15 ಗ್ರಾ.ಪಂ. ಅಧಿಕಾರಿಗಳ ವಿರುದ್ಧ ತನಿಖೆಗೆ ಜಿ.ಪಂ. ಸಿಇಓ ಆದೇಶ
ಕುಕನೂರು ತಾಲೂಕು ಗ್ರಾ.ಪಂ. ವ್ಯಾಪ್ತಿಯ ಅಧಿಕಾರಿಗಳ ಎದೆಯಲ್ಲಿ ಢವಢವ ರಣಬೇಟೆ ನ್ಯೂಸ್ಕೊಪ್ಪಳ, ಸೆ.10: ಜಿಲ್ಲೆಯ ಕುಕನೂರು ತಾಲೂಕಿನ ವಿವಿಧ ಗ್ರಾಮ ಪಂಚಾಯಿತಿಯಲ್ಲಿ ದುಡಿಯುವ ಕೈಗಳಿಗೆ ಕೆಲಸ ಕೊಡಬೇಕಾದ ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗಖಾತ್ರಿ ಯೋಜನೆಯಡಿ 2020ರಿಂದ 2024ರ ಡಿಸೆಂಬರ್ 10ರ ವರೆಗೆ ಸಾಮಾಜಿಕ ಲೆಕ್ಕ ಪರಿಶೋಧನೆ ಅಡಿಯಲ್ಲಿ ವಸೂಲಾತಿ ಮತ್ತು ಆಕ್ಷೇಪಣೆ ಮೊತ್ತವನ್ನು ಸರಕಾರಕ್ಕೆ ಜಮಾ ಮತ್ತು ತಿರುವಳಿ ಮಾಡದೇ ಸರಕಾರಕ್ಕೆ ವಂಚಿಸಿರುವ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹಾಗೂ ಇನ್ನಿತರ ಸಿಬ್ಬಂದಿಗಳ ವಿಚಾರಣೆ ನಡೆಸಿ ಸೂಕ್ತ ಕ್ರಮ […]
15 ಗ್ರಾ.ಪಂ. ಅಧಿಕಾರಿಗಳ ವಿರುದ್ಧ ತನಿಖೆಗೆ ಜಿ.ಪಂ. ಸಿಇಓ ಆದೇಶ Read More »










