ಸುದ್ದಿ ಮನೆ

ಮಕ್ಕಳ ಅಸಹಜ ಸಾವು ಸಂಭವಿಸದಂತೆ ಅಧಿಕಾರಿಗಳು ಗಮನಹರಿಸಿ: ಶೇಖರಗೌರ ಜಿ. ರಾಮತ್ನಾಳ

ರಣಬೇಟೆ ನ್ಯೂಸ್‌ ಕೊಪ್ಪಳ. ಮಕ್ಕಳ ಅಸಹಜ ಸಾವಿನ ಪ್ರಕರಣಗಳು ಸಂಭವಿಸದಂತೆ ಎಲ್ಲಾ ಇಲಾಖೆಯ ಅಧಿಕಾರಿಗಳು ಸೂಕ್ತ ಗಮನಹರಿಸುವಂತೆ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಶೇಖರಗೌರ ಜಿ. ರಾಮತ್ನಾಳ ಹೇಳಿದರು.ಅವರು ಶುಕ್ರವಾರ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಡಾ. ಕೆ.ಟಿ. ತಿಪ್ಪೇಸ್ವಾಮಿ ಅವರ ಉಪಸ್ಥಿತಿಯಲ್ಲಿ ಕೊಪ್ಪಳ ಜಿಲ್ಲೆಯ “ಮಕ್ಕಳ ಅಸಹಜ ಸಾವಿನ ಪ್ರಕರಣಗಳನ್ನು ತಡೆಗಟ್ಟುವ ಸಂಬಂಧ” ವಿವಿಧ ಭಾಗೀದಾರರ ಇಲಾಖೆಗಳ ಅಧಿಕಾರಿಗಳೊಂದಿಗೆ ಹಮ್ಮಿಕೊಂಡಿದ್ದ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು. […]

ಮಕ್ಕಳ ಅಸಹಜ ಸಾವು ಸಂಭವಿಸದಂತೆ ಅಧಿಕಾರಿಗಳು ಗಮನಹರಿಸಿ: ಶೇಖರಗೌರ ಜಿ. ರಾಮತ್ನಾಳ Read More »

ಅಕ್ರಮ ಮರಳುಗಾರಿಕೆ ಅಧಿಕಾರಿಗಳಿಂದ ದಾಳಿ; ಯಂತ್ರಗಳ ವಶ!

ಅಕ್ರಮ ಮರಳುಗಾರಿಕೆ ದಂಧೆಯಲ್ಲಿ ತೊಡಗಿದ್ದ ಸ್ಥಳದ ಮೇಲೆ ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದು ಯಂತ್ರಗಳನ್ನು ವಶಪಡಿಸಿಕೊಂಡನೀಡಿದ್ದಾರೆ ಅಕ್ರಮ ಮರಳುಗಾರರಿಗೆ ಶಾಕ್ ನೀಡಿದ್ದಾರೆ ತಾಲೂಕಿನ ಹಿರೇಸಿಂದೋಗಿ ಗ್ರಾಮದ ಹತ್ತಿರ ಅಕ್ರಮವಾಗಿ ಮರಳು ಗಣಿಗಾರಿಕೆ ಮಾಡುತ್ತಿದ್ದವರ ಮೇಲೆ ಬುಧವಾರ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿ ರಿಯಾಜ್ ನೇತೃತ್ವದಲ್ಲಿ ಗಣಿ ಮತ್ತು ಭೂವಿಜ್ಞಾನ, ಪೊಲೀಸ್, ಅರಣ್ಯ, ಪರಿಸರ, ಕಂದಾಯ ಇಲಾಖೆಯ ಸ್ಯಾಂಡ್ ಮಾನಿಟರಿಂಗ್ ತಂಡದ ವಿವಿಧ ಅಧಿಕಾರಿಗಳು ದಾಳಿ ಮಾಡಿದ್ದು ಮರಳು ಗಣಿಗಾರಿಕೆ ಕೇಂದ್ರ

ಅಕ್ರಮ ಮರಳುಗಾರಿಕೆ ಅಧಿಕಾರಿಗಳಿಂದ ದಾಳಿ; ಯಂತ್ರಗಳ ವಶ! Read More »

ಬಸಾಪುರದಲ್ಲಿ ಕಾಲುವೆ ಸೇತುವೆ ಹಾನಿ: ಖಾಸಗಿ ರಿಸಾರ್ಟ್ ಬಲ ಪ್ರಭಾವ?

ರಣಬೇಟೆ ನ್ಯೂಸ್‌ ಕೊಪ್ಪಳ ತಾಲ್ಲೂಕು, ಬಂಡಿ ಹರ್ಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಸಾಪುರ ಗ್ರಾಮದಲ್ಲಿ ರೈತರ ಬಳಕೆಗೆ ನಿರ್ಮಿಸಲಾದ ಕಾಲುವೆ ಸೇತುವೆ ಇದೀಗ ವಿವಾದದ ಕಣವಾಗಿದ್ದು, ಗ್ರಾಮಸ್ಥರಲ್ಲಿ ಆಕ್ರೋಶ ಮೂಡಿಸಿದೆ. ಮೂಲಗಳ ಪ್ರಕಾರ, ಕೆಲ ಖಾಸಗಿ ರಿಸಾರ್ಟ್ ಮಾಲೀಕರು ತಮ್ಮ ವಾಣಿಜ್ಯ ಉಪಯೋಗಕ್ಕಾಗಿ ಕಾಲುವೆಯ ಸೇತುವೆಯ ತಡೆಗೋಡೆಯನ್ನು ರಾತ್ರಿಕಾಲದಲ್ಲಿ ಸಿಸಿ ಡ್ರಿಲ್ಲಿಂಗ್ ಉಪಯೋಗಿಸಿ ಹಾನಿಗೊಳಿಸಿರುವ ಬಗ್ಗೆ ಆರೋಪ ಕೇಳಿಬಂದಿದೆ. ಬಸಾಪುರದಲ್ಲಿ ಕಾಲುವೆ ಮೂಲಕ ನೀರು ಹರಿದು ರೈತರ ಭೂಮಿಗಳಿಗೆ ನೆರವಾಗುತ್ತಿದೆ. ಈ ನಿಟ್ಟಿನಲ್ಲಿ ನಿರ್ಮಿಸಲಾದ ಸೇತುವೆ, ಗ್ರಾಮದ

ಬಸಾಪುರದಲ್ಲಿ ಕಾಲುವೆ ಸೇತುವೆ ಹಾನಿ: ಖಾಸಗಿ ರಿಸಾರ್ಟ್ ಬಲ ಪ್ರಭಾವ? Read More »

ಕೆ.ಕೆ.ಆರ್.ಡಿ.ಬಿ ಯೋಜನೆಯಡಿ ಹೈಮಾಸ್ಕ್ ದೀಪಗಳನ್ನು ಅಳವಡಿಸದೇ ಬೋಗಸ್ ಬಿಲ್ ತಯಾರಿಸಿ ಹಣ ಎತ್ತುವಳಿ: ಹೆಚ್. ವಸಂತಕುಮಾರ

ರಣಬೇಟೆ ನ್ಯೂಸ್‌ ಗಂಗಾವತಿ. ಗಂಗಾವತಿ: ನಗರದ ಗಣೇಶ ಸರ್ಕಲ್‌ನಲ್ಲಿ ಮತ್ತು ೧೮ ಸಮಾಜದ ಸ್ಮಶಾನದಲ್ಲಿ ಹೈ ಮಾಸ್ಕ್ ದೀಪಗಳನ್ನು ಅಳವಡಿಸಲು ಕೆ.ಕೆ.ಆರ್.ಡಿ.ಬಿ. ಯೋಜನೆ ಅಡಿಯಲ್ಲಿ ಹಣ ಮಂಜೂರಾಗಿರುತ್ತದೆ. ಆದರೆ ಸದರಿ ಕಾಮಗಾರಿಯನ್ನು ನಿರ್ವಹಿಸದೇ ಬೋಗಸ್ ದಾಖಲೆಗಳನ್ನು ಸೃಷ್ಟಿಮಾಡಿಕೊಂಡು ಸರ್ಕಾರದ ಹಣವನ್ನು ಲೂಟಿ ಮಾಡಿರುತ್ತಾರೆ ಎಂದು ಕರ್ನಾಟಕ ದಲಿತ ರಕ್ಷಣ ವೇದಿಕೆ ಜಿಲ್ಲಾಧ್ಯಕ್ಷರಾದ ಹೆಚ್. ವಸಂತಕುಮಾರ ಕಟ್ಟಿಮನಿ ಆರೋಪಿಸಿದರು.ಅವರು ಸದರಿ ಕಾಮಗಾರಿಯಲ್ಲಿ ಭ್ರಷ್ಟಾಚಾರವೆಸಗಿದ ಅಧಿಕಾರಿಗಳನ್ನು ಅಮಾನತ್ತುಗೊಳಿಸಲು ಒತ್ತಾಯಿಸಿ, ಜೂನ್-೧೭ ರಂದು ತಾ.ಪಂ ನಡೆದ ಕೆ.ಡಿ.ಪಿ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ

ಕೆ.ಕೆ.ಆರ್.ಡಿ.ಬಿ ಯೋಜನೆಯಡಿ ಹೈಮಾಸ್ಕ್ ದೀಪಗಳನ್ನು ಅಳವಡಿಸದೇ ಬೋಗಸ್ ಬಿಲ್ ತಯಾರಿಸಿ ಹಣ ಎತ್ತುವಳಿ: ಹೆಚ್. ವಸಂತಕುಮಾರ Read More »

ಕುಕನೂರು ಠಾಣೆಯ ಪೊಲೀಸ್ ಸಬ್ ಇನ್ಸ್ಪೇಕ್ಟರ್ ವಿರುದ್ದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ದೂರು..!

ರಣಬೇಟೆ ನ್ಯೂಸ್‌ ಕೂಕನೂರ. ಕೂಕನೂರ ತಾಲೂಕಿನ ಕಕ್ಕಿಹಳ್ಳಿ ಗ್ರಾಮದ ಇಬ್ಬರು ಹಿರಿಯ ವ್ಯಕ್ತಿಗಳ ಮೇಲೆ ಕೆಇಬಿಯ ದಂಡ ಪಾವತಿಸಿಲ್ಲ ಎಂದು ಠಾಣೆಗೆ ಕರೆಸಿ ಅವಾಚ್ಯ ಶಬ್ದಗಳಿಂದ ನಿಂದನೆ ಮತ್ತು ಕಪಾಳ ಮೋಕ್ಷ ಮಾಡಿದ್ದಾರೆ ಎಂದು ಆರೋಪ ಮಾಡಿದ್ದಾರೆ. ಈ ಕುರಿತು ಇಂದು ಕಕ್ಕಿಹಳ್ಳಿ ಗ್ರಾಮದ ನಾರಾಯಣಪ್ಪ ಕಟ್ಟಿಮನಿ ಹಾಗೂ ಶಂಕ್ರಪ್ಪ ಸೂಳಕೇರಿ ಎಂಬುವವರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೊಪ್ಪಳ ಇವರಿಗೆ ಕುಕನೂರು ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಗುರುರಾಜ್ ಟಿ ವಿರುದ್ಧ ದೂರು ನೀಡಿದ್ದಾರೆ. ಪಿಎಸ್ಐ ಗುರುರಾಜ್

ಕುಕನೂರು ಠಾಣೆಯ ಪೊಲೀಸ್ ಸಬ್ ಇನ್ಸ್ಪೇಕ್ಟರ್ ವಿರುದ್ದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ದೂರು..! Read More »

ಗುಣಾತ್ಮಕ ಶಿಕ್ಷಣ ನೀಡಿ ವಿದ್ಯಾರ್ಥಿಗಳನ್ನು ಸದೃಢಗೊಳಿಸಿ-ಶಿವಪ್ಪ ಇಬೇರಿ

ರಣಬೇಟೆ ನ್ಯೂಸ್‌ ಕೂಕನೂರ. ಇತ್ತೀಚಿನ ಆಧುನಿಕ ದಿನಗಳಲ್ಲಿ ಪ್ರತಿಯೊಂದು ರಂಗವು ಸ್ಪರ್ಧಾತ್ಮಕವಾಗಿ ಕೂಡಿದ್ದು ನಮ್ಮ ವಿದ್ಯಾರ್ಥಿಗಳಿಗೆ ಗುಣಾತ್ಮಕ ಶಿಕ್ಷಣವನ್ನು ನೀಡುವುದರೊಂದಿಗೆ ಭವಿಷ್ಯದ ದಿನಗಳಿಗೆ ಸಮರ್ಥರನ್ನಾಗಿಸಿ ಸದೃಢಗಳಿಸೋಣ ಎಂದು ಮುಖ್ಯೋಪಾಧ್ಯಾಯ ಶಿವಪ್ಪ ಇಬೇರಿ ಹೇಳಿದರು ಪಟ್ಟಣದ ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ನಗರದಲ್ಲಿರುವ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಮಕ್ಕಳಿಗೆ ಸಮವಸ್ತ್ರ ಹಾಗೂ ಪಠ್ಯಪುಸ್ತಕ ವಿತರಣೆ ಸಂದರ್ಭದಲ್ಲಿ ಮುಖ್ಯೋಪಾಧ್ಯಾಯ ಶಿವಪ್ಪ ಮಾತನಾಡುತ್ತ ಇಂದಿನ ವಿದ್ಯಾರ್ಥಿಗಳು ಪ್ರತಿಯೊಂದು ಹಂತದಲ್ಲಿ ಸ್ಪರ್ಧಾತ್ಮಕ ಎದುರಾಳಿಗಳನ್ನು ಎದುರಿಸಿ ಮುಂದಿನ ಶಿಕ್ಷಣಕ್ಕೆ ಪಾದರ್ಪಣೆ ಮಾಡುವ ಅನಿವಾರ್ಯತೆ

ಗುಣಾತ್ಮಕ ಶಿಕ್ಷಣ ನೀಡಿ ವಿದ್ಯಾರ್ಥಿಗಳನ್ನು ಸದೃಢಗೊಳಿಸಿ-ಶಿವಪ್ಪ ಇಬೇರಿ Read More »

ಬೆದವಟ್ಟಿ ಶಿವಸಂಗಮೇಶ್ವರಶ್ರೀಗಳ ಪುಣ್ಯ ಸ್ಮರಣೋತ್ಸವ.

ಮಠಾಧೀಶರ ಹೃದಯ ಸಿಂಹಾಸನದಲ್ಲಿ ಶಾಶ್ವತ ಸ್ಥಾನ ಅಲಂಕರಿಸಿದ ಶ್ರೀಗಳು-ಶ್ರೀ ಸಿದ್ದರಾಮೇಶ್ವರ ಶಿವಾಚಾರ್ಯರು ರಣಬೇಟೆ ನ್ಯೂಸ್‌ ಕೂಕನೂರ ಶ್ರೀಶೈಲ ಪೀಠದ ಅಧೀನದಲ್ಲಿರುವ ಬೆದವಟ್ಟಿ ಸಂಸ್ಥಾನ ಹಿರೇಮಠದ ಪೂಜ್ಯರಾದ ಲಿಂಗೈಕ್ಯ ಶ್ರೀ ಶಿವಸಂಗಮೇಶ್ವರ ಶಿವಾಚಾರ್ಯರು ಅನೇಕ ಮಠಾಧೀಶರ ಹೃದಯ ಸಿಂಹಾಸನದಲ್ಲಿ ಶಾಶ್ವತವಾಗಿ ಸ್ಥಾನ ಅಲಂಕರಿಸಿದ್ದಾರೆ ಎಂದು ಯಲಬುರ್ಗಾ ಪಟ್ಟಣದ ಹಿರೇಮಠದ ಪೂಜ್ಯರಾದ ಸಿದ್ದರಾಮೇಶ್ವರ ಶಿವಾಚಾರ್ಯ ಶ್ರೀಗಳು ಹೇಳಿದರು ಇತ್ತೀಚಿಗೆ ಲಿಂಗೈಕ್ಯರಾದ ತಾಲೂಕಿನ ಬೆದವಟ್ಟಿ ಹಿರೇಮಠದ ಪರಮಪೂಜ್ಯ ಶ್ರೀ ಶಿವಸಂಗಮೇಶ್ವರ ಶ್ರೀಗಳ ಪುಣ್ಯಸ್ಮರಣೋತ್ಸವ ಕಾರ್ಯಕ್ರಮ ಭಾನುವಾರ ಪಟ್ಟಣದ ಅನ್ನದಾನಿಶ್ವರ ಶಾಖಾ ಮಠದಲ್ಲಿ

ಬೆದವಟ್ಟಿ ಶಿವಸಂಗಮೇಶ್ವರಶ್ರೀಗಳ ಪುಣ್ಯ ಸ್ಮರಣೋತ್ಸವ. Read More »

ರಣಬೇಟೆ ನ್ಯೂಸ್‌ ಫಲಶೃತಿ!

ರಣಬೇಟೆ ನ್ಯೂಸ್‌ ಕೂಕನೂರ ಕೊಳಚೆಯಿಂದ ಕೂಡಿದ ನೀರಿನ ಟ್ಯಾಂಕ್; ಸ್ವಚ್ಛಗೋಳಿದ ನೀರು ಮತ್ತು ನೈರ್ಮಲಿಕರಣ ಇಲಾಖೆ ಕುಕನೂರು ತಾಲೂಕಿನ ಬನ್ನಿ ಕೊಪ್ಪ ಗ್ರಾಮದಲ್ಲಿರುವ ಭೂಗತ ನೀರಿನ ತೊಟ್ಟಿಯಲ್ಲಿ ಸುಮಾರು ಒಂದು ಅಡಿಯಷ್ಟು ಕೆಸರು ಸಂಗ್ರಹವಾಗಿದ್ದು, ಭಾನುವಾರ ಟ್ಯಾಂಕ್ ಶುಚಿಗೊಳಿಸುವ ಕಾರ್ಯ ಬರದಿಂದ ಸಾಗಿತು. ಸುಮಾರು ಒಂದು ವರ್ಷಗಳಿಂದ 20 ಲಕ್ಷ ಲೀಟರ್ ಸಂಗ್ರಹ ಸಾಮರ್ಥ್ಯವುಳ್ಳ 39 ಹಳ್ಳಿಗಳಿಗೆ ನೀರು ಸರಬರಾಜು ಮಾಡುವ ಭೂಗತ ನೀರಿನ ತೊಟ್ಟಿಯಲ್ಲಿ ಕೊಳಚೆ ಮಣ್ಣು ಸೇರಿಕೊಂಡಿದ್ದು ಅದರಿಂದ ಗ್ರಾಮಸ್ಥರು ಆಕ್ರೋಶಗೊಂಡಿದ್ದಾರೆ ಎಂಬ ಸುದ್ದಿಯನ್ನು

ರಣಬೇಟೆ ನ್ಯೂಸ್‌ ಫಲಶೃತಿ! Read More »

ಕೊಳಚೆಯಿಂದ ಕೂಡಿದ ನೀರಿನ ಟ್ಯಾಂಕ್; ಗ್ರಾಮಸ್ಥರ ಆಕ್ರೋಶ!

ರಣಬೇಟೆ ನ್ಯೂಸ್‌ ಕೊಪ್ಪಳ. ಜಿಲ್ಲೆಯ 39 ಹಳ್ಳಿಗಳಿಗೆ ನೀರು ಸರಬರಾಜು ಮಾಡುವ ಭುಗತ ನೀರಿನ ತೊಟ್ಟಿಯಲ್ಲಿ ಸುಮಾರು ಒಂದು ಅಡಿಯಷ್ಟು ಕೆಸರು ಸಂಗ್ರಹವಾಗಿದ್ದು ಇದೆ ಕೆಸರುಮಯ ನೀರನ್ನು ಗ್ರಾಮಗಳಿಗೆ ಕುಡಿಯುವ ಉದ್ದೇಶದಿಂದ ಪೂರೈಕೆ ಆಗುತ್ತಿರುವುದನ್ನು ವಿರೋಧಿಸಿ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ ಘಟನೆ ಶನಿವಾರ ಜರುಗಿದೆ.ಜಿಲ್ಲೆಯ ಕುಕನೂರು ತಾಲೂಕಿನ ಬನ್ನಿಕೊಪ್ಪ ಗ್ರಾಮದಲ್ಲಿ ಕರ್ನಾಟಕ ಮೂಲಭೂತ ಅಭಿವೃದ್ಧಿ ನಿಯಮಿತ ಕೊಪ್ಪಳ ಇವರಿಂದ ರಾಜೀವ್ ಗಾಂಧಿ ಸಬ್ ಮಿಷನ್ ಕುಡಿಯುವ ನೀರು ಯೋಜನೆಯ ಅಡಿಯಲ್ಲಿ ಬನ್ನಿಕೊಪ್ಪ ಮತ್ತು ಇನ್ನಿತರ 38 ಹಳ್ಳಿಗಳಿಗೆ

ಕೊಳಚೆಯಿಂದ ಕೂಡಿದ ನೀರಿನ ಟ್ಯಾಂಕ್; ಗ್ರಾಮಸ್ಥರ ಆಕ್ರೋಶ! Read More »

ಭಾವೈಕ್ಯತೆಯಿಂದ ಧಾರ್ಮಿಕ ಕಾರ್ಯಕ್ರಮ ನೆರವೇರಿಸಿ-ರಾಘವೇಂದ್ರ ಹಿಟ್ನಾಳ

ರಣಬೇಟೆ ನ್ಯೂಸ್ಕೊಪ್ಪಳ. ಯಾವುದೇ ಧರ್ಮದ ಕಾರ್ಯಕ್ರಮಗಳನ್ನು ಗ್ರಾಮದ ಜನರೆಲ್ಲರೂ ಒಗ್ಗೂಡಿಕೊಂಡು ಭಾವೈಕ್ಯತೆಯಿಂದ ಆಚರಣೆ ಮಾಡುವುದರಿಂದ ಎಲ್ಲಾ ಧರ್ಮದ ಧಾರ್ಮಿಕ ಕಾರ್ಯಕ್ರಮಗಳು ಯಶಸ್ವಿಯಾಗುವುದರಲ್ಲಿ ಅನುಮಾನವಿಲ್ಲ ಎಂದು ಶಾಸಕ ರಾಘವೇಂದ್ರ ಹಿಟ್ನಾಳ ಹೇಳಿದರು. ತಾಲೂಕಿನ ಹಳೆ ಬಂಡಿ ಹರ್ಲಾಪುರ ಗ್ರಾಮದ ಶ್ರೀ ದುರ್ಗಾದೇವಿ ಜಾತ್ರಾ ಮಹೋತ್ಸವ ಶನಿವಾರ ಸಂಭ್ರಮದಿಂದ ಜರುಗಿದ್ದು ನೂರಾರು ಭಕ್ತರು ಸರದಿಯಲ್ಲಿ ನಿಂತು ದೇವಿಯ ದರ್ಶನ ಪಡೆದು ಪುನೀತರಾದರು ಗ್ರಾಮದಲ್ಲಿ ಡೊಳ್ಳು ಕುಣಿತ ಬಾಜಾ ಭಜಂತ್ರಿ ಯೊಂದಿಗೆ ಕುಂಬೋತ್ಸವ ಮೆರವಣಿಗೆ ಜರುಗಿತು. ಈ ಸಂದರ್ಭದಲ್ಲಿ ಶಾಸಕ ರಾಘವೇಂದ್ರ

ಭಾವೈಕ್ಯತೆಯಿಂದ ಧಾರ್ಮಿಕ ಕಾರ್ಯಕ್ರಮ ನೆರವೇರಿಸಿ-ರಾಘವೇಂದ್ರ ಹಿಟ್ನಾಳ Read More »

error: Content is protected !!
Scroll to Top