ಕಾಮುಕರ ಖಾಯಂ ಅಡ್ಡೆಯಂತಾದ ವೃಕ್ಷ ಉದ್ಯಾನವನ
ವೃಕ್ಷ ಮಾತೆ ಸಾಲು ಮರದ ತಿಮ್ಮಕ್ಕ ಹೆಸರಿನ ಉದ್ಯಾನವನದಲ್ಲಿ ಇದೆಂತಾ ಅಹಸ್ಯ..! ರಣಬೇಟೆ ನ್ಯೂಸ್ ಕೊಪ್ಪಳ.ಆ.14: ತಾಲೂಕಿನ ರುದ್ರಾಪುರ, ಕಾಸನಕಂಡಿ ಸಮೀಪದ ವೃಕ್ಷ ಮಾತೆ ಸಾಲು ಮರದ ತಿಮ್ಮಕ್ಕ ಹೆಸರಿನ ಈ ವೃಕ್ಷ ಉದ್ಯಾನವನದಲ್ಲಿ ಬೆಳಂಬೆಳಿಗ್ಗೆ ನೀವೊಮ್ಮೆ ವಾಯು ವಿಹಾರಕ್ಕೆ ಹೋದರೆ ಹಸುರಿನ ವನಸಿರಿ ಕಾಣುವ ಬದಲು ಪ್ಲಾಸ್ಟಿಕ್, ಕಸ, ಮದ್ಯದ ಬಾಟಲಿ, ಪೌಚುಗಳ ಜತೆಗೆ ಕಾಂಡೋಮ್ ಗಳು ಅಹಸ್ಯವಾಗಿ ನಿಮ್ಮ ಕಣ್ಣಿಗೆ ರಾಚುತ್ತವೆ. ಪ್ರಕೃತಿಯ ಮಡಿಲಲ್ಲಿ ಬೆಳೆದ ಹೂ, ಬಳ್ಳಿ, ಗಿಡ, ಮರಗಳ ನಡುವೆ ಹದಿಹರೆಯದ […]
ಕಾಮುಕರ ಖಾಯಂ ಅಡ್ಡೆಯಂತಾದ ವೃಕ್ಷ ಉದ್ಯಾನವನ Read More »









