ಸುದ್ದಿ ಮನೆ

ಕೊಪ್ಪಳಕ್ಕೆ ಮತ್ತೊಂದು ಕಾರ್ಖಾನೆ; ಆಕ್ರೋಶಗೊಂಡ ಗ್ರಾಮಸ್ಥರು.

ರಣಬೇಟೆ ನ್ಯೂಸ್‌ ಕೊಪ್ಪಳ. ನಗರದ ಹತ್ತಿರದಲ್ಲಿಯೇ ಇರುವ ಮುದ್ದಾಬಳ್ಳಿ ಮತ್ತು ಗೊಂಡಬಾಳ ಗ್ರಾಮಗಳ ನಡುವೆ ಸಕ್ಕರೆ ಕಾರ್ಖಾನೆ ಎಂದು ತಲೆಯೇತ್ತುತ್ತಿದ್ದು ಅದಕ್ಕೆ ಸಂಬಂಧಿಸಿದಂತೆ ಆಕ್ಷೇಪಣ ರಹಿತ ಪ್ರಮಾಣ ಪತ್ರ (NOC) ನೀಡಬೇಕೆಂದು ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿಯು ಸ್ಥಳೀಯ ಆಡಳಿತಕ್ಕೆ ಮನವಿ ಮಾಡಿಕೊಂಡಿದೆ. ಮನವಿಗೆ ಸಂಬಂಧಿಸಿದಂತೆ ಗ್ರಾಮ ಪಂಚಾಯಿತಿ ಕಾರ್ಯಾಲಯದಿಂದ ನೋಟಿಸ್ ಹೊರಡಿಸಲಾಗಿದ್ದು ಗ್ರಾಮಸ್ಥರು ಆಕ್ರೋಶಗೊಂಡು ಗ್ರಾಮ ಪಂಚಾಯತಿ ಕಾರ್ಯಾಲಯಕ್ಕೆ ಮುತ್ತಿಗೆ ಹಾಕಿದ ಘಟನೆ ಜರುಗಿದೆ. ನಗರದಿಂದ ಕೇವಲ ಹತ್ತರಿಂದ ಹದಿನೈದು ಕಿಲೋಮೀಟರ್ ಅಂತರದಲ್ಲಿರುವ ಮುದ್ದಾಬಳ್ಳಿ ಹಾಗೂ […]

ಕೊಪ್ಪಳಕ್ಕೆ ಮತ್ತೊಂದು ಕಾರ್ಖಾನೆ; ಆಕ್ರೋಶಗೊಂಡ ಗ್ರಾಮಸ್ಥರು. Read More »

ಕೈಕೊಟ್ಟ ಖಾಸಗಿ ಕಂಪನಿಗಳು; ಅತಂತ್ರ ಸ್ಥಿತಿಯಲ್ಲಿ ರೈತ!

ಬೆಳೆದಷ್ಟು ಹತ್ತಿ ಬೀಜ ಖರೀದಿಗೆ ಖಾಸಗಿ ಕಂಪನಿಗಳ ನಿರಾಕರಣೆ: ಹತಾಶರಾಗಿ ಹತ್ತಿ ಬೆಳೆ ನಾಶಪಡಿಸುತ್ತಿರುವ ರೈತರು. ರಣಬೇಟೆ ನ್ಯೂಸ್‌ ಕೊಪ್ಪಳ. ರೈತರನ್ನು ಪುಸಲಾಯಿಸಿ ಹತ್ತಿ ಬೀಜೋತ್ಪಾದನೆಯಲ್ಲಿ ತೊಡಗಿಸಿದ್ದ ವಿವಿಧ ಖಾಸಗಿ ಬೀಜದ ಕಂಪನಿಗಳು ಈಗ ಕೊಟ್ಟ ಮಾತಿನಂತೆ ನಡೆದುಕೊಳ್ಳದೆ ರೈತರನ್ನು ನಡುನೀರಿನಲ್ಲಿ ಕೈಬಿಟ್ಟಿರುವ ಬಗ್ಗೆ ಆರೋಪಗಳು ಕೇಳಿಬಂದಿವೆ.ಜಿಲ್ಲೆಯ ಕುಷ್ಟಗಿ ತಾಲೂಕಿನ ಅತ್ಯಂತ ಹತ್ತಿ ಬೀಜ ಉತ್ಪಾದನೆ ಬೆಳೆ ಬೆಳೆದ ರೈತರು ಸದ್ಯ ಅಕ್ಷರಶಃ ಕಂಗಾಲಾಗಿದ್ದಾರೆ.ಕಡಿಮೆ ಪ್ರದೇಶದಲ್ಲಿ ಹತ್ತಿ ಬೀಜೋತ್ಪಾದನೆಯಲ್ಲಿ ತೊಡಗಿದರೆ ಒಂದಷ್ಟು ಹಣ ಕೈಸೇರಿ ಕುಟುಂಬಗಳ ನಿರ್ವಹಣೆಗೆ

ಕೈಕೊಟ್ಟ ಖಾಸಗಿ ಕಂಪನಿಗಳು; ಅತಂತ್ರ ಸ್ಥಿತಿಯಲ್ಲಿ ರೈತ! Read More »

ಅಕ್ರಮ ಮರಳು ಕಡಿವಾಣ ಹಾಕುವಂತೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ.

ರಣಬೇಟೆ ನ್ಯೂಸ್‌ ಕೊಪ್ಪಳ. ಭಾರತೀಯ ಜನತಾ ಪಕ್ಷ ಕೊಪ್ಪಳ ಜಿಲ್ಲಾ ಮೊರ್ಚಾ ವತಿಯಿಂದ ಅಕ್ರಮ ಮರಳು ಗಣಿಗಾರಿಕೆ ತಡೆಗಟ್ಟುವಂತೆ ಜಿಲ್ಲಾಧಿಕಾರಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.ಮನವಿ ಸಲ್ಲಿಸಿದ ನಂತರ ಭಾರತೀಯ ಜನತಾ ಪಕ್ಷದ ಕೊಪ್ಪಳ ಜಿಲ್ಲಾ ಅಧ್ಯಕ್ಷ ಬಸವರಾಜ ದಡೇಸುಗೂರು ಮಾತನಾಡಿ ಕೊಪ್ಪಳ ತಾಲೂಕು ಸೇರಿದಂತೆ ಜಿಲ್ಲೆಯಲ್ಲಿ ಅಕ್ರಮ ಮರಳು ದಂಧೆ ವ್ಯಾಪಕವಾಗಿ ಜರುಗುತ್ತಿದ್ದು ಮರಳು ದಂಧೆ ಕೋರರಿಗೆ ಕಾನೂನು ವ್ಯವಸ್ಥೆಯ ಯಾವುದೇ ರೀತಿಯ ಭಯವಿಲ್ಲದ ವಾತಾವರಣ ನಿರ್ಮಿಸಿಕೊಂಡಿದ್ದಾರೆ. ನೈಸರ್ಗಿಕ ಸಂಪತ್ತನ್ನು ಅಕ್ರಮವಾಗಿ ಕೊಳ್ಳೆ ಹೊಡೆಯುತ್ತಿರುವ

ಅಕ್ರಮ ಮರಳು ಕಡಿವಾಣ ಹಾಕುವಂತೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ. Read More »

ಮಕ್ಕಳ ಅಸಹಜ ಸಾವು ಸಂಭವಿಸದಂತೆ ಅಧಿಕಾರಿಗಳು ಗಮನಹರಿಸಿ: ಶೇಖರಗೌರ ಜಿ. ರಾಮತ್ನಾಳ

ರಣಬೇಟೆ ನ್ಯೂಸ್‌ ಕೊಪ್ಪಳ. ಮಕ್ಕಳ ಅಸಹಜ ಸಾವಿನ ಪ್ರಕರಣಗಳು ಸಂಭವಿಸದಂತೆ ಎಲ್ಲಾ ಇಲಾಖೆಯ ಅಧಿಕಾರಿಗಳು ಸೂಕ್ತ ಗಮನಹರಿಸುವಂತೆ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಶೇಖರಗೌರ ಜಿ. ರಾಮತ್ನಾಳ ಹೇಳಿದರು.ಅವರು ಶುಕ್ರವಾರ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಡಾ. ಕೆ.ಟಿ. ತಿಪ್ಪೇಸ್ವಾಮಿ ಅವರ ಉಪಸ್ಥಿತಿಯಲ್ಲಿ ಕೊಪ್ಪಳ ಜಿಲ್ಲೆಯ “ಮಕ್ಕಳ ಅಸಹಜ ಸಾವಿನ ಪ್ರಕರಣಗಳನ್ನು ತಡೆಗಟ್ಟುವ ಸಂಬಂಧ” ವಿವಿಧ ಭಾಗೀದಾರರ ಇಲಾಖೆಗಳ ಅಧಿಕಾರಿಗಳೊಂದಿಗೆ ಹಮ್ಮಿಕೊಂಡಿದ್ದ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು.

ಮಕ್ಕಳ ಅಸಹಜ ಸಾವು ಸಂಭವಿಸದಂತೆ ಅಧಿಕಾರಿಗಳು ಗಮನಹರಿಸಿ: ಶೇಖರಗೌರ ಜಿ. ರಾಮತ್ನಾಳ Read More »

ಅಕ್ರಮ ಮರಳುಗಾರಿಕೆ ಅಧಿಕಾರಿಗಳಿಂದ ದಾಳಿ; ಯಂತ್ರಗಳ ವಶ!

ಅಕ್ರಮ ಮರಳುಗಾರಿಕೆ ದಂಧೆಯಲ್ಲಿ ತೊಡಗಿದ್ದ ಸ್ಥಳದ ಮೇಲೆ ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದು ಯಂತ್ರಗಳನ್ನು ವಶಪಡಿಸಿಕೊಂಡನೀಡಿದ್ದಾರೆ ಅಕ್ರಮ ಮರಳುಗಾರರಿಗೆ ಶಾಕ್ ನೀಡಿದ್ದಾರೆ ತಾಲೂಕಿನ ಹಿರೇಸಿಂದೋಗಿ ಗ್ರಾಮದ ಹತ್ತಿರ ಅಕ್ರಮವಾಗಿ ಮರಳು ಗಣಿಗಾರಿಕೆ ಮಾಡುತ್ತಿದ್ದವರ ಮೇಲೆ ಬುಧವಾರ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿ ರಿಯಾಜ್ ನೇತೃತ್ವದಲ್ಲಿ ಗಣಿ ಮತ್ತು ಭೂವಿಜ್ಞಾನ, ಪೊಲೀಸ್, ಅರಣ್ಯ, ಪರಿಸರ, ಕಂದಾಯ ಇಲಾಖೆಯ ಸ್ಯಾಂಡ್ ಮಾನಿಟರಿಂಗ್ ತಂಡದ ವಿವಿಧ ಅಧಿಕಾರಿಗಳು ದಾಳಿ ಮಾಡಿದ್ದು ಮರಳು ಗಣಿಗಾರಿಕೆ ಕೇಂದ್ರ

ಅಕ್ರಮ ಮರಳುಗಾರಿಕೆ ಅಧಿಕಾರಿಗಳಿಂದ ದಾಳಿ; ಯಂತ್ರಗಳ ವಶ! Read More »

ಬಸಾಪುರದಲ್ಲಿ ಕಾಲುವೆ ಸೇತುವೆ ಹಾನಿ: ಖಾಸಗಿ ರಿಸಾರ್ಟ್ ಬಲ ಪ್ರಭಾವ?

ರಣಬೇಟೆ ನ್ಯೂಸ್‌ ಕೊಪ್ಪಳ ತಾಲ್ಲೂಕು, ಬಂಡಿ ಹರ್ಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಸಾಪುರ ಗ್ರಾಮದಲ್ಲಿ ರೈತರ ಬಳಕೆಗೆ ನಿರ್ಮಿಸಲಾದ ಕಾಲುವೆ ಸೇತುವೆ ಇದೀಗ ವಿವಾದದ ಕಣವಾಗಿದ್ದು, ಗ್ರಾಮಸ್ಥರಲ್ಲಿ ಆಕ್ರೋಶ ಮೂಡಿಸಿದೆ. ಮೂಲಗಳ ಪ್ರಕಾರ, ಕೆಲ ಖಾಸಗಿ ರಿಸಾರ್ಟ್ ಮಾಲೀಕರು ತಮ್ಮ ವಾಣಿಜ್ಯ ಉಪಯೋಗಕ್ಕಾಗಿ ಕಾಲುವೆಯ ಸೇತುವೆಯ ತಡೆಗೋಡೆಯನ್ನು ರಾತ್ರಿಕಾಲದಲ್ಲಿ ಸಿಸಿ ಡ್ರಿಲ್ಲಿಂಗ್ ಉಪಯೋಗಿಸಿ ಹಾನಿಗೊಳಿಸಿರುವ ಬಗ್ಗೆ ಆರೋಪ ಕೇಳಿಬಂದಿದೆ. ಬಸಾಪುರದಲ್ಲಿ ಕಾಲುವೆ ಮೂಲಕ ನೀರು ಹರಿದು ರೈತರ ಭೂಮಿಗಳಿಗೆ ನೆರವಾಗುತ್ತಿದೆ. ಈ ನಿಟ್ಟಿನಲ್ಲಿ ನಿರ್ಮಿಸಲಾದ ಸೇತುವೆ, ಗ್ರಾಮದ

ಬಸಾಪುರದಲ್ಲಿ ಕಾಲುವೆ ಸೇತುವೆ ಹಾನಿ: ಖಾಸಗಿ ರಿಸಾರ್ಟ್ ಬಲ ಪ್ರಭಾವ? Read More »

ಕೆ.ಕೆ.ಆರ್.ಡಿ.ಬಿ ಯೋಜನೆಯಡಿ ಹೈಮಾಸ್ಕ್ ದೀಪಗಳನ್ನು ಅಳವಡಿಸದೇ ಬೋಗಸ್ ಬಿಲ್ ತಯಾರಿಸಿ ಹಣ ಎತ್ತುವಳಿ: ಹೆಚ್. ವಸಂತಕುಮಾರ

ರಣಬೇಟೆ ನ್ಯೂಸ್‌ ಗಂಗಾವತಿ. ಗಂಗಾವತಿ: ನಗರದ ಗಣೇಶ ಸರ್ಕಲ್‌ನಲ್ಲಿ ಮತ್ತು ೧೮ ಸಮಾಜದ ಸ್ಮಶಾನದಲ್ಲಿ ಹೈ ಮಾಸ್ಕ್ ದೀಪಗಳನ್ನು ಅಳವಡಿಸಲು ಕೆ.ಕೆ.ಆರ್.ಡಿ.ಬಿ. ಯೋಜನೆ ಅಡಿಯಲ್ಲಿ ಹಣ ಮಂಜೂರಾಗಿರುತ್ತದೆ. ಆದರೆ ಸದರಿ ಕಾಮಗಾರಿಯನ್ನು ನಿರ್ವಹಿಸದೇ ಬೋಗಸ್ ದಾಖಲೆಗಳನ್ನು ಸೃಷ್ಟಿಮಾಡಿಕೊಂಡು ಸರ್ಕಾರದ ಹಣವನ್ನು ಲೂಟಿ ಮಾಡಿರುತ್ತಾರೆ ಎಂದು ಕರ್ನಾಟಕ ದಲಿತ ರಕ್ಷಣ ವೇದಿಕೆ ಜಿಲ್ಲಾಧ್ಯಕ್ಷರಾದ ಹೆಚ್. ವಸಂತಕುಮಾರ ಕಟ್ಟಿಮನಿ ಆರೋಪಿಸಿದರು.ಅವರು ಸದರಿ ಕಾಮಗಾರಿಯಲ್ಲಿ ಭ್ರಷ್ಟಾಚಾರವೆಸಗಿದ ಅಧಿಕಾರಿಗಳನ್ನು ಅಮಾನತ್ತುಗೊಳಿಸಲು ಒತ್ತಾಯಿಸಿ, ಜೂನ್-೧೭ ರಂದು ತಾ.ಪಂ ನಡೆದ ಕೆ.ಡಿ.ಪಿ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ

ಕೆ.ಕೆ.ಆರ್.ಡಿ.ಬಿ ಯೋಜನೆಯಡಿ ಹೈಮಾಸ್ಕ್ ದೀಪಗಳನ್ನು ಅಳವಡಿಸದೇ ಬೋಗಸ್ ಬಿಲ್ ತಯಾರಿಸಿ ಹಣ ಎತ್ತುವಳಿ: ಹೆಚ್. ವಸಂತಕುಮಾರ Read More »

ಕುಕನೂರು ಠಾಣೆಯ ಪೊಲೀಸ್ ಸಬ್ ಇನ್ಸ್ಪೇಕ್ಟರ್ ವಿರುದ್ದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ದೂರು..!

ರಣಬೇಟೆ ನ್ಯೂಸ್‌ ಕೂಕನೂರ. ಕೂಕನೂರ ತಾಲೂಕಿನ ಕಕ್ಕಿಹಳ್ಳಿ ಗ್ರಾಮದ ಇಬ್ಬರು ಹಿರಿಯ ವ್ಯಕ್ತಿಗಳ ಮೇಲೆ ಕೆಇಬಿಯ ದಂಡ ಪಾವತಿಸಿಲ್ಲ ಎಂದು ಠಾಣೆಗೆ ಕರೆಸಿ ಅವಾಚ್ಯ ಶಬ್ದಗಳಿಂದ ನಿಂದನೆ ಮತ್ತು ಕಪಾಳ ಮೋಕ್ಷ ಮಾಡಿದ್ದಾರೆ ಎಂದು ಆರೋಪ ಮಾಡಿದ್ದಾರೆ. ಈ ಕುರಿತು ಇಂದು ಕಕ್ಕಿಹಳ್ಳಿ ಗ್ರಾಮದ ನಾರಾಯಣಪ್ಪ ಕಟ್ಟಿಮನಿ ಹಾಗೂ ಶಂಕ್ರಪ್ಪ ಸೂಳಕೇರಿ ಎಂಬುವವರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೊಪ್ಪಳ ಇವರಿಗೆ ಕುಕನೂರು ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಗುರುರಾಜ್ ಟಿ ವಿರುದ್ಧ ದೂರು ನೀಡಿದ್ದಾರೆ. ಪಿಎಸ್ಐ ಗುರುರಾಜ್

ಕುಕನೂರು ಠಾಣೆಯ ಪೊಲೀಸ್ ಸಬ್ ಇನ್ಸ್ಪೇಕ್ಟರ್ ವಿರುದ್ದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ದೂರು..! Read More »

ಗುಣಾತ್ಮಕ ಶಿಕ್ಷಣ ನೀಡಿ ವಿದ್ಯಾರ್ಥಿಗಳನ್ನು ಸದೃಢಗೊಳಿಸಿ-ಶಿವಪ್ಪ ಇಬೇರಿ

ರಣಬೇಟೆ ನ್ಯೂಸ್‌ ಕೂಕನೂರ. ಇತ್ತೀಚಿನ ಆಧುನಿಕ ದಿನಗಳಲ್ಲಿ ಪ್ರತಿಯೊಂದು ರಂಗವು ಸ್ಪರ್ಧಾತ್ಮಕವಾಗಿ ಕೂಡಿದ್ದು ನಮ್ಮ ವಿದ್ಯಾರ್ಥಿಗಳಿಗೆ ಗುಣಾತ್ಮಕ ಶಿಕ್ಷಣವನ್ನು ನೀಡುವುದರೊಂದಿಗೆ ಭವಿಷ್ಯದ ದಿನಗಳಿಗೆ ಸಮರ್ಥರನ್ನಾಗಿಸಿ ಸದೃಢಗಳಿಸೋಣ ಎಂದು ಮುಖ್ಯೋಪಾಧ್ಯಾಯ ಶಿವಪ್ಪ ಇಬೇರಿ ಹೇಳಿದರು ಪಟ್ಟಣದ ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ನಗರದಲ್ಲಿರುವ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಮಕ್ಕಳಿಗೆ ಸಮವಸ್ತ್ರ ಹಾಗೂ ಪಠ್ಯಪುಸ್ತಕ ವಿತರಣೆ ಸಂದರ್ಭದಲ್ಲಿ ಮುಖ್ಯೋಪಾಧ್ಯಾಯ ಶಿವಪ್ಪ ಮಾತನಾಡುತ್ತ ಇಂದಿನ ವಿದ್ಯಾರ್ಥಿಗಳು ಪ್ರತಿಯೊಂದು ಹಂತದಲ್ಲಿ ಸ್ಪರ್ಧಾತ್ಮಕ ಎದುರಾಳಿಗಳನ್ನು ಎದುರಿಸಿ ಮುಂದಿನ ಶಿಕ್ಷಣಕ್ಕೆ ಪಾದರ್ಪಣೆ ಮಾಡುವ ಅನಿವಾರ್ಯತೆ

ಗುಣಾತ್ಮಕ ಶಿಕ್ಷಣ ನೀಡಿ ವಿದ್ಯಾರ್ಥಿಗಳನ್ನು ಸದೃಢಗೊಳಿಸಿ-ಶಿವಪ್ಪ ಇಬೇರಿ Read More »

ಬೆದವಟ್ಟಿ ಶಿವಸಂಗಮೇಶ್ವರಶ್ರೀಗಳ ಪುಣ್ಯ ಸ್ಮರಣೋತ್ಸವ.

ಮಠಾಧೀಶರ ಹೃದಯ ಸಿಂಹಾಸನದಲ್ಲಿ ಶಾಶ್ವತ ಸ್ಥಾನ ಅಲಂಕರಿಸಿದ ಶ್ರೀಗಳು-ಶ್ರೀ ಸಿದ್ದರಾಮೇಶ್ವರ ಶಿವಾಚಾರ್ಯರು ರಣಬೇಟೆ ನ್ಯೂಸ್‌ ಕೂಕನೂರ ಶ್ರೀಶೈಲ ಪೀಠದ ಅಧೀನದಲ್ಲಿರುವ ಬೆದವಟ್ಟಿ ಸಂಸ್ಥಾನ ಹಿರೇಮಠದ ಪೂಜ್ಯರಾದ ಲಿಂಗೈಕ್ಯ ಶ್ರೀ ಶಿವಸಂಗಮೇಶ್ವರ ಶಿವಾಚಾರ್ಯರು ಅನೇಕ ಮಠಾಧೀಶರ ಹೃದಯ ಸಿಂಹಾಸನದಲ್ಲಿ ಶಾಶ್ವತವಾಗಿ ಸ್ಥಾನ ಅಲಂಕರಿಸಿದ್ದಾರೆ ಎಂದು ಯಲಬುರ್ಗಾ ಪಟ್ಟಣದ ಹಿರೇಮಠದ ಪೂಜ್ಯರಾದ ಸಿದ್ದರಾಮೇಶ್ವರ ಶಿವಾಚಾರ್ಯ ಶ್ರೀಗಳು ಹೇಳಿದರು ಇತ್ತೀಚಿಗೆ ಲಿಂಗೈಕ್ಯರಾದ ತಾಲೂಕಿನ ಬೆದವಟ್ಟಿ ಹಿರೇಮಠದ ಪರಮಪೂಜ್ಯ ಶ್ರೀ ಶಿವಸಂಗಮೇಶ್ವರ ಶ್ರೀಗಳ ಪುಣ್ಯಸ್ಮರಣೋತ್ಸವ ಕಾರ್ಯಕ್ರಮ ಭಾನುವಾರ ಪಟ್ಟಣದ ಅನ್ನದಾನಿಶ್ವರ ಶಾಖಾ ಮಠದಲ್ಲಿ

ಬೆದವಟ್ಟಿ ಶಿವಸಂಗಮೇಶ್ವರಶ್ರೀಗಳ ಪುಣ್ಯ ಸ್ಮರಣೋತ್ಸವ. Read More »

error: Content is protected !!
Scroll to Top