ಉಂಡು ಹೋದ, ಕೊಂಡು ಹೋದ ಸೋಮಶೇಖರ ಬಿರಾದಾರ್
ಮತ್ತೆ ಮಾತೃ ಇಲಾಖೆಗೆ ವರ್ಗಾವಣೆಯಾದ ಪಡಿತರ ದಂಧೆಯ ಬಿಗ್ಬಾಸ್ ಬಿರಾದಾರ್ ರಣಬೇಟೆ ನ್ಯೂಸ್ ಗಂಗಾವತಿ, ಆ.30: ಕಳೆದ ಮೂರು ದಿನಗಳ ಹಿಂದೆ ನಗರದ ಕನಕಗಿರಿ ರಸ್ತೆ ಬಳಿಯ ಆಹಾರ ಇಲಾಖೆಯ ಸರಕಾರಿ ಉಗ್ರಾಣದಲ್ಲಿ ವಶಪಡಿಸಿಕೊಂಡ ನೂರಾರು ಕ್ವಿಂಟಾಲ್ ಅಕ್ಕಿ ಪ್ರಕರಣದ ಹಿಂದೆ ಆಹಾರ ಇಲಾಖೆ ಅಧಿಕಾರಿಗಳು ಶಾಮೀಲಾಗಿದ್ದಾರೆ ಎಂಬ ಮಾತುಗಳು ಆಹಾರ ಇಲಾಖೆ, ನ್ಯಾಯಬೆಲೆ ಅಂಗಡಿಗಳ ಹಾಗೂ ಪಡಿತರ ಅಕ್ಕಿ ಅಕ್ರಮ ದಂಧೆಕೋರರ ವಲಯದಲ್ಲಿ ಕೇಳಿಬರುತ್ತಿರುವ ಬಗ್ಗೆ ರಣಬೇಟೆ ವೆಬ್ನ್ಯೂಸ್ ವಿಸ್ತೃತ ವರದಿ ಮಾಡಿತ್ತು. ಈ ವರದಿಯನ್ನು […]
ಉಂಡು ಹೋದ, ಕೊಂಡು ಹೋದ ಸೋಮಶೇಖರ ಬಿರಾದಾರ್ Read More »