ಒಳ ಮೀಸಲಾತಿ ಜಾರಿಗಾಗಿ ಒತ್ತಾಯಿಸಿ ತಮಟೆ ಚಳುವಳಿ
ರಕ್ತದಿಂದ ಪೋಸ್ಟರ್ ಬರೆದು ಶಾಸಕರ ಮನೆ ಮುಂದೆ ಪ್ರದರ್ಶಿಸಿ ಪ್ರತಿಭಟನೆ ಕೊಪ್ಪಳ.ಆ.18: ಒಳ ಮೀಸಲಾತಿ ಜಾರಿಗಾಗಿ ಒತ್ತಾಯಿಸಿ ನಗರದಲ್ಲಿ ನಡೆದ ತಮಟೆ ಚಳುವಳಿಯಲ್ಲಿ ಪ್ರತಿಭಟನಾಕಾರರು ತಮ್ಮ ರಕ್ತದಿಂದ ಪೋಸ್ಟರ್ ಬರೆದು ಪ್ರದರ್ಶಿಸುವ ಮೂಲಕ ಸರ್ಕಾರದ ಗಮನ ಸೆಳೆದರು.ನಗರದಲ್ಲಿ ಮಾದಿಗ ಮೀಸಲಾತಿ ಹೋರಾಟ ಸಮಿತಿಯ ಪದಾಧಿಕಾರಿಗಳು ಈಶ್ವರ ಉದ್ಯಾನವನದಿಂದ ಶಾಸಕರ ಮನೆಯವರಿಗೆ ತಮಟೆ ಬಾರಿಸುತ್ತಾ ಸಾಗಿ, ನಗರದ ಶಾಸಕ ರಾಘವೇಂದ್ರ ಹಿಟ್ನಾಳ್ ಮನೆಯ ಮುಂದೆ ಸಮಾವೇಶಗೊಂಡು ಬೃಹತ್ ಪ್ರತಿಭಟನೆ ನಡೆಸಿದರು. ಪರಿಶಿಷ್ಟ ಜಾತಿ ಸಮುದಾಯದಲ್ಲಿ ನೂರಕ್ಕೂ ಹೆಚ್ಚು ಜಾತಿಯನ್ನು […]
ಒಳ ಮೀಸಲಾತಿ ಜಾರಿಗಾಗಿ ಒತ್ತಾಯಿಸಿ ತಮಟೆ ಚಳುವಳಿ Read More »









