ಕೋಟಿ ನುಂಗಿದ ಲೂಟಿಕೊರರು!
ಭಾಗ್ಯನಗರ ಪಟ್ಟಣ ಪಂಚಾಯತಿಯ ಲೆಕ್ಕ ಪರಿಶೋಧನ ವರದಿಯಿಂದ ಭಾರಿ ಅಕ್ರಮ ಬಯಲು! ಪಟ್ಟಣ ಪಂಚಾಯತಿಯ ಪರ ಮುಖ್ಯಯೋಜನಾ ನಿರ್ದೇಶಕರಾದ ರೇಷ್ಮಾ ಹಾನಗಲ್! ನಿರೀಕ್ಷಿಸಿ….
ಕೋಟಿ ನುಂಗಿದ ಲೂಟಿಕೊರರು! Read More »
ಭಾಗ್ಯನಗರ ಪಟ್ಟಣ ಪಂಚಾಯತಿಯ ಲೆಕ್ಕ ಪರಿಶೋಧನ ವರದಿಯಿಂದ ಭಾರಿ ಅಕ್ರಮ ಬಯಲು! ಪಟ್ಟಣ ಪಂಚಾಯತಿಯ ಪರ ಮುಖ್ಯಯೋಜನಾ ನಿರ್ದೇಶಕರಾದ ರೇಷ್ಮಾ ಹಾನಗಲ್! ನಿರೀಕ್ಷಿಸಿ….
ಕೋಟಿ ನುಂಗಿದ ಲೂಟಿಕೊರರು! Read More »
ರಣಬೇಟೆ ನ್ಯೂಸ್ ಕೊಪ್ಪಳ. ಕೊಪ್ಪಳ ಜಿಲ್ಲೆಗೆ ಜಿಲ್ಲಾಧಿಕಾರಿಗಳ ಬದಲಾವಣೆ ಸಾರ್ವಜನಕವಾಗಿ ಪ್ರತಿ ಒಬ್ಬರ ಮೊಗದಲ್ಲಿ ಸಂತಸ ತಂದಿದೆ ನೂತನವಾಗಿ ಕೊಪ್ಪಳ ಜಿಲ್ಲೆಗೆ ಜಿಲ್ಲಾಧಿಕಾರಿಗಳಾಗಿ ಆಗಮಿಸಿರುವ ಸುರೇಶ ಇಟ್ನಾಳ ಅವರಿಂದ ಕೊಪ್ಪಳದಲ್ಲಿ ನಡೆಯುವ ಅತಿಯಾದ ಭ್ರಷ್ಟಚಾರಕ್ಕೆ ಕಡಿವಾಣ ಬಿದ್ದರೇ ಸಾಕು! ಅಕ್ರಮ ಮರಳು ದಂಧೆ, ಅತಿಯಾದ ಪಡಿತರ ಅಕ್ಕಿ ಮಾಫಿಯ, ಗಣಿ ಮಾಫಿಯ, ರಿಯಲ್ ಎಸ್ಟೇಟ್, ಮತ್ತು ಪತ್ರಕರ್ತ ಮತ್ತು ಮಾಹಿತಿಹಕ್ಕು ಬಳಕೆದಾರರ ಮೇಲೆ ಸುಳ್ಳು ಪ್ರಕರಣ ದಾಖಲು ಮಾಡುವ ಅಧಿಕಾರಿಗಳ ನಿಯಂತ್ರಣ! ಸದರಿ ಜಿಲ್ಲಾಧಿಕಾರಿಗಳ ಕಚೇರಿಯ ಅವಕ-ಜವಕ
ಕೊಪ್ಪಳ ಜಿಲ್ಲಾಡಳಿತಕ್ಕೆ ಮೇಜರ್ ಸರ್ಜರಿ! Read More »
ರಣಬೇಟೆ ನ್ಯೂಸ್ ಗಂಗಾವತಿ. ಗಂಗಾವತಿ: ನಗರದ ಗಣೇಶ ಸರ್ಕಲ್ನಲ್ಲಿ ಮತ್ತು ೧೮ ಸಮಾಜದ ಸ್ಮಶಾನದಲ್ಲಿ ಹೈ ಮಾಸ್ಕ್ ದೀಪಗಳನ್ನು ಅಳವಡಿಸಲು ಕೆ.ಕೆ.ಆರ್.ಡಿ.ಬಿ. ಯೋಜನೆ ಅಡಿಯಲ್ಲಿ ಹಣ ಮಂಜೂರಾಗಿರುತ್ತದೆ. ಆದರೆ ಸದರಿ ಕಾಮಗಾರಿಯನ್ನು ನಿರ್ವಹಿಸದೇ ಬೋಗಸ್ ದಾಖಲೆಗಳನ್ನು ಸೃಷ್ಟಿಮಾಡಿಕೊಂಡು ಸರ್ಕಾರದ ಹಣವನ್ನು ಲೂಟಿ ಮಾಡಿರುತ್ತಾರೆ ಎಂದು ಕರ್ನಾಟಕ ದಲಿತ ರಕ್ಷಣ ವೇದಿಕೆ ಜಿಲ್ಲಾಧ್ಯಕ್ಷರಾದ ಹೆಚ್. ವಸಂತಕುಮಾರ ಕಟ್ಟಿಮನಿ ಆರೋಪಿಸಿದರು.ಅವರು ಸದರಿ ಕಾಮಗಾರಿಯಲ್ಲಿ ಭ್ರಷ್ಟಾಚಾರವೆಸಗಿದ ಅಧಿಕಾರಿಗಳನ್ನು ಅಮಾನತ್ತುಗೊಳಿಸಲು ಒತ್ತಾಯಿಸಿ, ಜೂನ್-೧೭ ರಂದು ತಾ.ಪಂ ನಡೆದ ಕೆ.ಡಿ.ಪಿ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ
ರಣಬೇಟೆ ನ್ಯೂಸ್ ಕೂಕನೂರ. ಕೂಕನೂರ ತಾಲೂಕಿನ ಕಕ್ಕಿಹಳ್ಳಿ ಗ್ರಾಮದ ಇಬ್ಬರು ಹಿರಿಯ ವ್ಯಕ್ತಿಗಳ ಮೇಲೆ ಕೆಇಬಿಯ ದಂಡ ಪಾವತಿಸಿಲ್ಲ ಎಂದು ಠಾಣೆಗೆ ಕರೆಸಿ ಅವಾಚ್ಯ ಶಬ್ದಗಳಿಂದ ನಿಂದನೆ ಮತ್ತು ಕಪಾಳ ಮೋಕ್ಷ ಮಾಡಿದ್ದಾರೆ ಎಂದು ಆರೋಪ ಮಾಡಿದ್ದಾರೆ. ಈ ಕುರಿತು ಇಂದು ಕಕ್ಕಿಹಳ್ಳಿ ಗ್ರಾಮದ ನಾರಾಯಣಪ್ಪ ಕಟ್ಟಿಮನಿ ಹಾಗೂ ಶಂಕ್ರಪ್ಪ ಸೂಳಕೇರಿ ಎಂಬುವವರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೊಪ್ಪಳ ಇವರಿಗೆ ಕುಕನೂರು ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಗುರುರಾಜ್ ಟಿ ವಿರುದ್ಧ ದೂರು ನೀಡಿದ್ದಾರೆ. ಪಿಎಸ್ಐ ಗುರುರಾಜ್
ಕುಕನೂರು ಠಾಣೆಯ ಪೊಲೀಸ್ ಸಬ್ ಇನ್ಸ್ಪೇಕ್ಟರ್ ವಿರುದ್ದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ದೂರು..! Read More »
ರಣಬೇಟೆ ನ್ಯೂಸ್ ಕೂಕನೂರ. ಇತ್ತೀಚಿನ ಆಧುನಿಕ ದಿನಗಳಲ್ಲಿ ಪ್ರತಿಯೊಂದು ರಂಗವು ಸ್ಪರ್ಧಾತ್ಮಕವಾಗಿ ಕೂಡಿದ್ದು ನಮ್ಮ ವಿದ್ಯಾರ್ಥಿಗಳಿಗೆ ಗುಣಾತ್ಮಕ ಶಿಕ್ಷಣವನ್ನು ನೀಡುವುದರೊಂದಿಗೆ ಭವಿಷ್ಯದ ದಿನಗಳಿಗೆ ಸಮರ್ಥರನ್ನಾಗಿಸಿ ಸದೃಢಗಳಿಸೋಣ ಎಂದು ಮುಖ್ಯೋಪಾಧ್ಯಾಯ ಶಿವಪ್ಪ ಇಬೇರಿ ಹೇಳಿದರು ಪಟ್ಟಣದ ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ನಗರದಲ್ಲಿರುವ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಮಕ್ಕಳಿಗೆ ಸಮವಸ್ತ್ರ ಹಾಗೂ ಪಠ್ಯಪುಸ್ತಕ ವಿತರಣೆ ಸಂದರ್ಭದಲ್ಲಿ ಮುಖ್ಯೋಪಾಧ್ಯಾಯ ಶಿವಪ್ಪ ಮಾತನಾಡುತ್ತ ಇಂದಿನ ವಿದ್ಯಾರ್ಥಿಗಳು ಪ್ರತಿಯೊಂದು ಹಂತದಲ್ಲಿ ಸ್ಪರ್ಧಾತ್ಮಕ ಎದುರಾಳಿಗಳನ್ನು ಎದುರಿಸಿ ಮುಂದಿನ ಶಿಕ್ಷಣಕ್ಕೆ ಪಾದರ್ಪಣೆ ಮಾಡುವ ಅನಿವಾರ್ಯತೆ
ಗುಣಾತ್ಮಕ ಶಿಕ್ಷಣ ನೀಡಿ ವಿದ್ಯಾರ್ಥಿಗಳನ್ನು ಸದೃಢಗೊಳಿಸಿ-ಶಿವಪ್ಪ ಇಬೇರಿ Read More »
ರಣಬೇಟೆ ನ್ಯೂಸ್ ಕೊಪ್ಪಳ. ಕೊಪ್ಪಳ ನಗರದಲ್ಲಿ ಬೀದಿಬದಿ ವ್ಯಾಪಾರಸ್ಥರ ತೂಕ ಮತ್ತು ಸಾಧನಗಳ ತಪಾಸಣೆಯನ್ನು ಮಾಡಲಾಯಿತು. ಕಾನೂನು ಮತ್ತು ಮಾಪನ ಶಾಸ್ತ್ರದ ನಿರೀಕ್ಷಕರಾದ ಎಂ. ಬದಿಯುದ್ದೀನ್ ಅಹಮದ್ ಅವರು ತೂಕ ಮತ್ತು ಸಾಧನಗಳು ಸರಿಯಿಲ್ಲದ ವ್ಯಾಪಾರಸ್ಥರ ಮೇಲೆ ಮೊಕದ್ದಮೆ ದಾಖಲಿಸಿ ದಂಡ ವಿಧಿಸಿದರು. ನಗರದ ಜವಾಹರ ರಸ್ತೆ, ಅಶೋಕ ಸರ್ಕಲ್ ಸೇರಿದಂತೆ ವಿವಿಧಡೆ ಬೀದಿ ಬದಿ ವ್ಯಾಪಾರಸ್ಥರು ತೂಕ ಮತ್ತು ಸಾಧನಗಳು ಸರಿಯಾಗಿ ಇಟ್ಟುಕೊಂಡು ಗ್ರಾಹಕರಿಗೆ ಕಾಣುವಂತೆ ಇರಬೇಕು, ಬೀದಿ ಬದಿ ವ್ಯಾಪಾರಸ್ಥರು ಕಾನೂನು ಮತ್ತು ಮಾಪನ
ತೂಕ ಮತ್ತು ಸಾಧನಗಳ ತಪಾಸಣೆ ಮಾಡಿದ ನಿರೀಕ್ಷಕ ಬದಿಯುದ್ದಿನ್ ಅಹ್ಮದ್. Read More »
ಮಠಾಧೀಶರ ಹೃದಯ ಸಿಂಹಾಸನದಲ್ಲಿ ಶಾಶ್ವತ ಸ್ಥಾನ ಅಲಂಕರಿಸಿದ ಶ್ರೀಗಳು-ಶ್ರೀ ಸಿದ್ದರಾಮೇಶ್ವರ ಶಿವಾಚಾರ್ಯರು ರಣಬೇಟೆ ನ್ಯೂಸ್ ಕೂಕನೂರ ಶ್ರೀಶೈಲ ಪೀಠದ ಅಧೀನದಲ್ಲಿರುವ ಬೆದವಟ್ಟಿ ಸಂಸ್ಥಾನ ಹಿರೇಮಠದ ಪೂಜ್ಯರಾದ ಲಿಂಗೈಕ್ಯ ಶ್ರೀ ಶಿವಸಂಗಮೇಶ್ವರ ಶಿವಾಚಾರ್ಯರು ಅನೇಕ ಮಠಾಧೀಶರ ಹೃದಯ ಸಿಂಹಾಸನದಲ್ಲಿ ಶಾಶ್ವತವಾಗಿ ಸ್ಥಾನ ಅಲಂಕರಿಸಿದ್ದಾರೆ ಎಂದು ಯಲಬುರ್ಗಾ ಪಟ್ಟಣದ ಹಿರೇಮಠದ ಪೂಜ್ಯರಾದ ಸಿದ್ದರಾಮೇಶ್ವರ ಶಿವಾಚಾರ್ಯ ಶ್ರೀಗಳು ಹೇಳಿದರು ಇತ್ತೀಚಿಗೆ ಲಿಂಗೈಕ್ಯರಾದ ತಾಲೂಕಿನ ಬೆದವಟ್ಟಿ ಹಿರೇಮಠದ ಪರಮಪೂಜ್ಯ ಶ್ರೀ ಶಿವಸಂಗಮೇಶ್ವರ ಶ್ರೀಗಳ ಪುಣ್ಯಸ್ಮರಣೋತ್ಸವ ಕಾರ್ಯಕ್ರಮ ಭಾನುವಾರ ಪಟ್ಟಣದ ಅನ್ನದಾನಿಶ್ವರ ಶಾಖಾ ಮಠದಲ್ಲಿ
ಬೆದವಟ್ಟಿ ಶಿವಸಂಗಮೇಶ್ವರಶ್ರೀಗಳ ಪುಣ್ಯ ಸ್ಮರಣೋತ್ಸವ. Read More »
ರಣಬೇಟೆ ನ್ಯೂಸ್ ಕೂಕನೂರ ಕೊಳಚೆಯಿಂದ ಕೂಡಿದ ನೀರಿನ ಟ್ಯಾಂಕ್; ಸ್ವಚ್ಛಗೋಳಿದ ನೀರು ಮತ್ತು ನೈರ್ಮಲಿಕರಣ ಇಲಾಖೆ ಕುಕನೂರು ತಾಲೂಕಿನ ಬನ್ನಿ ಕೊಪ್ಪ ಗ್ರಾಮದಲ್ಲಿರುವ ಭೂಗತ ನೀರಿನ ತೊಟ್ಟಿಯಲ್ಲಿ ಸುಮಾರು ಒಂದು ಅಡಿಯಷ್ಟು ಕೆಸರು ಸಂಗ್ರಹವಾಗಿದ್ದು, ಭಾನುವಾರ ಟ್ಯಾಂಕ್ ಶುಚಿಗೊಳಿಸುವ ಕಾರ್ಯ ಬರದಿಂದ ಸಾಗಿತು. ಸುಮಾರು ಒಂದು ವರ್ಷಗಳಿಂದ 20 ಲಕ್ಷ ಲೀಟರ್ ಸಂಗ್ರಹ ಸಾಮರ್ಥ್ಯವುಳ್ಳ 39 ಹಳ್ಳಿಗಳಿಗೆ ನೀರು ಸರಬರಾಜು ಮಾಡುವ ಭೂಗತ ನೀರಿನ ತೊಟ್ಟಿಯಲ್ಲಿ ಕೊಳಚೆ ಮಣ್ಣು ಸೇರಿಕೊಂಡಿದ್ದು ಅದರಿಂದ ಗ್ರಾಮಸ್ಥರು ಆಕ್ರೋಶಗೊಂಡಿದ್ದಾರೆ ಎಂಬ ಸುದ್ದಿಯನ್ನು
ರಣಬೇಟೆ ನ್ಯೂಸ್ ಫಲಶೃತಿ! Read More »
ರಣಬೇಟೆ ನ್ಯೂಸ್ ಗಂಗಾವತಿ. ಪಡಿತರ ಅಕ್ಕಿ ಮಾಫಿಯ ಕಡಿವಾಣ ಯಾವಾಗ ಆಹಾರ ಇಲಾಖೆಯ ಉಪನಿರ್ದೇಶಕರೇ? ನಗರ ಹಾಗೂ ತಾಲೂಕು ವ್ಯಾಪ್ತಿಯಲ್ಲಿ ಮತ್ತೆ ಪಡಿತರ ದಂಧೆಕೋರರ ಹಾವಳಿ ಹೆಚ್ಚಾಗಿದ್ದು, ಯಾರ ಭಯವೂ ಇಲ್ಲದೇ ರಾಜರೋಷವಾಗಿ ನ್ಯಾಯಬೆಲೆ ಅಂಗಡಿಗಳ ಮುಂದೆಯೇ ಪಡಿತರ ಅಕ್ಕಿ ಕೊಂಡುಕೊಳ್ಳುವ ವ್ಯವಹಾರ ನಡೆಯುತ್ತಿದೆ. ಇವೆಲ್ಲ ಗೊತ್ತಿದ್ರೂ ಕೂಡ ನ್ಯಾಯಬೆಲೆ ಅಂಗಡಿ ಮಾಲೀಕರು ಹಾಗೂ ಆಹಾರ ನಿರೀಕ್ಷಕರು ಕಂಡು ಕಾಣದಂತೆ ಕಣ್ಮುಚ್ಚಿ ಕುಳಿತಿರುವುದು ಸಾಕಷ್ಟು ಅನುಮಾನಗಳಿಗೆ ಕಾರಣವಾಗಿದೆ. ಭಯವೂ ಇಲ್ಲದೇ ರಾಜರೋಷವಾಗಿ ನ್ಯಾಯಬೆಲೆ ಅಂಗಡಿಗಳ ಮುಂದೆಯೇ ಕೊಂಡುಕೊಳ್ಳುವ
ಬಡವರ ಅನ್ನ ಭಾಗ್ಯ ಕಾಳಸಂತೆಯಲ್ಲಿ ಮಾರಾಟ! Read More »
ರಣಬೇಟೆ ನ್ಯೂಸ್ ಕೊಪ್ಪಳ. ಜಿಲ್ಲೆಯ 39 ಹಳ್ಳಿಗಳಿಗೆ ನೀರು ಸರಬರಾಜು ಮಾಡುವ ಭುಗತ ನೀರಿನ ತೊಟ್ಟಿಯಲ್ಲಿ ಸುಮಾರು ಒಂದು ಅಡಿಯಷ್ಟು ಕೆಸರು ಸಂಗ್ರಹವಾಗಿದ್ದು ಇದೆ ಕೆಸರುಮಯ ನೀರನ್ನು ಗ್ರಾಮಗಳಿಗೆ ಕುಡಿಯುವ ಉದ್ದೇಶದಿಂದ ಪೂರೈಕೆ ಆಗುತ್ತಿರುವುದನ್ನು ವಿರೋಧಿಸಿ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ ಘಟನೆ ಶನಿವಾರ ಜರುಗಿದೆ.ಜಿಲ್ಲೆಯ ಕುಕನೂರು ತಾಲೂಕಿನ ಬನ್ನಿಕೊಪ್ಪ ಗ್ರಾಮದಲ್ಲಿ ಕರ್ನಾಟಕ ಮೂಲಭೂತ ಅಭಿವೃದ್ಧಿ ನಿಯಮಿತ ಕೊಪ್ಪಳ ಇವರಿಂದ ರಾಜೀವ್ ಗಾಂಧಿ ಸಬ್ ಮಿಷನ್ ಕುಡಿಯುವ ನೀರು ಯೋಜನೆಯ ಅಡಿಯಲ್ಲಿ ಬನ್ನಿಕೊಪ್ಪ ಮತ್ತು ಇನ್ನಿತರ 38 ಹಳ್ಳಿಗಳಿಗೆ
ಕೊಳಚೆಯಿಂದ ಕೂಡಿದ ನೀರಿನ ಟ್ಯಾಂಕ್; ಗ್ರಾಮಸ್ಥರ ಆಕ್ರೋಶ! Read More »