“ಸಂಧಾನಕ್ಕೆ ಇಳಿದ ‘ಡಿಜಿಟಲ್ ಲಂಚಕೋರ’ ಭಯ್ಯ ಗ್ರೂಪ್ನಲ್ಲಿ ಹಾಕಬೇಡಿ, ಮಾತಾಡಿ ಕ್ಲಿಯರ್ ಮಾಡಿಕೊಳ್ಳೋಣ”
ಅಧಿಕಾರಿಗಳ ಆಪ್ತ ವಲಯದ ಕವಚದಲ್ಲಿ ಲೂಟಿ? ರಣಬೇಟೆ ವೆಬ್ ನ್ಯೂಸ್ ಕೊಪ್ಪಳ ಮೇ:21 (ಸಂಚಿಕೆ-02) ಕೂಕನೂರ: ಬಳಗೇರಿ ಗ್ರಾಮ ಪಂಚಾಯಿತಿಯ ಪಿಡಿಒ ಮಹೇಶ್ ಗೌಡ ನೀಲನಗೌಡ ಮಲ್ಲನಗೌಡ್ರ ಅವರ ಲಂಚದ ಡಿಜಿಟಲ್ ಪುರಾವೆಗಳು ಹೊರಬರುತ್ತಿದ್ದಂತೆ, ಅವರ ದರ್ಪ ಈಗ ‘ದೀನತೆ’ಯಾಗಿ ಬದಲಾಗಿದೆ! ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ ಗುತ್ತಿಗೆದಾರನಿಂದ ಲಕ್ಷಗಟ್ಟಲೆ ಹಣ ಕೀಳುವಾಗ ಇದ್ದ ಆ ಧೈರ್ಯ, ಈಗ ಸತ್ಯ ಜಗಜ್ಜಾಹೀರಾಗುತ್ತಿದ್ದಂತೆ ಮರೆಯಾಗಿದೆ. ಸುದ್ದಿ ಸದ್ದು ಮಾಡುತ್ತಿದ್ದಂತೆ, ಪಿಡಿಒ ಮಹೇಶಗೌಡ ಅವರು ನೇರವಾಗಿ ರಣಬೇಟೆ ಸಂಪಾದಕರಿಗೆ ಕರೆ […]
“ಸಂಧಾನಕ್ಕೆ ಇಳಿದ ‘ಡಿಜಿಟಲ್ ಲಂಚಕೋರ’ ಭಯ್ಯ ಗ್ರೂಪ್ನಲ್ಲಿ ಹಾಕಬೇಡಿ, ಮಾತಾಡಿ ಕ್ಲಿಯರ್ ಮಾಡಿಕೊಳ್ಳೋಣ” Read More »










