ರಾಜ್ಯ

ಪತ್ರಕರ್ತರ ಸಂಕಷ್ಟದ ಕಡಲಿಗೆ, ದಾರಿ ತೋರುವ ಧ್ರುವತಾರೆ

​“ಪತ್ರಿಕೋದ್ಯಮದ ಕತ್ತಲೆಗೆ ಸೂರ್ಯನ ಕಿರಣ ಮಲ್ಲಿಕಾರ್ಜುನ ಬಂಗ್ಲೆ” ರಣಬೇಟೆ ವೆಬ್‌ ನ್ಯೂಸ್‌ ಕೊಪ್ಪಳ ಮೇ: 25 ಕೊಪ್ಪಳ : ಸಮಾಜದ ಅರಿವಿನ ದೀಪವನ್ನು ಹಿಡಿದು ಕತ್ತಲೆಯನ್ನು ಸೀಳುತ್ತಾ ಸಾಗುವವನು ಪತ್ರಕರ್ತ. ಆತ ಸಂವಿಧಾನದ ನಾಲ್ಕನೇ ಅಂಗ ಎಂದು ವೇದಿಕೆಗಳ ಮೇಲೆ ಹೂಮಾಲೆ ಹಾಕಿಸಿಕೊಂಡು ಭಾಷಣ ಮಾಡುವ ಪ್ರಭುಗಳ ಧ್ವನಿಯನ್ನು ನಾವು ಕೇಳುತ್ತಲೇ ಬಂದಿದ್ದೇವೆ. ಆದರೆ, ಅಂತರಂಗದ ಆಳದಲ್ಲಿ ಯೋಚಿಸಿದರೆ, ಆ ನಾಲ್ಕನೇ ಅಂಗ ಎಲ್ಲಿಯೂ ಸಂವಿಧಾನದ ಪುಟಗಳಲ್ಲಿ ದಾಖಲಾಗಿಲ್ಲ. ಆತನು ಕೇವಲ ವ್ಯವಸ್ಥೆಯ ಅನುಕೂಲಕ್ಕಾಗಿ ಸೃಷ್ಟಿಸಲ್ಪಟ್ಟ ಒಂದು […]

ಪತ್ರಕರ್ತರ ಸಂಕಷ್ಟದ ಕಡಲಿಗೆ, ದಾರಿ ತೋರುವ ಧ್ರುವತಾರೆ Read More »

ದೋಷಾರೋಪಣ ಪಟ್ಟಿ ನುಂಗಿ ನೀರು ಕುಡಿದ ಕೂಕನೂರ ಇಓ ಸಂತೋಷ್ ಬಿರಾದಾರ್

ಸಿಇಓ ಆದೇಶವನ್ನೇ ಕಸದ ಬುಟ್ಟಿಗೆ ಎಸೆದ ಬಿರಾದಾರ್ ಅಂಡ್ ಟೀಮ್! ರಣಬೇಟೆ ವೆಬ್‌ ನ್ಯೂಸ್‌ ಕೊಪ್ಪಳ ಮೇ:12 (ಸಂಚಿಕೆ-03) ಬಿಸಿಲ ನಾಡು ಕೊಪ್ಪಳದ ಮಣ್ಣಿನಲ್ಲಿ ಈಗ ಬರೀ ಬಿಸಿಲಷ್ಟೇ ಇಲ್ಲ, ಅಧಿಕಾರಶಾಹಿಯ ಅಹಂಕಾರ ಮತ್ತು ಭ್ರಷ್ಟಾಚಾರದ ಕೆಂಡವೂ ಧಗಧಗಿಸುತ್ತಿದೆ. ಕುಕನೂರು ತಾಲೂಕು ಪಂಚಾಯತ್ ಎಂಬುದು ಈಗ ಜನಸೇವೆಯ ಕೇಂದ್ರವಾಗಿ ಉಳಿದಿಲ್ಲ, ಬದಲಿಗೆ ಅದು ಅಪ್ಪಟ ‘ಸೆಟಲ್ಮೆಂಟ್’ ಅಡ್ಡೆಯಾಗಿ ಬದಲಾಗಿರುವುದು ಅಕ್ಷರಶಃ ದುರಂತ! ​ಲೂಟಿ ಪುರಾಣದ ಅಸಲಿ ಮುಖವಾಡ!ನೋಡಿ ಓದುಗರೇ,ಇಟಗಿ ಸೇರಿದಂತೆ ಮಸಬಹಂಚಿನಾಳ,ಶೀರೂರ,ಭಾನಾಪೂರ,ರಾಜೂರ,ಹಿರೇಬಿಡನಾಳ,ಕುದರಿಮೊತಿ,ಮಂಗಳೂರ,ಬೆಣಕಲ್‌,ಮಂಡಲಗೇರಿ‌,ತಳಕಲ್,ಯರೇಹಂಚಿನಾಳ ಗ್ರಾಮ ಪಂಚಾಯತ್‌ಗಳಲ್ಲಿ ‘ನರೇಗಾ’ ಯೋಜನೆಯಡಿ

ದೋಷಾರೋಪಣ ಪಟ್ಟಿ ನುಂಗಿ ನೀರು ಕುಡಿದ ಕೂಕನೂರ ಇಓ ಸಂತೋಷ್ ಬಿರಾದಾರ್ Read More »

ದೀಪದ ಕೆಳಗಿನ ಕತ್ತಲೆಯಂತಾದ ಪತ್ರಕರ್ತರ ಬದುಕು!

ಮಲ್ಲಿಕಾರ್ಜುನ ಬಂಗ್ಲೆ ಮಾತ್ರ ರಾಜ್ಯದ ಪತ್ರಕರ್ತರ ಆಶಾಕಿರಣ ರಣಬೇಟೆ ನ್ಯೂಸ್‌ ಬೆಂಗಳೂರು. ಪತ್ರಿಕಾ ವರದಿಗಾರರು ಹಾಗೂ ಮಾಧ್ಯಮದಲ್ಲಿ ಕಾರ್ಯನಿರ್ವಹಿಸುವ ವ್ಯಕ್ತಿಗಳು ಸಂವಿಧಾನದ ನಾಲ್ಕನೇ ಅಂಗ್ಯವಾಗಿದ್ದಾರೆ ಎಂದು ಮುಖ್ಯಮಂತ್ರಿಗಳು, ಪ್ರಧಾನ ಮಂತ್ರಿಗಳು ಸೇರಿದಂತೆ ಗಣ್ಯಾತಿಗಣ್ಯರು ಸಭೆ ಸಮಾರಂಭಗಳಲ್ಲಿ ಹೇಳೋದನ್ನು ಎಲ್ಲರು ಕೇಳಿರುತ್ತೀರಿ ಆದರೆ ಸಂವಿಧಾನದ ನಾಲ್ಕನೇ ಅಂಗ ಎಂದು ಎಲ್ಲೂ ಸಹ ಉಲ್ಲೇಖವಿಲ್ಲ ಹಾಗೂ ನಾಲ್ಕನೆಯ ಅಂಗವಾಗಿ ಕಾರ್ಯನಿರ್ವಹಿಸುತ್ತಿರುವ ಪತ್ರಕರ್ತರ ಬದುಕು ಮಾತ್ರ ಹೀನಾಯ ಸ್ಥಿತಿಯಲ್ಲಿದ್ದು ಅವರ ಕಷ್ಟ ಹೇಳುತ್ತಿರುವುದು. ಸಮಾಜದ ಅನುಕೂಲಗಳನ್ನು ತಿದ್ದಿ ಉತ್ತಮ ಸಮಾಜ ನಿರ್ಮಿಸುವಲ್ಲಿ

ದೀಪದ ಕೆಳಗಿನ ಕತ್ತಲೆಯಂತಾದ ಪತ್ರಕರ್ತರ ಬದುಕು! Read More »

error: Content is protected !!
Scroll to Top