ಹೋರಾಟ, ಸಂಘರ್ಷದಿಂದ ಬದುಕು ಕಟ್ಟಿಕೊಂಡ ದಲಿತ ನಾಯಕ
ದಲಿತ ಸಮುದಾಯದ ಪವರ್ ಬ್ರಾಂಡ್ ಗಾಳೆಪ್ಪ ಪೂಜಾರ್ ರಣಬೇಟೆ ನ್ಯೂಸ್ ಕೊಪ್ಪಳ.ಆ.29: ಹಸಿವು, ಬಡತನ, ಅವಮಾನ ಸಾಮಾಜಿಕ ಶೋಷಣೆಗಳ ನಡುವೆ ಎದೆಗುಂದದೆ ಅವಿರತ ಹೋರಾಟ ಹಾಗೂ ಸಂಘರ್ಷದಿಂದ ಬದುಕು ಕಟ್ಟಿಕೊಂಡು ತನ್ನ ವ್ಯಕ್ತಿತ್ವವನ್ನು ಸಮಾಜಮುಖಿಯಾಗಿ ಮತ್ತೊಬ್ಬರಿಗೆ ಮಾದರಿಯಾಗುವಂತೆ ಜೀವನ ರೂಪಿಸಿಕೊಳ್ಳುವುದು ಸಣ್ಣ ಮಾತಲ್ಲ. ಹಾಗೆ ತನ್ನನ್ನು ಕಡೆಗಣಿಸಿದವರ ಮಧ್ಯೆ ಪ್ರಭಾವಿ ರಾಜಕೀಯ ದಲಿತ ಮುಖಂಡರಾಗಿ ಬೆಳದು ದೃಢವಾಗಿ ನಿಂತವರು ಗಾಳೆಪ್ಪ ಹನುಮಂತಪ್ಪ ಪೂಜಾರ್. ಪ್ರಸ್ತುತ ಇವರ ಹೆಸರು ಕೊಪ್ಪಳ ಜಿಲ್ಲೆಯಲ್ಲಿ ದಲಿತ ಸಮುದಾಯದ ಪವರ್ ಬ್ರಾಂಡ್ ಗಾಳೆಪ್ಪ […]
ಹೋರಾಟ, ಸಂಘರ್ಷದಿಂದ ಬದುಕು ಕಟ್ಟಿಕೊಂಡ ದಲಿತ ನಾಯಕ Read More »