ಮಾದಿಗ ಸಮುದಾಯದ ಮಾಣಿಕ್ಯ ಗೂಳಪ್ಪ ಹಲಗೇರಿ
ದಲಿತ ಯುವಕರ ದಾರಿದೀಪ, ಸರ್ವ ಸಮುದಾಯದ ಸ್ನೇಹಿತ ರಣಬೇಟೆ ನ್ಯೂಸ್ ಕೊಪ್ಪಳ.ಆ.25: ಕೆಲವರು ಇರುತ್ತಾರೆ, ಯಾವುದೇ ಸ್ವಾರ್ಥ ಮನೋಭಾವ, ಲಾಭ, ನಷ್ಟದ ಹಂಗಿಲ್ಲದೇ ಥಟ್ಟಂತ ನೆರವಿಗೆ ಧಾವಿಸಿ ಬಿಡುತ್ತಾರೆ. ಅವರಿದ್ದಲಿ ಬೆಟ್ಟದಂತಹ ಸಮಸ್ಯೆಗಳು ಮಂಜಿನಂತೆ ಕರಗಿಬಿಡುತ್ತವೆ. ಅವರ ಸುತ್ತಮುತ್ತಲಿನ ವಾತಾವರಣ ಆಹ್ಲಾದಕರ ಹಾಗೂ ನೆಮ್ಮದಿಯ, ಸಾಂತ್ವನದ, ಭರವಸೆಯ ತಾಣದಂತಾಗಿ ಬಿಡುತ್ತವೆ. ಅಂತಹ ಅಪರೂಪದ ಗುಣ ಲಕ್ಷಣಗಳನ್ನು ಹೊಂದಿರುವ ವ್ಯಕ್ತಿ ಸರ್ವ ಸಮುದಾಯದ ಸ್ನೇಹಜೀವಿ ದಲಿತ ಮುಖಂಡ ಗೂಳಪ್ಪ ಹಲಗೇರಿ.ಪಾದರಸದಂತೆ ಸದಾ ಲವಲವಿಕೆಯಿಂದ ಹಸನ್ಮುಖದೊಂದಿಗೆ ಜನಸಾಮಾನ್ಯರೊಂದಿಗೆ ಬೆರೆಯುವ ಈ […]
ಮಾದಿಗ ಸಮುದಾಯದ ಮಾಣಿಕ್ಯ ಗೂಳಪ್ಪ ಹಲಗೇರಿ Read More »










