ರಣಬೇಟೆ ನ್ಯೂಸ್ ಫಲಶೃತಿ!
ರಣಬೇಟೆ ನ್ಯೂಸ್ ಕೂಕನೂರ ಕೊಳಚೆಯಿಂದ ಕೂಡಿದ ನೀರಿನ ಟ್ಯಾಂಕ್; ಸ್ವಚ್ಛಗೋಳಿದ ನೀರು ಮತ್ತು ನೈರ್ಮಲಿಕರಣ ಇಲಾಖೆ ಕುಕನೂರು ತಾಲೂಕಿನ ಬನ್ನಿ ಕೊಪ್ಪ ಗ್ರಾಮದಲ್ಲಿರುವ ಭೂಗತ ನೀರಿನ ತೊಟ್ಟಿಯಲ್ಲಿ ಸುಮಾರು ಒಂದು ಅಡಿಯಷ್ಟು ಕೆಸರು ಸಂಗ್ರಹವಾಗಿದ್ದು, ಭಾನುವಾರ ಟ್ಯಾಂಕ್ ಶುಚಿಗೊಳಿಸುವ ಕಾರ್ಯ ಬರದಿಂದ ಸಾಗಿತು. ಸುಮಾರು ಒಂದು ವರ್ಷಗಳಿಂದ 20 ಲಕ್ಷ ಲೀಟರ್ ಸಂಗ್ರಹ ಸಾಮರ್ಥ್ಯವುಳ್ಳ 39 ಹಳ್ಳಿಗಳಿಗೆ ನೀರು ಸರಬರಾಜು ಮಾಡುವ ಭೂಗತ ನೀರಿನ ತೊಟ್ಟಿಯಲ್ಲಿ ಕೊಳಚೆ ಮಣ್ಣು ಸೇರಿಕೊಂಡಿದ್ದು ಅದರಿಂದ ಗ್ರಾಮಸ್ಥರು ಆಕ್ರೋಶಗೊಂಡಿದ್ದಾರೆ ಎಂಬ ಸುದ್ದಿಯನ್ನು […]
ರಣಬೇಟೆ ನ್ಯೂಸ್ ಫಲಶೃತಿ! Read More »








