‘ಅನಧಿಕೃತ ಗುತ್ತಿಗೆದಾರಿಕೆಗೆ ಹಿಟ್ನಾಳ್ ಕುಟುಂಬದ ಆಶೀರ್ವಾದ’
ರಣಬೇಟೆ ನ್ಯೂಸ್ ಕೊಪ್ಪಳ : ಇಡೀ ಕೊಪ್ಪಳ ತಾಲೂಕಿನಲ್ಲಿ ಅನಧಿಕೃತ ಗುತ್ತಿಗೆದಾರರು ಯಾರಾದರೂ ಇದ್ದರೆ ಅದು ಹಿಟ್ನಾಳ್ ಕುಟುಂಬ ಎಂದು ಜನ ಮಾತನಾಡಿಕೊಳ್ಳುವಷ್ಟು ಪರಸ್ಥಿತಿ ಕ್ಷೇತ್ರದಲ್ಲಿ ಹದಗೆಟ್ಟಿದೆ ಎಂದು ಜೆಡಿಎಸ್ ರಾಜ್ಯ ಕೋರ್ ಕಮಿಟಿ ಸದಸ್ಯರಾದ ಸಿ ವಿ ಚಂದ್ರಶೇಖರ್ ತೀವ್ರ ವಾಗ್ದಾಳಿ ನಡೆಸಿದರು. ಅಶೋಕ ವೃತ್ತದಲ್ಲಿ ಸೋಮವಾರ ಜೆಡಿಎಸ್ ಪಕ್ಷ ಆಯೋಜಿಸಿದ್ದ ಪ್ರತಿಭಟನಾ ರ್ಯಾಲಿಯಲ್ಲಿ ಅವರು ಮಾತನಾಡಿದರು.“ರಾಜ್ಯದಲ್ಲಿ ಅಷ್ಟೇ ಅಲ್ಲ ಕೊಪ್ಪಳ ವಿಧಾನಸಭಾ ಕ್ಷೇತ್ರದಲ್ಲಿಯೂ ಭ್ರಷ್ಟಾಚಾರ ಮಿತಿಮೀರಿದೆ. ಆಡಳಿತ ವ್ಯವಸ್ಥೆ ಕುಸಿದು ಹೋಗಿದೆ. ಅಧಿಕಾರಿಗಳನ್ನು ಬೆದರಿಸುವುದು […]
‘ಅನಧಿಕೃತ ಗುತ್ತಿಗೆದಾರಿಕೆಗೆ ಹಿಟ್ನಾಳ್ ಕುಟುಂಬದ ಆಶೀರ್ವಾದ’ Read More »










