ಪಡಿತರ ಲೋಕದ ಪಾಪಿಗಳು : 02
ನಮ್ಮ ಹಿಂದೆ ಅಧಿಕಾರಿಗಳ ದಂಡೇ ಇದೆ. ಇವರೇನು ಕಿತ್ತಿಕೊಳ್ಳುತ್ತಾರೆ:ವೀರನಾಗ ಸಿಂಗಂ ನಂತೆ ಅಬ್ಬರಿಸಿ, ಮಂಗಂ ನಂತಾದ ಸೋಮಶೇಖರ್ ಬಿರಾದರ್* ರಣಬೇಟೆ ನ್ಯೂಸ್ ಗಂಗಾವತಿ.ಆ.22: ಕಳೆದ ಒಂದು ತಿಂಗಳಿನಿಂದ ನಮ್ಮ ರಣಬೇಟೆ ವೆಬ್ ನ್ಯೂಸ್ ನಿರಂತರವಾಗಿ ಪಡಿತರ ದಂಧೆ ಕುರಿತಂತೆ ಸರಣಿ ವರದಿಗಳನ್ನು ಮಾಡುತ್ತಿದೆ. ವರದಿಯಿಂದ ಬೆಚ್ಚಿದ ದಂಧೆಕೋರರು ಕೆಲ ದಿನಗಳ ಮಟ್ಟಿಗೆ ದಂಧೆ ಸ್ಥಗಿತಗೊಳಿಸಿದ್ದರು. ನಂತರ ಆಹಾರ ಹಾಗೂ ಪೋಲಿಸ್ ಇಲಾಖೆಯ ಆಯಾ ಕಟ್ಟಿನ ಅಧಿಕಾರಿಗಳನ್ನು ಸಂತೃಪ್ತಿಗೊಳಿಸಿ ಮತ್ತೆ ತಮ್ಮ ದಂಧೆ ಆರಂಭಿಸಿದ್ದಾರೆ. ಕಾರಟಗಿ ಮೂಲದ ಪ್ರಮುಖ […]
ಪಡಿತರ ಲೋಕದ ಪಾಪಿಗಳು : 02 Read More »