ಪಡಿತರ ಲೋಕದ ಪಾಪಿಗಳ ಕಥೆ: ೦೧
ಬಡವರ ಪಡಿತರ ಅಕ್ಕಿ ಮಕ್ಕುತ್ತಿರುವ ಕಾಂಗ್ರೆಸ್ ಹುಳುಗಳು ಯಾರು..? ರಣಬೇಟೆ ನ್ಯೂಸ್ ಕೊಪ್ಪಳ.ಆ.20: ಬಡವರ ಪಾಲಿನ ಅಕ್ಕಿಯನ್ನು ಉಳ್ಳವರು ದೋಚಿಕೊಂಡು ಕೋಟಿ, ಕೋಟಿ ಹಣ ಲೂಟಿ ಮಾಡುತ್ತಿದ್ದಾರೆ. ಸಾಲದೆಂಬಂತೆ ಇಲ್ಲಿ ದುಡಿದ ಹಡಬಿ ಹಣದಿಂದಲೇ ಜನಪ್ರತಿನಿಧಿಗಳ ಸಾಮೀಪ್ಯ ಸಾಧಿಸಿ ಸರ್ಕಾರಿ ಅಧಿಕಾರಿಗಳನ್ನು ತಮ್ಮ ನಿಯಂತ್ರಣ ದಲ್ಲಿಟ್ಟುಕೊಂಡು ಸರ್ವಾಧಿಕಾರಿಗಳಂತೆ ಮರೆಯುತ್ತಿದ್ದಾರೆ.ಪಡಿತರ ಅಕ್ಕಿ ಅಕ್ರಮ ದಂಧೆಯ ಜಾಲ ಅದೆಷ್ಟರ ಮಟ್ಟಿಗೆ ಬಲವಾಗಿ ಬೇರೂರಿದೆ ಎಂದರೆ, ಆಹಾರ ಇಲಾಖೆಯ ಅಧಿಕಾರಿಗಳು ಇವರ ತಂಟೆಗೆ ಹೋಗಲು ಹೆದರುತ್ತಾರೆ. ತಮಗೆ ಸಹಕಾರ ನೀಡುವ […]
ಪಡಿತರ ಲೋಕದ ಪಾಪಿಗಳ ಕಥೆ: ೦೧ Read More »










