ನಗರದ ನಡು ಬೀದಿಯಲ್ಲೇ ಯುವಕನೊಬ್ಬನ ಬರ್ಬರ ಕೊಲೆ..!
ಪ್ರೇಮಪಾಶಕ್ಕೊಳಗಾದ ಯುವಕರ ನಡುವಿನ ದ್ವೇಷ ಕೊಲೆಯಲ್ಲಿ ಅಂತ್ಯ. ರಣಬೇಟೆ ನ್ಯೂಸ್ ಕೊಪ್ಪಳ .ಆ.04: ಯುವತಿಯೊಬ್ಬಳೊಂದಿಗಿನ ಪ್ರೇಮಕ್ಕೆ ಸಂಬಂಧಿಸಿದಂತೆ ಇಬ್ಬರು ಯುವಕರ ನಡುವಿನ ದ್ವೇಷ ಭೀಕರ ಕೊಲೆಯಲ್ಲಿ ಅಂತ್ಯಗೊಂಡ ಘಟನೆ ಭಾನುವಾರ ರಾತ್ರಿ ನಗರದಲ್ಲಿ ನಡೆದಿದೆ. ನಗರದ 3ನೇ ವಾರ್ಡಿನ ನಿರ್ಮಿತಿ ಕೇಂದ್ರದ ಬಳಿಯ ಮಸೀದಿ ಎದುರು 26 ವರ್ಷದ ಗವಿಸಿದ್ದಪ್ಪ ನಾಯಕ ಎಂಬ ಯುವಕನನ್ನು ಸಾದಿಕ್ ಎಂಬ ಯುವಕ ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ನಂತರ ನಗರ ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದಾನೆ. ಈ ಪ್ರಕರಣದಲ್ಲಿ ಸಹಕಾರ ನೀಡಿದ […]
ನಗರದ ನಡು ಬೀದಿಯಲ್ಲೇ ಯುವಕನೊಬ್ಬನ ಬರ್ಬರ ಕೊಲೆ..! Read More »









