‘ನವಜೀವನ’ದ ಅಸಲಿ ಮುಖವಾಡ ಕಳಚಿದ ಸರ್ಕಾರಿ ದಾಖಲೆಗಳು!
ಪರವಾನಗಿ ಇಲ್ಲದ ‘ನವಜೀವನ’ಕ್ಕೆ ಅಭಯ ಹಸ್ತ; ರೋಗಿಗಳ ಪ್ರಾಣದ ಜೊತೆಗಿನ ಚೆಲ್ಲಾಟಕ್ಕೆ ಡಿ.ಎಚ್.ಓ ಲಿಂಗರಾಜ್ ಅವರೇ ನೇರ ಹೊಣೆ! ರಣಬೇಟೆ ವೆಬ್ ನ್ಯೂಸ್ ಕೊಪ್ಪಳ ಫೆ:03 ಸತ್ತವರೂ ಎದ್ದು ಬಂದು ಓಡಾಡುತ್ತಾರೆ ಅಂದರೆ ನೀವು ನಂಬುತ್ತೀರಾ? ಇಲ್ಲ ತಾನೇ? ಆದರೆ ಕೊಪ್ಪಳದ ಆ ಹೊಸಪೇಟೆ ರಸ್ತೆಯ ಬ್ಯಾಂಕ್ ಆಫ್ ಬರೋಡಾ ಹಿಂದೆ ಇರುವ ಕಟ್ಟಡದಲ್ಲಿ ಇಂತಹದ್ದೊಂದು ಪವಾಡ ನಡೆಯುತ್ತಿದೆ! ಅಲ್ಲಿ ಸತ್ತಿರುವುದು ಮನುಷ್ಯನಲ್ಲ, ಬದಲಿಗೆ ಕಾನೂನು ಮತ್ತು ಆ ಆಸ್ಪತ್ರೆಯ ಪರವಾನಗಿ. ಆದರೂ ಅಲ್ಲಿ ‘ನವಜೀವನ’ದ ಹೆಸರಿನಲ್ಲಿ […]
‘ನವಜೀವನ’ದ ಅಸಲಿ ಮುಖವಾಡ ಕಳಚಿದ ಸರ್ಕಾರಿ ದಾಖಲೆಗಳು! Read More »









