Muttappa Doddamani

ಭಾವೈಕ್ಯತೆಯಿಂದ ಧಾರ್ಮಿಕ ಕಾರ್ಯಕ್ರಮ ನೆರವೇರಿಸಿ-ರಾಘವೇಂದ್ರ ಹಿಟ್ನಾಳ

ರಣಬೇಟೆ ನ್ಯೂಸ್ಕೊಪ್ಪಳ. ಯಾವುದೇ ಧರ್ಮದ ಕಾರ್ಯಕ್ರಮಗಳನ್ನು ಗ್ರಾಮದ ಜನರೆಲ್ಲರೂ ಒಗ್ಗೂಡಿಕೊಂಡು ಭಾವೈಕ್ಯತೆಯಿಂದ ಆಚರಣೆ ಮಾಡುವುದರಿಂದ ಎಲ್ಲಾ ಧರ್ಮದ ಧಾರ್ಮಿಕ ಕಾರ್ಯಕ್ರಮಗಳು ಯಶಸ್ವಿಯಾಗುವುದರಲ್ಲಿ ಅನುಮಾನವಿಲ್ಲ ಎಂದು ಶಾಸಕ ರಾಘವೇಂದ್ರ ಹಿಟ್ನಾಳ ಹೇಳಿದರು. ತಾಲೂಕಿನ ಹಳೆ ಬಂಡಿ ಹರ್ಲಾಪುರ ಗ್ರಾಮದ ಶ್ರೀ ದುರ್ಗಾದೇವಿ ಜಾತ್ರಾ ಮಹೋತ್ಸವ ಶನಿವಾರ ಸಂಭ್ರಮದಿಂದ ಜರುಗಿದ್ದು ನೂರಾರು ಭಕ್ತರು ಸರದಿಯಲ್ಲಿ ನಿಂತು ದೇವಿಯ ದರ್ಶನ ಪಡೆದು ಪುನೀತರಾದರು ಗ್ರಾಮದಲ್ಲಿ ಡೊಳ್ಳು ಕುಣಿತ ಬಾಜಾ ಭಜಂತ್ರಿ ಯೊಂದಿಗೆ ಕುಂಬೋತ್ಸವ ಮೆರವಣಿಗೆ ಜರುಗಿತು. ಈ ಸಂದರ್ಭದಲ್ಲಿ ಶಾಸಕ ರಾಘವೇಂದ್ರ […]

ಭಾವೈಕ್ಯತೆಯಿಂದ ಧಾರ್ಮಿಕ ಕಾರ್ಯಕ್ರಮ ನೆರವೇರಿಸಿ-ರಾಘವೇಂದ್ರ ಹಿಟ್ನಾಳ Read More »

ಭ್ರಷ್ಟ ಅಧೀಕ್ಷಕ ನರಸಪ್ಪ ಹಟಾವೋ! ಆರ್ ಟಿ ಓ ಕಾರ್ಯಾಲಯ ಬಚಾವೋ!

ರಣಬೇಟೆ ನ್ಯೂಸ್‌ಕೊಪ್ಪಳ ಪ್ರಾದೇಶಿಕ ಸಾರಿಗೆ ಕಚೇರಿ ಎಂದರೇ ಅಷ್ಟೇ ಅಲ್ಲ. ಮಧ್ಯವರ್ತಿಗಳ ಮೂಲಕ ಸರ್ಕಾರಕ್ಕೆ ವಂಚನೆ, ದಗಾ, ಹಿಂಡು ಹಿಂಡು ಜನ, ಚಿಕ್ಕ ತಪ್ಪು, ದೊಡ್ಡ ಆದಾಯ! ಓದುಗರಿಗೆ ಇದು ಸಾಮನ್ಯ ಸುದ್ಧಿ ಆದರೆ ಇದು ಸಾವಿರ ಕೊಳವೆಗಳ ಹುತ್ತ. ಯಾಮಾರಿದರೆ ಕಚೇರಿಯಲ್ಲಿ ಕೂಡಿ ಹಾಕುವ ಕೆಲಸದಿಂದ ಹಿಡಿದು ಹಲ್ಲೆ ಮತ್ತು ನಕಲಿ ಪ್ರಕರಣ ಅದಕ್ಕೂ ಹೆದರದಿದ್ದರೇ! ಆರ್ ಟಿ ಓ ಕಚೇರಿಯ ಮಾಜಿ ಅಧಿಕಾರಿ ಹಾಲಿ ಕಚೇರಿ ಕಪಿಮುಷ್ಟಿ ನಿಯಂತ್ರಕರೊಬ್ಬರ ಬಲಗೈ-ಎಡಗೈ ಬಂಟರಿಂದ ಬೆದರಿಗೆ ಅವರಿಗೂ

ಭ್ರಷ್ಟ ಅಧೀಕ್ಷಕ ನರಸಪ್ಪ ಹಟಾವೋ! ಆರ್ ಟಿ ಓ ಕಾರ್ಯಾಲಯ ಬಚಾವೋ! Read More »

ಯಲಬುರ್ಗಾ ಪಟ್ಟಣದಲ್ಲಿ ಹಾಡ ಹಗಲೇ ಕಾರಿನ ಗ್ಲಾಸ್ ಒಡೆದು 3.40 ಲಕ್ಷ ಹಣ ಎಗರಿಸಿದ ಖದೀಮರು..!!

ರಣಬೇಟೆ ನ್ಯೂಸ್ ಯಲಬುರ್ಗ : ಹಾಡ ಹಗಲೇ ಕಾರಿನ ಗ್ಲಾಸ್ ಒಡೆದು 3.40 ಲಕ್ಷ ಹಣ ಎಗರಿಸಿ ಕಳ್ಳರು ಪರಾರಿಯಾಗಿರುವ ಘಟನೆ ಕೊಪ್ಪಳ ಜಿಲ್ಲೆಯ ಯಲಬುರ್ಗಾ ಪಟ್ಟಣದಲ್ಲಿ ನಡೆದಿದೆ. ಯಲಬುರ್ಗಾ ತಾಲೂಕಿನ ಹಿರೇವಂಕಲಕುಂಟಾ ಗ್ರಾಮದ ಬಸವರಾಜ ಲಮಾಣಿ ಹಣ ಕಳೆದುಕೊಂಡವರು. ವಿಪರ್ಯಾಸ ಎಂದರೆ ಕೇವಲ 500 ಮೀಟರ್‌ ದೂರದಲ್ಲಿ ಯಲಬುರ್ಗಾ ಪೊಲೀಸ್ ಠಾಣೆ ಹಾಗೂ ಪೊಲೀಸ್ ವೃತ್ತ ನಿರೀಕ್ಷಕರ ಕಚೇರಿ ಇದೆ. ನಿನ್ನೆ (ಜೂನ್ 12ರಂದು) ಸುಮಾರು ಸಂಜೆ 4:30ಕ್ಕೆ ಪಟ್ಟಣದ ಜೇಸ್ಕಾಂ ಆವರಣದಲ್ಲಿ ತಮ್ಮ ಕಾರು

ಯಲಬುರ್ಗಾ ಪಟ್ಟಣದಲ್ಲಿ ಹಾಡ ಹಗಲೇ ಕಾರಿನ ಗ್ಲಾಸ್ ಒಡೆದು 3.40 ಲಕ್ಷ ಹಣ ಎಗರಿಸಿದ ಖದೀಮರು..!! Read More »

ಬೈಕ್ ಮುಖಾಮುಖಿ; ಹಿಂಬದಿ ಸವಾರನ ಸಾವು

ರಣಬೇಟೆ ನ್ಯೂಸ್ ಕೂಕನೂರ, ವೀರಾಪುರ ಗ್ರಾಮದ ಹೊರ ವಲಯದಲ್ಲಿ ಗುರುವಾರ ರಾತ್ರಿ ಎರಡು ದ್ವಿಚಕ್ರ ವಾಹನಗಳು ಮುಖಾಮುಖಿಯಾಗಿದ್ದು ಈ ಅಪಘಾತದಲ್ಲಿ ಹಿಂಬದಿ ಸವಾರ ಮೃತಪಟ್ಟಿರುವ ಘಟನೆ ವರದಿಯಾಗಿದೆ.ಗುರುವಾರ ರಾತ್ರಿ ಸುಮಾರು 9 ಗಂಟೆಯವರೆಗೆ ನೂತನ ವೀರಾಪುರ ಗ್ರಾಮದ ಹತ್ತಿರ ಎರಡು ದ್ವಿಚಕ್ರ ವಾಹನಗಳ ನಡುವೆ ಮುಖಾಮುಖಿಯಾಗಿ ಅಪಘಾತ ಸಂಭವಿಸಿದ್ದು ಹಿಂಬದಿ ಸವಾರ ವೀರಪುರ ಗ್ರಾಮದ ಮಹಾಂತೇಶ್ ಲಕ್ಷ್ಮೇಶ್ವರ (38) ಎಂಬ ಯುವಕನು ತೀವ್ರ ಗಾಯಗೊಂಡಿದ್ದು ಚಿಕಿತ್ಸೆಗೆ ಎಂದು ಕೊಪ್ಪಳ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿದ್ದು ಚಿಕಿತ್ಸೆ ಫಲಕಾರಿಯಾಗಿದೆ ಮೃತಪಟ್ಟಿರುವುದಾಗಿ

ಬೈಕ್ ಮುಖಾಮುಖಿ; ಹಿಂಬದಿ ಸವಾರನ ಸಾವು Read More »

#news, #viral, #india, #trending, #breakingnews, #media, #newsupdate, #politics, #follow, #like, #update, #karnataka, #tv, #ranabete, #entertainment, #ranabetenews, #sports, #explore, #info, #new, #newspaper ,#business#news, #viral, #india, #trending, #breakingnews, #media, #newsupdate, #politics, #follow, #like, #update, #karnataka, #tv, #ranabete, #entertainment, #ranabetenews, #sports, #explore, #info, #new, #newspaper ,#business#news, #viral, #india, #trending, #breakingnews, #media, #newsupdate, #politics, #follow, #like, #update,

ಮಕ್ಕಳ ಶಿಕ್ಷಣದ ಭದ್ರಬುನಾದಿಗೆ ಅಂಗನವಾಡಿ ಕೇಂದ್ರ.

ರಣಬೇಟೆ ನ್ಯೂಸ್ ಕೊಪ್ಪಳ. ಪ್ರಾಥಮಿಕ ಹಂತದಲ್ಲಿ ಶಿಕ್ಷಣ ಒದಗಿಸುವ ಅಂಗನವಾಡಿ ಕೇಂದ್ರಗಳು ಮಕ್ಕಳ ಶೈಕ್ಷಣಿಕ ಜೀವನ ರೂಪಿಸುವ ಭದ್ರ ಬುನಾದಿಗಳಾಗಿವೆ ಎಂದು ಎಂದು ಗ್ರಾಮ ಪಂಚಾಯತಿ ಅಧ್ಯಕ್ಷೆ ಹುಸೇನಮ್ಮ ಹೇಳಿದರು. ಜಿಲ್ಲೆಯ ಗಂಗಾವತಿ ತಾಲೂಕಿನ ಮರಳಿ ಗ್ರಾಮದಲ್ಲಿ ನೂತನವಾಗಿ ನಿರ್ಮಾಣಗೊಂಡ ನಾಲ್ಕನೇ ವಾರ್ಡಿನ ಅಂಗನವಾಡಿ ಕಟ್ಟಡ ಉದ್ಘಾಟಿಸಿ ಮಾತನಾಡುತ್ತ ಮಕ್ಕಳ ದೈಹಿಕ ಹಾಗೂ ಬೌದ್ಧಿಕ ಬೆಳವಣಿಗೆ ಜೊತೆ ಶೈಕ್ಷಣಿಕ ಜೀವನವನ್ನು ರೂಪಿಸುವ ನಿಟ್ಟಿನಲ್ಲಿ ಅಂಗನವಾಡಿ ಕೇಂದ್ರಗಳು ಪ್ರಾರಂಭಗೊಂಡಿದ್ದು ಮಕ್ಕಳ ಶೈಕ್ಷಣಿಕ ಜೀವನದ ಮೊದಲ ಹೆಜ್ಜೆಗಳು ಅಂಗನವಾಡಿಯಿಂದಲೇ ಪ್ರಾರಂಭಗೊಳ್ಳುತ್ತವೆ

ಮಕ್ಕಳ ಶಿಕ್ಷಣದ ಭದ್ರಬುನಾದಿಗೆ ಅಂಗನವಾಡಿ ಕೇಂದ್ರ. Read More »

ಭಾಗ್ಯನಗರ ಸರಕಾರಿ ಪದವಿ ಕಾಲೇಜ್ ಸ್ಥಾಪನೆ ಸನ್ನಿಹಿತಪೂರಕ ಸೌಲಭ್ಯಗಳ ಮಾಹಿತಿ ಸಂಗ್ರಹಿಸಿದ ನಿಯೋಗ.

ರಣಬೇಟೆ ನ್ಯೂಸ್ ಭಾಗ್ಯನಗರ (ಕೊಪ್ಪಳ): ಭಾಗ್ಯನಗರದಲ್ಲಿ ಸರಕಾರಿ ಪದವಿ ಕಾಲೇಜ್ ಸ್ಥಾಪನೆ ಕುರಿತಂತೆ ಇತ್ತೀಚೆಗೆ ನಾಗರಿಕರು ಸಲ್ಲಿಸಿದ ಮನವಿಗೆ ಕಾಲೇಜು ಶಿಕ್ಷಣ ಇಲಾಖೆ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಕಾಲೇಜು ಪ್ರಾರಂಭಿಸಲು ಬೇಕಾದ ಕನಿಷ್ಠ ಸೌಲಭ್ಯಗಳ ಲಭ್ಯತೆ ಕುರಿತು ಶುಕ್ರವಾರ ಪರಿಶೀಲನೆ ನಡೆಸಿತು. ಕೊಪ್ಪಳದ ಸರಕಾರಿ ಪದವಿ ಮಹಾವಿದ್ಯಾಲಯದ ಪ್ರಾಚಾರ್ಯ ಹನುಮಂತ ನಾಯಕ ದೊಡ್ಡಮನಿ ಹಾಗೂ ಉಪನ್ಯಾಸಕರಾದ ಶಿವನಾಥ್ ಇ.ಜಿ. ಅವರಿದ್ದ ನಿಯೋಗವು ಸ್ಥಳ ಲಭ್ಯತೆ ಹೊಂದಿರುವ ಭಾಗ್ಯನಗರದ ಸರಕಾರಿ ಪದವಿಪೂರ್ವ ಮಹಾವಿದ್ಯಾಲಯಕ್ಕೆ ಭೇಟಿ ನೀಡಿತ್ತು. ಕಾಲೇಜಿನ ಪ್ರಾಚಾರ್ಯ ರಾಜಶೇಖರ

ಭಾಗ್ಯನಗರ ಸರಕಾರಿ ಪದವಿ ಕಾಲೇಜ್ ಸ್ಥಾಪನೆ ಸನ್ನಿಹಿತಪೂರಕ ಸೌಲಭ್ಯಗಳ ಮಾಹಿತಿ ಸಂಗ್ರಹಿಸಿದ ನಿಯೋಗ. Read More »

ನಾಗರಿಕ ಬಂದೂಕು ತರಬೇತಿಗೆ ಅರ್ಜಿ ಆಹ್ವಾನ.

ರಣಬೇಟೆ ನ್ಯೂಸ್‌ ಕೊಪ್ಪಳ. ಕೊಪ್ಪಳ ಜಿಲ್ಲಾ ಪೊಲೀಸ್ ವತಿಯಿಂದ ಜಿಲ್ಲೆಯ ನಾಗರಿಕರಿಗೆ ಪ್ರಸಕ್ತ 2025ನೇ ಸಾಲಿನ ಅವಧಿಗಾಗಿ ನಾಗರಿಕ ಬಂದೂಕು ತರಬೇತಿಯನ್ನು ಹಮ್ಮಿಕೊಳ್ಳಲಾಗಿದ್ದು, ಆಸಕ್ತ ನಾಗರಿಕರಿಂದ ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲಾ ಪೊಲೀಸ್ ಪರೇಡ್ ಮೈದಾನ, ಕೊಪ್ಪಳದಲ್ಲಿ ಜೂನ್ 26 ರಿಂದ 29 ರವರೆಗೆ ನಾಲ್ಕು ದಿನಗಳ ಕಾಲ ಬೆಳಿಗ್ಗೆ 7 ಗಂಟೆಯಿAದ 9 ಗಂಟೆಯವರೆಗೆ ನಾಗರಿಕ ಬಂದೂಕು ತರಬೇತಿಯನ್ನು ತರಬೇತಿಯನ್ನು ನೀಡಲಾಗುತ್ತದೆ. ಜೂನ್ 26 ರಿಂದ 28 ರವರೆಗೆ 03 ದಿನಗಳು ಬಂದೂಕು ತರಬೇತಿಯನ್ನು ನೀಡಿ, ಜೂನ್

ನಾಗರಿಕ ಬಂದೂಕು ತರಬೇತಿಗೆ ಅರ್ಜಿ ಆಹ್ವಾನ. Read More »

15 ರಂದು ಶ್ರೀಶಿವಸಂಗಮೇಶ್ವರ ಶಿವಾಚಾರ್ಯರ ಪುಣ್ಯಸ್ಮರಣೆ

ರಣಬೇಟೆ ನ್ಯೂಸ್‌ ಕೂಕನೂರ. ತಾಲೂಕಿನ ಬೆದವಟ್ಟಿ ಗ್ರಾಮದ ಶ್ರೀಶೈಲ ಪೀಠದ ಶ್ರೀಮಠದ ಪೂಜ್ಯರಾದ ಶ್ರೀ ಶಿವ ಸಂಗಮೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು 28 ಮೇ 2025 ರಂದು ಲಿಂಗೈಕ್ಯರಾಗಿದ್ದು ಅವರ ಪ್ರಥಮ ಪುಣ್ಯಸ್ಮರಣೋತ್ಸವ ಕಾರ್ಯಕ್ರಮವನ್ನು ಜೂನ್ 15 ರಂದು ರವಿವಾರ ಬೆಳಿಗ್ಗೆ ಕುಕನೂರು ಪಟ್ಟಣದ ಮುಂಡರಗಿ ಶ್ರೀ ಅನ್ನದಾನೇಶ್ವರ ಶಾಖಾಮಠದಲ್ಲಿ ಕೊಪ್ಪಳ ಜಿಲ್ಲೆಯ ಮಠಾಧೀಶರ ಒಕ್ಕೂಟದ ವತಿಯಿಂದ ಆಯೋಜಿಸಲಾಗಿದೆ ಎಂದು ಪಟ್ಟಣದ ಹಿರಿಯರಾದ ವೀರಯ್ಯ ತೋಂಟದಾರ್ಯಮಠ ಹೇಳಿದರು.ಪಟ್ಟಣದ ಮುಂಡರಗಿ ಶ್ರೀ ಅನ್ನದಾನೇಶ್ವರ ಮಠದಲ್ಲಿ ವರದಿಗಾರರೊಂದಿಗೆ ವೀರಯ್ಯ ತೋಟದಾರ್ಯಮಠ ಮಾತನಾಡುತ್ತಾ

15 ರಂದು ಶ್ರೀಶಿವಸಂಗಮೇಶ್ವರ ಶಿವಾಚಾರ್ಯರ ಪುಣ್ಯಸ್ಮರಣೆ Read More »

ಶಿಕ್ಷಣ ಕ್ಷೇತ್ರದಲ್ಲಿ ಬದಲಾವಣೆ ಅನಿವಾರ್ಯ: ಪ್ರೊ.ಬಿ.ಕೆ.ರವಿ

ರಣಬೇಟೆ ನ್ಯೂಸ್‌ ಕೊಪ್ಪಳ. ಕಾಸಾಬ್ಲಾಂಕಾ (ಮೊರಕ್ಕೋ) ಜೂನ್.10 ಸುಸ್ಥಿರ ಅಭಿವೃದ್ಧಿ ಹಾಗೂ ಜಾಗತಿಕ ಸಮಸ್ಯೆಗಳ ನಿವಾರಣೆಗೆ ಶಿಕ್ಷಣ ಕ್ಷೇತ್ರದಲ್ಲಿ ಅಪಾರ ಬದವಾವಣೆಗಳನ್ನು ತರುವ ಅಗತ್ಯವಿದೆ ಎಂದು ಕೊಪ್ಪಳ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಬಿ.ಕೆ.ರವಿ ಅಭಿಪ್ರಾಯಪಟ್ಟರು. ಕಾಸಾಬ್ಲಾಂಕಾದ ಹಸನ್-II ವಿಶ್ವವಿದ್ಯಾಲಯ ಆಯೋಜಿಸಿದ್ದ “ಸುಸ್ಥಿರ ಭವಿಷ್ಯಕ್ಕಾಗಿ ಶೈಕ್ಷಣಿಕ ಕ್ಷೇತ್ರದ ಅಭಿವೃದ್ಧಿ”ಕುರಿತ 16ನೆಯ ಅಂತರರಾಷ್ಟ್ರಿಯ ಶೈಕ್ಷಣಿಕ ಸಮ್ಮೇಳನದಲ್ಲಿ ಪ್ರಧಾನ ಭಾಷಣ ಮಾಡಿದ ಪ್ರೊ.ಬಿ.ಕೆ.ರವಿಯವರು, ಜಾಗತಿಕವಾಗಿ 251 ಮಿಲಿಯನ್ ಮಕ್ಕಳು ಶಾಲೆಗಳಿಂದ ಹೊರಗುಳಿಯುತ್ತಿರುವುದು,400 ಮಿಲಿಯನ್ ಜಾಗತಿಕ ತಾಪಮಾನದಿಂದ,ಪರಿಸರ ಬದಲಾವಣೆಯಿಂದ ತೊಂದರೆಗೆ ತುತ್ತಾಗುತ್ತಿರುವುದು,57.2%ರಷ್ಟು ಮಕ್ಕಳು ಸೌಲಭ್ಯಗಳು

ಶಿಕ್ಷಣ ಕ್ಷೇತ್ರದಲ್ಲಿ ಬದಲಾವಣೆ ಅನಿವಾರ್ಯ: ಪ್ರೊ.ಬಿ.ಕೆ.ರವಿ Read More »

ರೆಡ್ಡಿಗೆ ಬಿಗ್ ರಿಲೀಪ್!  

ಫಲಿಸಿತು ಪತ್ನಿಯ ಪೂಜಾಫಲ ರಣಬೇಟೆ ನ್ಯೂಸ್‌ ಕೊಪ್ಪಳ ತಮ್ಮ ಪತಿಗೆ ವಿಧಿಸಿದ್ದ ಶಿಕ್ಷೆ ನ್ಯಾಯಾಲಯದಿಂದ ಮುಕ್ತಿ ದೊರೆಯುವಂತೆ ಆಗಲಿ ಎಂದು ಜನಾರ್ಧನರೆಡ್ಡಿ ಅವರ ಪತ್ನಿ ಲಕ್ಷ್ಮೀ ಅರುಣಾ ಅವರು ರಾಜ್ಯದ ಮತ್ತು ಹೊರ ರಾಜ್ಯದ ವಿವಿಧ ದೇವಾಲಯಗಳಲ್ಲಿ ಸಲ್ಲಿಸಿದ ಪೂಜೆಗೆ ಫಲ ದೊರೆತಿದೆ. ತಮ್ಮ‌ಪತಿಗೆ ಶಿಕ್ಷೆಯಿಂದ  ಬಿಡುಗಡೆ ದೊರೆಯಲಿ ಎಂದು ಲಕ್ಷ್ಮಿ ಅರುಣಾ ಜನಾರ್ಧನ್ ರೆಡ್ಡಿಯವರು ಆನೆಗುಂದಿಯ ಅಂಜನಾದ್ರಿ ಬೆಟ್ಟದ ಆಂಜನೇಯನಿಗೆ ಪೂಜೆ ಸಲ್ಲಿಸಿ, ಪಟ್ಟಾನಬಿರಾಮನ ದೇವಸ್ಥಾನದಲ್ಲಿ ರಾಮಾಯಣದ ಸುಂದರಕಾಂಡದ ಕೋಟಿ ಬರಹಕ್ಕೆ ಸಂಕಲ್ಪ ಮಾಡಿದ್ದರು.ಉಡುಪಿಯ ಕೃಷ್ಣನ ದರ್ಶನವನ್ನು

ರೆಡ್ಡಿಗೆ ಬಿಗ್ ರಿಲೀಪ್!   Read More »

error: Content is protected !!
Scroll to Top