ಆಹಾರ ನಿಗಮದ ಉಗ್ರಾಣದಲ್ಲಿ ನಡೆದ ಅಂದಾದುಂದಿಯ ಕಿಂಗ್ ಪಿನ್ ಯಾರು…?
ಅಷ್ಟಕ್ಕೂ ಈ ಜುಬೇರ ಯಾರು..? ಆತನಿಗೆ ಸರ್ಕಾರಿ ಗೋದಾಮಿನಲ್ಲೇನು ಕೆಲಸ…? ರಣಬೇಟೆ ನ್ಯೂಸ್ಗಂಗಾವತಿ, ಆ.31: ಕಳೆದ ಆರು ದಿನಗಳ ಹಿಂದೆ ನಗರದ ಕನಕಗಿರಿ ರಸ್ತೆ ಬಳಿಯ ಆಹಾರ ಇಲಾಖೆಯ ಸರಕಾರಿ ಉಗ್ರಾಣದಲ್ಲಿ ವಶಪಡಿಸಿಕೊಂಡ ನೂರಾರು ಕ್ವಿಂಟಾಲ್ ಅಕ್ಕಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳ ತಲೆದಂಡವಾಗಿದೆ. ಸದರಿ ಪ್ರಕರಣದ ಕುರಿತು ವಿಚಾರಣೆ ನಡೆಸಿ ವರದಿ ಸಲ್ಲಿಸುವಂತೆ ಸೂಚಿಸಿ ತನಿಖಾ ತಂಡ ರಚಿಸಿ ಆದೇಶ ಹೊರಡಿಸಲಾಗಿದೆ. ಸದ್ಯಕ್ಕೆ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕ ಹಾಗೂ ಅಪರ […]
ಆಹಾರ ನಿಗಮದ ಉಗ್ರಾಣದಲ್ಲಿ ನಡೆದ ಅಂದಾದುಂದಿಯ ಕಿಂಗ್ ಪಿನ್ ಯಾರು…? Read More »










