ಸುದ್ದಿ ಮನೆ

ಯಲಬುರ್ಗಾ ಪಟ್ಟಣದಲ್ಲಿ ಹಾಡ ಹಗಲೇ ಕಾರಿನ ಗ್ಲಾಸ್ ಒಡೆದು 3.40 ಲಕ್ಷ ಹಣ ಎಗರಿಸಿದ ಖದೀಮರು..!!

ರಣಬೇಟೆ ನ್ಯೂಸ್ ಯಲಬುರ್ಗ : ಹಾಡ ಹಗಲೇ ಕಾರಿನ ಗ್ಲಾಸ್ ಒಡೆದು 3.40 ಲಕ್ಷ ಹಣ ಎಗರಿಸಿ ಕಳ್ಳರು ಪರಾರಿಯಾಗಿರುವ ಘಟನೆ ಕೊಪ್ಪಳ ಜಿಲ್ಲೆಯ ಯಲಬುರ್ಗಾ ಪಟ್ಟಣದಲ್ಲಿ ನಡೆದಿದೆ. ಯಲಬುರ್ಗಾ ತಾಲೂಕಿನ ಹಿರೇವಂಕಲಕುಂಟಾ ಗ್ರಾಮದ ಬಸವರಾಜ ಲಮಾಣಿ ಹಣ ಕಳೆದುಕೊಂಡವರು. ವಿಪರ್ಯಾಸ ಎಂದರೆ ಕೇವಲ 500 ಮೀಟರ್‌ ದೂರದಲ್ಲಿ ಯಲಬುರ್ಗಾ ಪೊಲೀಸ್ ಠಾಣೆ ಹಾಗೂ ಪೊಲೀಸ್ ವೃತ್ತ ನಿರೀಕ್ಷಕರ ಕಚೇರಿ ಇದೆ. ನಿನ್ನೆ (ಜೂನ್ 12ರಂದು) ಸುಮಾರು ಸಂಜೆ 4:30ಕ್ಕೆ ಪಟ್ಟಣದ ಜೇಸ್ಕಾಂ ಆವರಣದಲ್ಲಿ ತಮ್ಮ ಕಾರು […]

ಯಲಬುರ್ಗಾ ಪಟ್ಟಣದಲ್ಲಿ ಹಾಡ ಹಗಲೇ ಕಾರಿನ ಗ್ಲಾಸ್ ಒಡೆದು 3.40 ಲಕ್ಷ ಹಣ ಎಗರಿಸಿದ ಖದೀಮರು..!! Read More »

ಬೈಕ್ ಮುಖಾಮುಖಿ; ಹಿಂಬದಿ ಸವಾರನ ಸಾವು

ರಣಬೇಟೆ ನ್ಯೂಸ್ ಕೂಕನೂರ, ವೀರಾಪುರ ಗ್ರಾಮದ ಹೊರ ವಲಯದಲ್ಲಿ ಗುರುವಾರ ರಾತ್ರಿ ಎರಡು ದ್ವಿಚಕ್ರ ವಾಹನಗಳು ಮುಖಾಮುಖಿಯಾಗಿದ್ದು ಈ ಅಪಘಾತದಲ್ಲಿ ಹಿಂಬದಿ ಸವಾರ ಮೃತಪಟ್ಟಿರುವ ಘಟನೆ ವರದಿಯಾಗಿದೆ.ಗುರುವಾರ ರಾತ್ರಿ ಸುಮಾರು 9 ಗಂಟೆಯವರೆಗೆ ನೂತನ ವೀರಾಪುರ ಗ್ರಾಮದ ಹತ್ತಿರ ಎರಡು ದ್ವಿಚಕ್ರ ವಾಹನಗಳ ನಡುವೆ ಮುಖಾಮುಖಿಯಾಗಿ ಅಪಘಾತ ಸಂಭವಿಸಿದ್ದು ಹಿಂಬದಿ ಸವಾರ ವೀರಪುರ ಗ್ರಾಮದ ಮಹಾಂತೇಶ್ ಲಕ್ಷ್ಮೇಶ್ವರ (38) ಎಂಬ ಯುವಕನು ತೀವ್ರ ಗಾಯಗೊಂಡಿದ್ದು ಚಿಕಿತ್ಸೆಗೆ ಎಂದು ಕೊಪ್ಪಳ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿದ್ದು ಚಿಕಿತ್ಸೆ ಫಲಕಾರಿಯಾಗಿದೆ ಮೃತಪಟ್ಟಿರುವುದಾಗಿ

ಬೈಕ್ ಮುಖಾಮುಖಿ; ಹಿಂಬದಿ ಸವಾರನ ಸಾವು Read More »

ನಾಗರಿಕ ಬಂದೂಕು ತರಬೇತಿಗೆ ಅರ್ಜಿ ಆಹ್ವಾನ.

ರಣಬೇಟೆ ನ್ಯೂಸ್‌ ಕೊಪ್ಪಳ. ಕೊಪ್ಪಳ ಜಿಲ್ಲಾ ಪೊಲೀಸ್ ವತಿಯಿಂದ ಜಿಲ್ಲೆಯ ನಾಗರಿಕರಿಗೆ ಪ್ರಸಕ್ತ 2025ನೇ ಸಾಲಿನ ಅವಧಿಗಾಗಿ ನಾಗರಿಕ ಬಂದೂಕು ತರಬೇತಿಯನ್ನು ಹಮ್ಮಿಕೊಳ್ಳಲಾಗಿದ್ದು, ಆಸಕ್ತ ನಾಗರಿಕರಿಂದ ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲಾ ಪೊಲೀಸ್ ಪರೇಡ್ ಮೈದಾನ, ಕೊಪ್ಪಳದಲ್ಲಿ ಜೂನ್ 26 ರಿಂದ 29 ರವರೆಗೆ ನಾಲ್ಕು ದಿನಗಳ ಕಾಲ ಬೆಳಿಗ್ಗೆ 7 ಗಂಟೆಯಿAದ 9 ಗಂಟೆಯವರೆಗೆ ನಾಗರಿಕ ಬಂದೂಕು ತರಬೇತಿಯನ್ನು ತರಬೇತಿಯನ್ನು ನೀಡಲಾಗುತ್ತದೆ. ಜೂನ್ 26 ರಿಂದ 28 ರವರೆಗೆ 03 ದಿನಗಳು ಬಂದೂಕು ತರಬೇತಿಯನ್ನು ನೀಡಿ, ಜೂನ್

ನಾಗರಿಕ ಬಂದೂಕು ತರಬೇತಿಗೆ ಅರ್ಜಿ ಆಹ್ವಾನ. Read More »

15 ರಂದು ಶ್ರೀಶಿವಸಂಗಮೇಶ್ವರ ಶಿವಾಚಾರ್ಯರ ಪುಣ್ಯಸ್ಮರಣೆ

ರಣಬೇಟೆ ನ್ಯೂಸ್‌ ಕೂಕನೂರ. ತಾಲೂಕಿನ ಬೆದವಟ್ಟಿ ಗ್ರಾಮದ ಶ್ರೀಶೈಲ ಪೀಠದ ಶ್ರೀಮಠದ ಪೂಜ್ಯರಾದ ಶ್ರೀ ಶಿವ ಸಂಗಮೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು 28 ಮೇ 2025 ರಂದು ಲಿಂಗೈಕ್ಯರಾಗಿದ್ದು ಅವರ ಪ್ರಥಮ ಪುಣ್ಯಸ್ಮರಣೋತ್ಸವ ಕಾರ್ಯಕ್ರಮವನ್ನು ಜೂನ್ 15 ರಂದು ರವಿವಾರ ಬೆಳಿಗ್ಗೆ ಕುಕನೂರು ಪಟ್ಟಣದ ಮುಂಡರಗಿ ಶ್ರೀ ಅನ್ನದಾನೇಶ್ವರ ಶಾಖಾಮಠದಲ್ಲಿ ಕೊಪ್ಪಳ ಜಿಲ್ಲೆಯ ಮಠಾಧೀಶರ ಒಕ್ಕೂಟದ ವತಿಯಿಂದ ಆಯೋಜಿಸಲಾಗಿದೆ ಎಂದು ಪಟ್ಟಣದ ಹಿರಿಯರಾದ ವೀರಯ್ಯ ತೋಂಟದಾರ್ಯಮಠ ಹೇಳಿದರು.ಪಟ್ಟಣದ ಮುಂಡರಗಿ ಶ್ರೀ ಅನ್ನದಾನೇಶ್ವರ ಮಠದಲ್ಲಿ ವರದಿಗಾರರೊಂದಿಗೆ ವೀರಯ್ಯ ತೋಟದಾರ್ಯಮಠ ಮಾತನಾಡುತ್ತಾ

15 ರಂದು ಶ್ರೀಶಿವಸಂಗಮೇಶ್ವರ ಶಿವಾಚಾರ್ಯರ ಪುಣ್ಯಸ್ಮರಣೆ Read More »

ರೆಡ್ಡಿಗೆ ಬಿಗ್ ರಿಲೀಪ್!  

ಫಲಿಸಿತು ಪತ್ನಿಯ ಪೂಜಾಫಲ ರಣಬೇಟೆ ನ್ಯೂಸ್‌ ಕೊಪ್ಪಳ ತಮ್ಮ ಪತಿಗೆ ವಿಧಿಸಿದ್ದ ಶಿಕ್ಷೆ ನ್ಯಾಯಾಲಯದಿಂದ ಮುಕ್ತಿ ದೊರೆಯುವಂತೆ ಆಗಲಿ ಎಂದು ಜನಾರ್ಧನರೆಡ್ಡಿ ಅವರ ಪತ್ನಿ ಲಕ್ಷ್ಮೀ ಅರುಣಾ ಅವರು ರಾಜ್ಯದ ಮತ್ತು ಹೊರ ರಾಜ್ಯದ ವಿವಿಧ ದೇವಾಲಯಗಳಲ್ಲಿ ಸಲ್ಲಿಸಿದ ಪೂಜೆಗೆ ಫಲ ದೊರೆತಿದೆ. ತಮ್ಮ‌ಪತಿಗೆ ಶಿಕ್ಷೆಯಿಂದ  ಬಿಡುಗಡೆ ದೊರೆಯಲಿ ಎಂದು ಲಕ್ಷ್ಮಿ ಅರುಣಾ ಜನಾರ್ಧನ್ ರೆಡ್ಡಿಯವರು ಆನೆಗುಂದಿಯ ಅಂಜನಾದ್ರಿ ಬೆಟ್ಟದ ಆಂಜನೇಯನಿಗೆ ಪೂಜೆ ಸಲ್ಲಿಸಿ, ಪಟ್ಟಾನಬಿರಾಮನ ದೇವಸ್ಥಾನದಲ್ಲಿ ರಾಮಾಯಣದ ಸುಂದರಕಾಂಡದ ಕೋಟಿ ಬರಹಕ್ಕೆ ಸಂಕಲ್ಪ ಮಾಡಿದ್ದರು.ಉಡುಪಿಯ ಕೃಷ್ಣನ ದರ್ಶನವನ್ನು

ರೆಡ್ಡಿಗೆ ಬಿಗ್ ರಿಲೀಪ್!   Read More »

error: Content is protected !!
Scroll to Top