ಕೊಪ್ಪಳಕ್ಕೆ ಮತ್ತೊಂದು ಕಾರ್ಖಾನೆ; ಆಕ್ರೋಶಗೊಂಡ ಗ್ರಾಮಸ್ಥರು.
ರಣಬೇಟೆ ನ್ಯೂಸ್ ಕೊಪ್ಪಳ. ನಗರದ ಹತ್ತಿರದಲ್ಲಿಯೇ ಇರುವ ಮುದ್ದಾಬಳ್ಳಿ ಮತ್ತು ಗೊಂಡಬಾಳ ಗ್ರಾಮಗಳ ನಡುವೆ ಸಕ್ಕರೆ ಕಾರ್ಖಾನೆ ಎಂದು ತಲೆಯೇತ್ತುತ್ತಿದ್ದು ಅದಕ್ಕೆ ಸಂಬಂಧಿಸಿದಂತೆ ಆಕ್ಷೇಪಣ ರಹಿತ ಪ್ರಮಾಣ ಪತ್ರ (NOC) ನೀಡಬೇಕೆಂದು ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿಯು ಸ್ಥಳೀಯ ಆಡಳಿತಕ್ಕೆ ಮನವಿ ಮಾಡಿಕೊಂಡಿದೆ. ಮನವಿಗೆ ಸಂಬಂಧಿಸಿದಂತೆ ಗ್ರಾಮ ಪಂಚಾಯಿತಿ ಕಾರ್ಯಾಲಯದಿಂದ ನೋಟಿಸ್ ಹೊರಡಿಸಲಾಗಿದ್ದು ಗ್ರಾಮಸ್ಥರು ಆಕ್ರೋಶಗೊಂಡು ಗ್ರಾಮ ಪಂಚಾಯತಿ ಕಾರ್ಯಾಲಯಕ್ಕೆ ಮುತ್ತಿಗೆ ಹಾಕಿದ ಘಟನೆ ಜರುಗಿದೆ. ನಗರದಿಂದ ಕೇವಲ ಹತ್ತರಿಂದ ಹದಿನೈದು ಕಿಲೋಮೀಟರ್ ಅಂತರದಲ್ಲಿರುವ ಮುದ್ದಾಬಳ್ಳಿ ಹಾಗೂ […]
ಕೊಪ್ಪಳಕ್ಕೆ ಮತ್ತೊಂದು ಕಾರ್ಖಾನೆ; ಆಕ್ರೋಶಗೊಂಡ ಗ್ರಾಮಸ್ಥರು. Read More »










