ಲಂಚದ ರೂಪದಲ್ಲಿ ಸಂಗ್ರಹಿಸಿದ ಅಕ್ಕಿ ಮಾರಲು ಹೋಗಿ ಸಿಕ್ಕಿಬಿದ್ದರಾ ಖದೀಮರು…?
ಡಿಡಿ ಸೋಮಶೇಖರ್ ಬಿರಾದಾರ್ ಅವರೇ ಈ ಪ್ರಕರಣದ ಬಿಗ್ಬಾಸಾ…!!? ರಣಬೇಟೆ ನ್ಯೂಸ್ ಗಂಗಾವತಿ.ಆ.29: ಕಳೆದ ಮೂರು ದಿನಗಳ ಹಿಂದೆ ನಗರದ ಕನಕಗಿರಿ ರಸ್ತೆ ಬಳಿಯ ಆಹಾರ ಇಲಾಖೆಯ ಸರಕಾರಿ ಉಗ್ರಾಣದಲ್ಲಿ ವಶಪಡಿಸಿಕೊಂಡ ನೂರಾರು ಕ್ವಿಂಟಾಲ್ ಅಕ್ಕಿ ಪ್ರಕರಣದ ಹಿಂದೆ ಆಹಾರ ಇಲಾಖೆ ಅಧಿಕಾರಿಗಳು ಶಾಮೀಲಾಗಿದ್ದಾರೆ ಎಂಬ ಮಾತುಗಳು ಆಹಾರ ಇಲಾಖೆ, ನ್ಯಾಯಬೆಲೆ ಅಂಗಡಿಗಳ ಹಾಗೂ ಪಡಿತರ ಅಕ್ಕಿ ಅಕ್ರಮ ದಂಧೆಕೋರರ ವಲಯದಲ್ಲಿ ಕೇಳಿಬರುತ್ತಿದೆ. ಗಂಗಾವತಿ ನಗರದ ಆಹಾರ ಇಲಾಖೆಯ ಸರಕಾರಿ ಉಗ್ರಾಣದಲ್ಲಿ ದುಬೈ, ಯುಎಇ ಮೂಲದ ಖಾಸಗಿ […]
ಲಂಚದ ರೂಪದಲ್ಲಿ ಸಂಗ್ರಹಿಸಿದ ಅಕ್ಕಿ ಮಾರಲು ಹೋಗಿ ಸಿಕ್ಕಿಬಿದ್ದರಾ ಖದೀಮರು…? Read More »










