Muttappa Doddamani

ಗಂಗಾವತಿ ಇಂಜಿನಿಯರಿಂಗ್ ಕಾಲೇಜು ಕಾಮಗಾರಿ: ಕಳಪೆ ವಸ್ತು ಪೂರೈಕೆ – ಇಬ್ಬರು ಅಧಿಕಾರಿಗಳು ಸಸ್ಪೆಂಡ್

ರಣಬೇಟೆ ನ್ಯೂಸ್‌ ಕೊಪ್ಪಳ̤ ಕೊಪ್ಪಳ: ಗಂಗಾವತಿ ಸರಕಾರಿ ಇಂಜಿನಿಯರಿಂಗ್ ಕಾಲೇಜಿಗೆ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯಿಂದ 68 ಲಕ್ಷ ರೂ. ಅನುದಾನದಲ್ಲಿ ಹೇರಳವಾಗಿ ವಸ್ತುಗಳು ಮತ್ತು ಪೀಠೋಪಕರಣಗಳ ಪೂರೈಕೆಗೆ ನಿಗದಿ ಮಾಡಲಾಗಿದ್ದರೂ ಕಾಮಗಾರಿ ಗುಣಮಟ್ಟ ಹಿನ್ನಡಿದ ಹಿನ್ನೆಲೆ ಪಂಚಾಯತ್ ರಾಜ್ ಇಂಜಿನಿಯರಿಂಗ್ ಇಲಾಖೆಯ ಇಬ್ಬರು ಹಿರಿಯ ಅಧಿಕಾರಿಗಳು ಸಸ್ಪೆಂಡ್ ಆಗಿದ್ದಾರೆ.ಸಮಗ್ರ 68 ಲಕ್ಷ ರೂ. ವೆಚ್ಚದ ಈ ಯೋಜನೆಯಡಿ ಲ್ಯಾಬ್, ಡಿಜಿಟಲ್ ಲೈಬ್ರರಿ, ಪೀಠೋಪಕರಣ, ಅಲಮೇರಾ, ಕಂಪ್ಯೂಟರ್ ಮತ್ತು ಪಾರ್ಕಿಂಗ್ ಸೌಲಭ್ಯಗಳ ಕಾಮಗಾರಿ ಕೈಗೊಳ್ಳಲಾಗಿತ್ತು. ಈ ಗುತ್ತಿಗೆ […]

ಗಂಗಾವತಿ ಇಂಜಿನಿಯರಿಂಗ್ ಕಾಲೇಜು ಕಾಮಗಾರಿ: ಕಳಪೆ ವಸ್ತು ಪೂರೈಕೆ – ಇಬ್ಬರು ಅಧಿಕಾರಿಗಳು ಸಸ್ಪೆಂಡ್ Read More »

ಸಚಿವರ ಅನುಭವದ ಕೊರತೆಯಿಂದ ಗುಳೆ ಹೊರಟ ಕ್ಷೇತ್ರದ ಜನತೆ-ಬಸವರಾಜ ದಡೇಸುಗೂರು.

ರಣಬೇಟೆ ನ್ಯೂಸ್‌ ಕೊಪ್ಪಳ. ಜಿಲ್ಲಾ ಉಸ್ತುವಾರಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರ ಅನುಭವ ಕೊರತೆಯಿಂದ ತುಂಗಭದ್ರಾ ಜಲಾನಯನ ಪ್ರದೇಶದ ರೈತರು ಗುಳೆ ಹೋಗುವ ಪರಿಸ್ಥಿತಿ ಎದುರಾಗಿದೆ ಎಂದು ಭಾರತೀಯ ಜನತಾ ಪಕ್ಷದ ಕೊಪ್ಪಳ ಜಿಲ್ಲಾಧ್ಯಕ್ಷ ಬಸವರಾಜ ದಡೇಸುಗೂರು ಹೇಳಿದರು.ಜಿಲ್ಲೆಯ ಕೊಪ್ಪಳದ ಅಲ್ಪ ಪ್ರಮಾಣದ ಜಮೀನುಗಳು ಹಾಗೂ ಗಂಗಾವತಿ ಹಾಗೂ ಕಾರಟಗಿ ಭಾಗದ ಬಹುತೇಕ ರೈತ ವರ್ಗದವರು ತುಂಗಭದ್ರಾ ನೀರನ್ನೇ ತಮ್ಮ ಕೃಷಿ ಚಟುವಟಿಕೆಗಳಿಗೆ ಅವಲಂಬಿಸಿದ್ದಾರೆ ಆದರೆ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ತಂಗಡಗಿ ಅವರಿಗೆ

ಸಚಿವರ ಅನುಭವದ ಕೊರತೆಯಿಂದ ಗುಳೆ ಹೊರಟ ಕ್ಷೇತ್ರದ ಜನತೆ-ಬಸವರಾಜ ದಡೇಸುಗೂರು. Read More »

ಕೊಪ್ಪಳಕ್ಕೆ ಮತ್ತೊಂದು ಕಾರ್ಖಾನೆ; ಆಕ್ರೋಶಗೊಂಡ ಗ್ರಾಮಸ್ಥರು.

ರಣಬೇಟೆ ನ್ಯೂಸ್‌ ಕೊಪ್ಪಳ. ನಗರದ ಹತ್ತಿರದಲ್ಲಿಯೇ ಇರುವ ಮುದ್ದಾಬಳ್ಳಿ ಮತ್ತು ಗೊಂಡಬಾಳ ಗ್ರಾಮಗಳ ನಡುವೆ ಸಕ್ಕರೆ ಕಾರ್ಖಾನೆ ಎಂದು ತಲೆಯೇತ್ತುತ್ತಿದ್ದು ಅದಕ್ಕೆ ಸಂಬಂಧಿಸಿದಂತೆ ಆಕ್ಷೇಪಣ ರಹಿತ ಪ್ರಮಾಣ ಪತ್ರ (NOC) ನೀಡಬೇಕೆಂದು ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿಯು ಸ್ಥಳೀಯ ಆಡಳಿತಕ್ಕೆ ಮನವಿ ಮಾಡಿಕೊಂಡಿದೆ. ಮನವಿಗೆ ಸಂಬಂಧಿಸಿದಂತೆ ಗ್ರಾಮ ಪಂಚಾಯಿತಿ ಕಾರ್ಯಾಲಯದಿಂದ ನೋಟಿಸ್ ಹೊರಡಿಸಲಾಗಿದ್ದು ಗ್ರಾಮಸ್ಥರು ಆಕ್ರೋಶಗೊಂಡು ಗ್ರಾಮ ಪಂಚಾಯತಿ ಕಾರ್ಯಾಲಯಕ್ಕೆ ಮುತ್ತಿಗೆ ಹಾಕಿದ ಘಟನೆ ಜರುಗಿದೆ. ನಗರದಿಂದ ಕೇವಲ ಹತ್ತರಿಂದ ಹದಿನೈದು ಕಿಲೋಮೀಟರ್ ಅಂತರದಲ್ಲಿರುವ ಮುದ್ದಾಬಳ್ಳಿ ಹಾಗೂ

ಕೊಪ್ಪಳಕ್ಕೆ ಮತ್ತೊಂದು ಕಾರ್ಖಾನೆ; ಆಕ್ರೋಶಗೊಂಡ ಗ್ರಾಮಸ್ಥರು. Read More »

ಚಾಕು ತಿವಿತ, ಮಹಿಳೆ ಸೇರಿದಂತೆ ನಾಲ್ವರಿಗೆ ಗಂಭೀರ ಗಾಯ.

ಪ್ರಕರಣ ದಾಖಲಿಸಲು ನಗರ ಠಾಣಾ ಪೋಲೀಸರ ಹಿಂದೇಟು! ರಣಬೇಟೆ ನ್ಯೂಸ್ ಗಂಗಾವತಿ.ಜೂ.25: ನಗರದ ಮುಜಾವರ್ ಕ್ಯಾಂಪಿನ ಕುಟುಂಬವೊಂದರ ಕೌಟುಂಬಿಕ ಜಗಳದಲ್ಲಿ ಮಧ್ಯ ಪ್ರವೇಶಿಸಿದ ಏಳು ಜನರ ಯುವಕರ ತಂಡವೊಂದು ಓರ್ವ ಮಹಿಳೆ ಸೇರಿದಂತೆ ಮೂವರು ಯುವಕರ ಮೇಲೆ ಚಾಕು, ಬಡಿಗೆಗಳಿಂದ ಮಾರಣಾಂತಿಕ ದಾಳಿ ಮಾಡಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.ಮದುವೆ ವಿಷಯಕ್ಕೆ ಸಂಬಂಧಿಸಿದಂತೆ ನಗರದ ಮುಜಾವರ್ ಕ್ಯಾಂಪಿನ ಕುಟುಂಬವೊಂದರಲ್ಲಿ ಕಳೆದ ಶುಕ್ರವಾರದಂದು ವಾಗ್ವಾದ ನಡೆಯುತ್ತಿದ್ದ ವೇಳೆ ಅದೇ ವಾರ್ಡಿನ ಯುವಕರ ಗುಂಪೊಂದು ಮಧ್ಯ ಪ್ರವೇಶಿಸಿ ಯುವಕನೊಬ್ಬನ ಮೇಲೆ

ಚಾಕು ತಿವಿತ, ಮಹಿಳೆ ಸೇರಿದಂತೆ ನಾಲ್ವರಿಗೆ ಗಂಭೀರ ಗಾಯ. Read More »

ಕೈಕೊಟ್ಟ ಖಾಸಗಿ ಕಂಪನಿಗಳು; ಅತಂತ್ರ ಸ್ಥಿತಿಯಲ್ಲಿ ರೈತ!

ಬೆಳೆದಷ್ಟು ಹತ್ತಿ ಬೀಜ ಖರೀದಿಗೆ ಖಾಸಗಿ ಕಂಪನಿಗಳ ನಿರಾಕರಣೆ: ಹತಾಶರಾಗಿ ಹತ್ತಿ ಬೆಳೆ ನಾಶಪಡಿಸುತ್ತಿರುವ ರೈತರು. ರಣಬೇಟೆ ನ್ಯೂಸ್‌ ಕೊಪ್ಪಳ. ರೈತರನ್ನು ಪುಸಲಾಯಿಸಿ ಹತ್ತಿ ಬೀಜೋತ್ಪಾದನೆಯಲ್ಲಿ ತೊಡಗಿಸಿದ್ದ ವಿವಿಧ ಖಾಸಗಿ ಬೀಜದ ಕಂಪನಿಗಳು ಈಗ ಕೊಟ್ಟ ಮಾತಿನಂತೆ ನಡೆದುಕೊಳ್ಳದೆ ರೈತರನ್ನು ನಡುನೀರಿನಲ್ಲಿ ಕೈಬಿಟ್ಟಿರುವ ಬಗ್ಗೆ ಆರೋಪಗಳು ಕೇಳಿಬಂದಿವೆ.ಜಿಲ್ಲೆಯ ಕುಷ್ಟಗಿ ತಾಲೂಕಿನ ಅತ್ಯಂತ ಹತ್ತಿ ಬೀಜ ಉತ್ಪಾದನೆ ಬೆಳೆ ಬೆಳೆದ ರೈತರು ಸದ್ಯ ಅಕ್ಷರಶಃ ಕಂಗಾಲಾಗಿದ್ದಾರೆ.ಕಡಿಮೆ ಪ್ರದೇಶದಲ್ಲಿ ಹತ್ತಿ ಬೀಜೋತ್ಪಾದನೆಯಲ್ಲಿ ತೊಡಗಿದರೆ ಒಂದಷ್ಟು ಹಣ ಕೈಸೇರಿ ಕುಟುಂಬಗಳ ನಿರ್ವಹಣೆಗೆ

ಕೈಕೊಟ್ಟ ಖಾಸಗಿ ಕಂಪನಿಗಳು; ಅತಂತ್ರ ಸ್ಥಿತಿಯಲ್ಲಿ ರೈತ! Read More »

ಅಕ್ರಮ ಮರಳು ಕಡಿವಾಣ ಹಾಕುವಂತೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ.

ರಣಬೇಟೆ ನ್ಯೂಸ್‌ ಕೊಪ್ಪಳ. ಭಾರತೀಯ ಜನತಾ ಪಕ್ಷ ಕೊಪ್ಪಳ ಜಿಲ್ಲಾ ಮೊರ್ಚಾ ವತಿಯಿಂದ ಅಕ್ರಮ ಮರಳು ಗಣಿಗಾರಿಕೆ ತಡೆಗಟ್ಟುವಂತೆ ಜಿಲ್ಲಾಧಿಕಾರಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.ಮನವಿ ಸಲ್ಲಿಸಿದ ನಂತರ ಭಾರತೀಯ ಜನತಾ ಪಕ್ಷದ ಕೊಪ್ಪಳ ಜಿಲ್ಲಾ ಅಧ್ಯಕ್ಷ ಬಸವರಾಜ ದಡೇಸುಗೂರು ಮಾತನಾಡಿ ಕೊಪ್ಪಳ ತಾಲೂಕು ಸೇರಿದಂತೆ ಜಿಲ್ಲೆಯಲ್ಲಿ ಅಕ್ರಮ ಮರಳು ದಂಧೆ ವ್ಯಾಪಕವಾಗಿ ಜರುಗುತ್ತಿದ್ದು ಮರಳು ದಂಧೆ ಕೋರರಿಗೆ ಕಾನೂನು ವ್ಯವಸ್ಥೆಯ ಯಾವುದೇ ರೀತಿಯ ಭಯವಿಲ್ಲದ ವಾತಾವರಣ ನಿರ್ಮಿಸಿಕೊಂಡಿದ್ದಾರೆ. ನೈಸರ್ಗಿಕ ಸಂಪತ್ತನ್ನು ಅಕ್ರಮವಾಗಿ ಕೊಳ್ಳೆ ಹೊಡೆಯುತ್ತಿರುವ

ಅಕ್ರಮ ಮರಳು ಕಡಿವಾಣ ಹಾಕುವಂತೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ. Read More »

ಮಕ್ಕಳ ಅಸಹಜ ಸಾವು ಸಂಭವಿಸದಂತೆ ಅಧಿಕಾರಿಗಳು ಗಮನಹರಿಸಿ: ಶೇಖರಗೌರ ಜಿ. ರಾಮತ್ನಾಳ

ರಣಬೇಟೆ ನ್ಯೂಸ್‌ ಕೊಪ್ಪಳ. ಮಕ್ಕಳ ಅಸಹಜ ಸಾವಿನ ಪ್ರಕರಣಗಳು ಸಂಭವಿಸದಂತೆ ಎಲ್ಲಾ ಇಲಾಖೆಯ ಅಧಿಕಾರಿಗಳು ಸೂಕ್ತ ಗಮನಹರಿಸುವಂತೆ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಶೇಖರಗೌರ ಜಿ. ರಾಮತ್ನಾಳ ಹೇಳಿದರು.ಅವರು ಶುಕ್ರವಾರ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಡಾ. ಕೆ.ಟಿ. ತಿಪ್ಪೇಸ್ವಾಮಿ ಅವರ ಉಪಸ್ಥಿತಿಯಲ್ಲಿ ಕೊಪ್ಪಳ ಜಿಲ್ಲೆಯ “ಮಕ್ಕಳ ಅಸಹಜ ಸಾವಿನ ಪ್ರಕರಣಗಳನ್ನು ತಡೆಗಟ್ಟುವ ಸಂಬಂಧ” ವಿವಿಧ ಭಾಗೀದಾರರ ಇಲಾಖೆಗಳ ಅಧಿಕಾರಿಗಳೊಂದಿಗೆ ಹಮ್ಮಿಕೊಂಡಿದ್ದ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು.

ಮಕ್ಕಳ ಅಸಹಜ ಸಾವು ಸಂಭವಿಸದಂತೆ ಅಧಿಕಾರಿಗಳು ಗಮನಹರಿಸಿ: ಶೇಖರಗೌರ ಜಿ. ರಾಮತ್ನಾಳ Read More »

ಪುಷ್ಪಾ..ಪುಷ್ಪಲತಾ…ಪ್ಲವರ್ ನಹೀ ಫೈಯರ್…!! ನಕಲಿ ಫೈಯರ್ ಹಿಂದಿನ ಅಸಲಿ ಕಹಾನಿ…!!

ರಣಬೇಟೆ ನ್ಯೂಸ್ ಕೊಪ್ಪಳ ಜೂ.20: ತಾಲೂಕಿನ ಹಿರೇಸಿಂಧೋಗಿ ಬಳಿಯ ಮರಳು ಅಕ್ರಮ ಗಣಿಗಾರಿಕೆ ಅಡ್ಡೆಗಳ ಮೇಲೆ ಗಣಿ ಮತ್ತು ಭೂ ವಿಜ್ಞಾನ ಅಧಿಕಾರಿಗಳ ನೇತೃತ್ವದಲ್ಲಿ ಬುಧವಾರ ತಡರಾತ್ರಿ ನಡೆದ ದಾಳಿಯು ಜಿಲ್ಲೆಯಾದ್ಯಂತ ಭಾರೀ ಚರ್ಚೆಗೆ ಗ್ರಾಸವಾಗಿದೆ. ಬಿಂದಾಸ್ ಆಗಿ ನಡೆಯುತ್ತಿದ್ದ ಈ ಅಕ್ರಮ ದಂಧೆಯ ಬಗ್ಗೆ ಅರಿವು ಇದ್ದರೂ ಕೂಡ ಗಣಿ ಮತ್ತು ಭೂ ವಿಜ್ಞಾನ, ಅರಣ್ಯ, ಪರಿಸರ, ಕಂದಾಯ ಇಲಾಖೆಯ ಸ್ಯಾಂಡ್ ಮಾನಿಟರಿಂಗ್ ತಂಡ ಹಾಗೂ ಪೊಲೀಸ್ ಇಲಾಖೆಗಳು ಇಲ್ಲಿಯವರೆಗೂ ಕಣ್ಮುಚ್ಚಿ ಕುಳಿತು, ಈಗ ಏಕಾಏಕಿ

ಪುಷ್ಪಾ..ಪುಷ್ಪಲತಾ…ಪ್ಲವರ್ ನಹೀ ಫೈಯರ್…!! ನಕಲಿ ಫೈಯರ್ ಹಿಂದಿನ ಅಸಲಿ ಕಹಾನಿ…!! Read More »

ಅಕ್ರಮ ಮರಳುಗಾರಿಕೆ ಅಧಿಕಾರಿಗಳಿಂದ ದಾಳಿ; ಯಂತ್ರಗಳ ವಶ!

ಅಕ್ರಮ ಮರಳುಗಾರಿಕೆ ದಂಧೆಯಲ್ಲಿ ತೊಡಗಿದ್ದ ಸ್ಥಳದ ಮೇಲೆ ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದು ಯಂತ್ರಗಳನ್ನು ವಶಪಡಿಸಿಕೊಂಡನೀಡಿದ್ದಾರೆ ಅಕ್ರಮ ಮರಳುಗಾರರಿಗೆ ಶಾಕ್ ನೀಡಿದ್ದಾರೆ ತಾಲೂಕಿನ ಹಿರೇಸಿಂದೋಗಿ ಗ್ರಾಮದ ಹತ್ತಿರ ಅಕ್ರಮವಾಗಿ ಮರಳು ಗಣಿಗಾರಿಕೆ ಮಾಡುತ್ತಿದ್ದವರ ಮೇಲೆ ಬುಧವಾರ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿ ರಿಯಾಜ್ ನೇತೃತ್ವದಲ್ಲಿ ಗಣಿ ಮತ್ತು ಭೂವಿಜ್ಞಾನ, ಪೊಲೀಸ್, ಅರಣ್ಯ, ಪರಿಸರ, ಕಂದಾಯ ಇಲಾಖೆಯ ಸ್ಯಾಂಡ್ ಮಾನಿಟರಿಂಗ್ ತಂಡದ ವಿವಿಧ ಅಧಿಕಾರಿಗಳು ದಾಳಿ ಮಾಡಿದ್ದು ಮರಳು ಗಣಿಗಾರಿಕೆ ಕೇಂದ್ರ

ಅಕ್ರಮ ಮರಳುಗಾರಿಕೆ ಅಧಿಕಾರಿಗಳಿಂದ ದಾಳಿ; ಯಂತ್ರಗಳ ವಶ! Read More »

ಬಸಾಪುರದಲ್ಲಿ ಕಾಲುವೆ ಸೇತುವೆ ಹಾನಿ: ಖಾಸಗಿ ರಿಸಾರ್ಟ್ ಬಲ ಪ್ರಭಾವ?

ರಣಬೇಟೆ ನ್ಯೂಸ್‌ ಕೊಪ್ಪಳ ತಾಲ್ಲೂಕು, ಬಂಡಿ ಹರ್ಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಸಾಪುರ ಗ್ರಾಮದಲ್ಲಿ ರೈತರ ಬಳಕೆಗೆ ನಿರ್ಮಿಸಲಾದ ಕಾಲುವೆ ಸೇತುವೆ ಇದೀಗ ವಿವಾದದ ಕಣವಾಗಿದ್ದು, ಗ್ರಾಮಸ್ಥರಲ್ಲಿ ಆಕ್ರೋಶ ಮೂಡಿಸಿದೆ. ಮೂಲಗಳ ಪ್ರಕಾರ, ಕೆಲ ಖಾಸಗಿ ರಿಸಾರ್ಟ್ ಮಾಲೀಕರು ತಮ್ಮ ವಾಣಿಜ್ಯ ಉಪಯೋಗಕ್ಕಾಗಿ ಕಾಲುವೆಯ ಸೇತುವೆಯ ತಡೆಗೋಡೆಯನ್ನು ರಾತ್ರಿಕಾಲದಲ್ಲಿ ಸಿಸಿ ಡ್ರಿಲ್ಲಿಂಗ್ ಉಪಯೋಗಿಸಿ ಹಾನಿಗೊಳಿಸಿರುವ ಬಗ್ಗೆ ಆರೋಪ ಕೇಳಿಬಂದಿದೆ. ಬಸಾಪುರದಲ್ಲಿ ಕಾಲುವೆ ಮೂಲಕ ನೀರು ಹರಿದು ರೈತರ ಭೂಮಿಗಳಿಗೆ ನೆರವಾಗುತ್ತಿದೆ. ಈ ನಿಟ್ಟಿನಲ್ಲಿ ನಿರ್ಮಿಸಲಾದ ಸೇತುವೆ, ಗ್ರಾಮದ

ಬಸಾಪುರದಲ್ಲಿ ಕಾಲುವೆ ಸೇತುವೆ ಹಾನಿ: ಖಾಸಗಿ ರಿಸಾರ್ಟ್ ಬಲ ಪ್ರಭಾವ? Read More »

error: Content is protected !!
Scroll to Top