ಸಂಗೀತ ಲೋಕದ ಭರವಸೆಯ ಬಾಲಗಾಯಕ ಸಿದ್ದಲಿಂಗಸ್ವಾಮಿ
ರಣಬೇಟೆ ನ್ಯೂಸ್ ಕೊಪ್ಪಳ.ಸೆ.4:ಪ್ರತಿಭೆ ಎನ್ನುವುದು ಯಾರೊಬ್ಬರ ಸೊತ್ತಲ್ಲ, ಕಲೆ ಎಲ್ಲರಲ್ಲೂ ಅಡಗಿರುತ್ತದೆ. ಅಪ್ಪಿಕೊಳ್ಳುವುದು ಕೆಲವರನ್ನು ಮಾತ್ರ. ಕಲೆ ಮತ್ತು ಸಂಗೀತ ಎನ್ನುವುದು ದೈವದತ್ತವಾದ ಕೊಡುಗೆ. ಕೆಲವೊಮ್ಮೆ ರಕ್ತಗತವಾಗಿಯೂ ಬಂದಿರುತ್ತದೆ. ಹೀಗೆ ತಾಯಿಯ ಸಂಗೀತ ಆಸಕ್ತಿ ಮತ್ತು ಗಾಯನ ಕಲೆಯಿಂದ ಪ್ರೇರೆಪಿತಗೊಂಡ ಸಿದ್ದಲಿಂಗ ಸ್ವಾಮಿ ಸಂಗೀತ ಕ್ಷೇತ್ರದಲ್ಲಿ ಮೊದಲ ಹೆಜ್ಜೆಯೊಂದಿಗೆ ವಿದ್ಯಾಭ್ಯಾಸದ ಜೊತೆಗೆ ಸಂಗೀತ ಅಭ್ಯಾಸ ಮಾಡುತ್ತಾ ಅವಕಾಶ ಒದಗಿದಾಗಲೆಲ್ಲಾ ಸಂಗೀತ ಕಾರ್ಯಕ್ರಮ ನೀಡಿ ಸೈ ಎನಿಸಿಕೊಂಡಿದ್ದಾನೆ ಈ ಬಾಲಕ.ವಿಜಯನಗರ ಜಿಲ್ಲೆಯ ಹೂವಿನ ಹಡಗಲಿ ತಾಲ್ಲೂಕಿನ ಹಿರೇಹಡಗಲಿಯ ಚನ್ನವೀರಯ್ಯ […]
ಸಂಗೀತ ಲೋಕದ ಭರವಸೆಯ ಬಾಲಗಾಯಕ ಸಿದ್ದಲಿಂಗಸ್ವಾಮಿ Read More »