ಮಕ್ಕಳ ಅಸಹಜ ಸಾವು ಸಂಭವಿಸದಂತೆ ಅಧಿಕಾರಿಗಳು ಗಮನಹರಿಸಿ: ಶೇಖರಗೌರ ಜಿ. ರಾಮತ್ನಾಳ
ರಣಬೇಟೆ ನ್ಯೂಸ್ ಕೊಪ್ಪಳ. ಮಕ್ಕಳ ಅಸಹಜ ಸಾವಿನ ಪ್ರಕರಣಗಳು ಸಂಭವಿಸದಂತೆ ಎಲ್ಲಾ ಇಲಾಖೆಯ ಅಧಿಕಾರಿಗಳು ಸೂಕ್ತ ಗಮನಹರಿಸುವಂತೆ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಶೇಖರಗೌರ ಜಿ. ರಾಮತ್ನಾಳ ಹೇಳಿದರು.ಅವರು ಶುಕ್ರವಾರ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಡಾ. ಕೆ.ಟಿ. ತಿಪ್ಪೇಸ್ವಾಮಿ ಅವರ ಉಪಸ್ಥಿತಿಯಲ್ಲಿ ಕೊಪ್ಪಳ ಜಿಲ್ಲೆಯ “ಮಕ್ಕಳ ಅಸಹಜ ಸಾವಿನ ಪ್ರಕರಣಗಳನ್ನು ತಡೆಗಟ್ಟುವ ಸಂಬಂಧ” ವಿವಿಧ ಭಾಗೀದಾರರ ಇಲಾಖೆಗಳ ಅಧಿಕಾರಿಗಳೊಂದಿಗೆ ಹಮ್ಮಿಕೊಂಡಿದ್ದ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು. […]
ಮಕ್ಕಳ ಅಸಹಜ ಸಾವು ಸಂಭವಿಸದಂತೆ ಅಧಿಕಾರಿಗಳು ಗಮನಹರಿಸಿ: ಶೇಖರಗೌರ ಜಿ. ರಾಮತ್ನಾಳ Read More »