗ ಕಳಚಿದೆ. ಸರ್ಕಾರಿ ಹಳ್ಳಕ್ಕೆ ಮಣ್ಣು ಮುಚ್ಚಿದ ‘ಭೂ’ ರಕ್ಕಸರ ಅಟ್ಟಹಾಸದ ಬೆನ್ನಲ್ಲೇ, ಈಗ ಕಂದಾಯ

ಹಳ್ಳ ನುಂಗಿದ ‘ಭೂ’ ರಕ್ಕಸರಿಗೆ ಕಂದಾಯ ಇಲಾಖೆಯೇ ಕಾವಲು? Read More »

ಸದ್ದಿಲ್ಲದೆ ಸಮಾಧಿಯಾದ ಸರ್ಕಾರಿ ಹಳ್ಳ!

ದದೇಗಲ್ ಭೂಗಳ್ಳರ ‘ಸದ್ದಿಲ್ಲದ’ ಸಾಮ್ರಾಜ್ಯಕ್ಕೆ ಸಿದ್ದರಾಮೇಶ್ವರರ ಸಿಡಿಲು! ರಣಬೇಟೆ ವೆಬ್‌ ನ್ಯೂಸ್‌ ಕೊಪ್ಪಳ ಏ:13 ಸಂಚಿಕೆ- 01 ಕೊಪ್ಪಳ: ಇದು ಹಣದ ಹಪಾಹಪಿಗೆ ಬಿದ್ದು ನಿಸರ್ಗದ ಕತ್ತು ಹಿಸುಕಿದ ಪಾಪಿಗಳ ಕಥೆ. ಅಧಿಕಾರದ ಮದ ಮತ್ತು ಕಾಂಕ್ರೀಟ್ ಗೋಡೆಗಳ ನಡುವೆ ಸರ್ಕಾರಿ ಹಳ್ಳವೊಂದನ್ನು ಸಮಾಧಿ ಮಾಡಿ, ಅದರ ಮೇಲೆ ರಕ್ತಸಿಕ್ತ ಲಾಭದ ಬಡಾವಣೆ ಕಟ್ಟಲು ಹೊರಟ ಭೂಗಜಗಳ ಕರಾಳ ಮುಖವಾಡ ಈಗ ಕಳಚಿದೆ. ಕೊಪ್ಪಳ ಜಿಲ್ಲೆಯ ದದೇಗಲ್ ಗ್ರಾಮದ ಸರ್ವೆ ನಂಬರ್ 69/ ಹಿಸ್ಸಾ 03 ರ

ಸದ್ದಿಲ್ಲದೆ ಸಮಾಧಿಯಾದ ಸರ್ಕಾರಿ ಹಳ್ಳ! Read More »

ದೋಷಾರೋಪಣ ಪಟ್ಟಿ ನುಂಗಿ ನೀರು ಕುಡಿದ ಕೂಕನೂರ ಇಓ ಸಂತೋಷ್ ಬಿರಾದಾರ್

ಸಿಇಓ ಆದೇಶವನ್ನೇ ಕಸದ ಬುಟ್ಟಿಗೆ ಎಸೆದ ಬಿರಾದಾರ್ ಅಂಡ್ ಟೀಮ್! ರಣಬೇಟೆ ವೆಬ್‌ ನ್ಯೂಸ್‌ ಕೊಪ್ಪಳ ಮೇ:12 (ಸಂಚಿಕೆ-03) ಬಿಸಿಲ ನಾಡು ಕೊಪ್ಪಳದ ಮಣ್ಣಿನಲ್ಲಿ ಈಗ ಬರೀ ಬಿಸಿಲಷ್ಟೇ ಇಲ್ಲ, ಅಧಿಕಾರಶಾಹಿಯ ಅಹಂಕಾರ ಮತ್ತು ಭ್ರಷ್ಟಾಚಾರದ ಕೆಂಡವೂ ಧಗಧಗಿಸುತ್ತಿದೆ. ಕುಕನೂರು ತಾಲೂಕು ಪಂಚಾಯತ್ ಎಂಬುದು ಈಗ ಜನಸೇವೆಯ ಕೇಂದ್ರವಾಗಿ ಉಳಿದಿಲ್ಲ, ಬದಲಿಗೆ ಅದು ಅಪ್ಪಟ ‘ಸೆಟಲ್ಮೆಂಟ್’ ಅಡ್ಡೆಯಾಗಿ ಬದಲಾಗಿರುವುದು ಅಕ್ಷರಶಃ ದುರಂತ! ​ಲೂಟಿ ಪುರಾಣದ ಅಸಲಿ ಮುಖವಾಡ!ನೋಡಿ ಓದುಗರೇ,ಇಟಗಿ ಸೇರಿದಂತೆ ಮಸಬಹಂಚಿನಾಳ,ಶೀರೂರ,ಭಾನಾಪೂರ,ರಾಜೂರ,ಹಿರೇಬಿಡನಾಳ,ಕುದರಿಮೊತಿ,ಮಂಗಳೂರ,ಬೆಣಕಲ್‌,ಮಂಡಲಗೇರಿ‌,ತಳಕಲ್,ಯರೇಹಂಚಿನಾಳ ಗ್ರಾಮ ಪಂಚಾಯತ್‌ಗಳಲ್ಲಿ ‘ನರೇಗಾ’ ಯೋಜನೆಯಡಿ

ದೋಷಾರೋಪಣ ಪಟ್ಟಿ ನುಂಗಿ ನೀರು ಕುಡಿದ ಕೂಕನೂರ ಇಓ ಸಂತೋಷ್ ಬಿರಾದಾರ್ Read More »

ತುಂಗಭದ್ರೆಯ ಒಡಲು ಬಗೆಯುತ್ತಿರುವ ರಣಹದ್ದುಗಳು!”

ಹಿಟಾಚಿಗಳ ಅಬ್ಬರಕ್ಕೆ ನಲುಗಿದ ಅಣೆಕಟ್ಟು ಕೆರೆಗಳನ್ನು ನುಂಗಿದವರಿಗೆ ಡ್ಯಾಮ್ ಯಾವ ಲೆಕ್ಕ? ರಣಬೇಟೆ ವೆಬ್‌ ನ್ಯೂಸ್‌ ಕೊಪ್ಪಳ ಏ:28 ಅಲ್ಲಿ ತುಂಗಭದ್ರೆ ಮೌನವಾಗಿ ಬತ್ತುತ್ತಿದ್ದಾಳೆ. ಆದರೆ ಆ ಮೌನದ ಹಿಂದೆ ಒಂದು ಭೀಕರವಾದ ಕಿರುಚಾಟವಿದೆ. ಅದು ಈ ಮಣ್ಣಿನ ಮಕ್ಕಳ ಅಳಲು. ಕೊಪ್ಪಳ ಮತ್ತು ಗಂಗಾವತಿಯ ಅಕ್ಕಪಕ್ಕದ ಇಟ್ಟಿಗೆ ಬಟ್ಟಿಗಳಿಗೆ ಬಿಸಿಯಾದ ಇಟ್ಟಿಗೆಗಳಾಗಲು ತುಂಗಭದ್ರಾ ಡ್ಯಾಮಿನ ಗರ್ಭದೊಳಗಿನ ಫಲವತ್ತಾದ ಮಣ್ಣು ಬಲಿಯಾಗುತ್ತಿದೆ. ಹಗಲು ದರೋಡೆ ಅಂದರೆ ಇದೇ ಇರಬೇಕು! ಮೊದಲು ಊರಿನ ಮುಗ್ಧ ಜನರಿಗೆ ಒಂದಿಷ್ಟು ಹಣದ

ತುಂಗಭದ್ರೆಯ ಒಡಲು ಬಗೆಯುತ್ತಿರುವ ರಣಹದ್ದುಗಳು!” Read More »

ಕೊಪ್ಪಳದ ‘ಇಬ್ಬನಿ’ ಹಗರಣ ಭಾಗ – 2

​”ನಾಯಕರೇ… ಅಕ್ರಮಕ್ಕೆ ಬೆಂಗಾವಲಾಗಬೇಡಿ, ಜನರ ನಂಬಿಕೆ ಉಳಿಸಿಕೊಳ್ಳಿ!” ರಣಬೇಟೆ ವೆಬ್‌ ನ್ಯೂಸ್‌ ಕೊಪ್ಪಳ ಏ:23 ಬೆಳ್ಳಂಬೆಳಗ್ಗೆ ಮೈಮನ ತಣಿಸುವ ಇಬ್ಬನಿ ಸೂರ್ಯ ಬಂದ ಮೇಲೆ ಮಾಯವಾಗುವುದು ಪ್ರಕೃತಿ ನಿಯಮ. ಆದರೆ ಕೊಪ್ಪಳದ ಮಗ್ಗಲಲ್ಲಿ ಬೀಳುತ್ತಿರುವ ಈ ‘ಇಬ್ಬನಿ’ ಹಗಲು ಹೊತ್ತಿನಲ್ಲೇ ಜನರ ಕಣ್ಣಿಗೆ ಮಣ್ಣೆರಚುತ್ತಿದೆ. ಇದು ರಿಯಲ್ ಎಸ್ಟೇಟ್ ವ್ಯವಹಾರವಲ್ಲ ಬಾಸ್‌, ಇದು ಬಡವನ ಬೆವರಿನ ಹಣವನ್ನು ‘ಅಧಿಕಾರ’ದ ಪಡಸಾಲೆಯಲ್ಲಿ ಹೋಮ ಮಾಡುತ್ತಿರುವ ವ್ಯವಸ್ಥಿತ ಸಂಚು! ಹಿಂದಿನ ಸಂಚಿಕೆಯಲ್ಲಿ ನಾವು ನೋಡಿದಂತೆ…ಟಣಕನಕಲ್ ಗ್ರಾಮದ ಆ 47 ಎಕರೆ

ಕೊಪ್ಪಳದ ‘ಇಬ್ಬನಿ’ ಹಗರಣ ಭಾಗ – 2 Read More »

ಕೊಪ್ಪಳದ ಉಪನೊಂದಣಾಧಿಕಾರಿ ಪ್ರದೀಪ್‌ ಕುಮಾರ ದರ್ಪಕ್ಕೆ ಕೊನೆಯಿಲ್ಲವೇ?

ಉಪನೊಂದಣಾಧಿಕಾರಿ ‘ಬ್ರೋಕರ್’ ದರ್ಬಾರ್ ‘ಶೀಲು’ ಮಾರಾಟಕ್ಕಿದೆ.! ರಣಬೇಟೆ ವೆಬ್‌ ನ್ಯೂಸ್‌ ಕೊಪ್ಪಳ ಏ:06 ಅದು ಕೊಪ್ಪಳದ ಆ ಹಿರಿಯ ಉಪನೊಂದಣಾಧಿಕಾರಿಗಳ ಕಚೇರಿ. ಹೊರಗಡೆ ಬಿಸಿಲು ಸುಡುತ್ತಿದ್ದರೆ, ಒಳಗಡೆ ಕುಳಿತಿರುವ ಅಧಿಕಾರಿಯ ಅಹಂಕಾರ ಅದಕ್ಕಿಂತ ಹತ್ತು ಪಟ್ಟು ಜೋರಾಗಿ ಸಾರ್ವಜನಿಕರನ್ನು ಸುಡುತ್ತಿದೆ. ಕುಳಿತುಕೊಳ್ಳಲು ಸರಿಯಾದ ವ್ಯವಸ್ಥೆಯಿಲ್ಲದ, ಕಡತಗಳ ಧೂಳಿನ ನಡುವೆ ತಮ್ಮ ಹಕ್ಕುಗಳಿಗಾಗಿ ಅಲೆಯುವ ಸಾಮಾನ್ಯ ಜನರ ಪಾಲಿಗೆ ಈ ಕಚೇರಿ ಈಗ ‘ನರಕ’ವಾಗಿ ಪರಿಣಮಿಸಿದೆ. ಇಲ್ಲಿ ಪ್ರದೀಪ್ ಕುಮಾರ್ ಎಂಬ ಅಧಿಕಾರಿಯಿದ್ದಾನೆ. ಕೈಯಲ್ಲಿ ಪೆನ್ನು, ಮನಸ್ಸಲ್ಲಿ ಅಹಂಕಾರ,

ಕೊಪ್ಪಳದ ಉಪನೊಂದಣಾಧಿಕಾರಿ ಪ್ರದೀಪ್‌ ಕುಮಾರ ದರ್ಪಕ್ಕೆ ಕೊನೆಯಿಲ್ಲವೇ? Read More »

ಅಕ್ರಮದ ‘ಇಬ್ಬನಿ’ಯಲ್ಲಿ ಅಧಿಕಾರಿಗಳ ಮೌನ ಸಮ್ಮತಿ!

“ಸಾರ್ವಜನಿಕರೇ ಎಚ್ಚರ! ಈ ಮಾಯಜಾಲದಲ್ಲಿ ನಿಮ್ಮ ಹಣ ಕರಗದಿರಲಿ.” ರಣಬೇಟೆ ವೆಬ್‌ ನ್ಯೂಸ್‌ ಕೊಪ್ಪಳ ಮಾ:31 ಟಣಕನಕಲ್ ಗ್ರಾಮದ ಆ 42 ಎಕರೆ ಕೃಷಿ ಭೂಮಿಯಲ್ಲಿ ‘ಇಬ್ಬನಿ ಗಾರ್ಡನ್’ ಎಂಬ ಹೆಸರಿನ ಅಕ್ರಮದ ಬೇರುಗಳು ದಿನದಿಂದ ದಿನಕ್ಕೆ ಆಳಕ್ಕಿಳಿಯುತ್ತಿವೆ. ಈ ಅಕ್ರಮದ ವಿರುದ್ಧ ಈಗಾಗಲೇ ಜಿಲ್ಲಾಧಿಕಾರಿಗಳಿಂದ ಹಿಡಿದು ಗ್ರಾಮ ಪಂಚಾಯಿತಿಯ ಪಿಡಿಒವರೆಗೆ ಎಲ್ಲರಿಗೂ ದೂರು ಸಲ್ಲಿಕೆಯಾಗಿದೆ. ದಾಖಲೆಗಳು ಬೆಟ್ಟದಷ್ಟಿವೆ, ಅಕ್ರಮ ಕಣ್ಣಿಗೆ ರಾಚುತ್ತಿದೆ. ಆದರೆ, ಅಧಿಕಾರಿಗಳ ಕುರ್ಚಿಯಲ್ಲಿ ಕುಳಿತಿರುವ ಮಹಾನುಭಾವರು ಮಾತ್ರ ಕುಂಭಕರ್ಣನ ನಿದ್ರೆಯಲ್ಲಿದ್ದಾರೆ! ​ಫೈಲ್ ಮೇಲೆ

ಅಕ್ರಮದ ‘ಇಬ್ಬನಿ’ಯಲ್ಲಿ ಅಧಿಕಾರಿಗಳ ಮೌನ ಸಮ್ಮತಿ! Read More »

error: Content is protected !!
Scroll to Top