ಬಸಾಪುರದಲ್ಲಿ ಕಾಲುವೆ ಸೇತುವೆ ಹಾನಿ: ಖಾಸಗಿ ರಿಸಾರ್ಟ್ ಬಲ ಪ್ರಭಾವ?
ರಣಬೇಟೆ ನ್ಯೂಸ್ ಕೊಪ್ಪಳ ತಾಲ್ಲೂಕು, ಬಂಡಿ ಹರ್ಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಸಾಪುರ ಗ್ರಾಮದಲ್ಲಿ ರೈತರ ಬಳಕೆಗೆ ನಿರ್ಮಿಸಲಾದ ಕಾಲುವೆ ಸೇತುವೆ ಇದೀಗ ವಿವಾದದ ಕಣವಾಗಿದ್ದು, ಗ್ರಾಮಸ್ಥರಲ್ಲಿ ಆಕ್ರೋಶ ಮೂಡಿಸಿದೆ. ಮೂಲಗಳ ಪ್ರಕಾರ, ಕೆಲ ಖಾಸಗಿ ರಿಸಾರ್ಟ್ ಮಾಲೀಕರು ತಮ್ಮ ವಾಣಿಜ್ಯ ಉಪಯೋಗಕ್ಕಾಗಿ ಕಾಲುವೆಯ ಸೇತುವೆಯ ತಡೆಗೋಡೆಯನ್ನು ರಾತ್ರಿಕಾಲದಲ್ಲಿ ಸಿಸಿ ಡ್ರಿಲ್ಲಿಂಗ್ ಉಪಯೋಗಿಸಿ ಹಾನಿಗೊಳಿಸಿರುವ ಬಗ್ಗೆ ಆರೋಪ ಕೇಳಿಬಂದಿದೆ. ಬಸಾಪುರದಲ್ಲಿ ಕಾಲುವೆ ಮೂಲಕ ನೀರು ಹರಿದು ರೈತರ ಭೂಮಿಗಳಿಗೆ ನೆರವಾಗುತ್ತಿದೆ. ಈ ನಿಟ್ಟಿನಲ್ಲಿ ನಿರ್ಮಿಸಲಾದ ಸೇತುವೆ, ಗ್ರಾಮದ […]
ಬಸಾಪುರದಲ್ಲಿ ಕಾಲುವೆ ಸೇತುವೆ ಹಾನಿ: ಖಾಸಗಿ ರಿಸಾರ್ಟ್ ಬಲ ಪ್ರಭಾವ? Read More »










