ರಾಬಕೊವಿ ಹಾಲು ಉತ್ಪಾದಕ ಒಕ್ಕೂಟದ ಅಧ್ಯಕ್ಷರಾಗಿ ರಾಘವೇಂದ್ರ ಹಿಟ್ನಾಳ ಅವಿರೋಧ ಆಯ್ಕೆ.
ರಣಬೇಟೆ ನ್ಯೂಸ್ ಕೊಪ್ಪಳರಾಯಚೂರು, ಬಳ್ಳಾರಿ, ಕೊಪ್ಪಳ ಹಾಗೂ ವಿಜಯನಗರ(ರಾಬಕೊವಿ) ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಅಧ್ಯಕ್ಷ ಸ್ಥಾನಕ್ಕೆ ಕೊಪ್ಪಳ ವಿಧಾನಸಭಾ ಕ್ಷೇತ್ರದ ಶಾಸಕ ರಾಘವೇಂದ್ರ ಹಿಟ್ನಾಳ, ಹಾಗೂ ಉಪಾಧ್ಯಕ್ಷರಾಗಿ ಗಂಗಾವತಿಯ ಎನ್ ಸತ್ಯನಾರಾಯಣ ಅವಿರೋಧವಾಗಿ ಆಯ್ಕೆಯಾಗಿರುತ್ತಾರೆ. ಈ ವೇಳೆಯಲ್ಲಿ ವರದಿಗಾರರ ಜೊತೆ ರಾಘವೇಂದ್ರ ಹಿಟ್ನಾಳ ಮಾತನಾಡುತ್ತಾ ನಾಡಿನ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್ ಅವರ ಸಹಕಾರದ ಜೊತೆ ರಾಯಚೂರು,ಬಳ್ಳಾರಿ, ಕೊಪ್ಪಳ ವಿಜಯನಗರ ಜಿಲ್ಲೆಗಳ ಉಸ್ತುವಾರಿ ಸಚಿವರು ಎಲ್ಲಾ ಜನಪ್ರತಿನಿಧಿಗಳು ಹಾಗೂ ನಿರ್ದೇಶಕರ ಸಹಕಾರದಿಂದ ಈ […]
ರಾಬಕೊವಿ ಹಾಲು ಉತ್ಪಾದಕ ಒಕ್ಕೂಟದ ಅಧ್ಯಕ್ಷರಾಗಿ ರಾಘವೇಂದ್ರ ಹಿಟ್ನಾಳ ಅವಿರೋಧ ಆಯ್ಕೆ. Read More »










