ಶಿಸ್ತುಕ್ರಮಕ್ಕೆ ಸಿಇಒ ಹಿಂದೇಟು ಭ್ರಷ್ಟರಿಗೆ ಆನೆಬಲ ತಂದಿದೆಯೇ?
ಬಡವರ ಹೊಟ್ಟೆಗೆ ಕನ್ನ.. ಭ್ರಷ್ಟರ ಜೇಬಿಗೆ ‘ಪೂಜಾರ್’ ಸಾಕ್ಷಾತ್ಕಾರ! ರಣಬೇಟೆ ವೆಬ್ ನ್ಯೂಸ್ ಕೊಪ್ಪಳ ಮಾ:10 ಸಂಚಿಕೆ -02 ನೋಡಿ, ಇದು ನಮ್ಮ ಹೆಮ್ಮೆಯ ಕೊಪ್ಪಳ ಜಿಲ್ಲಾ ಪಂಚಾಯತಿಯ ಅಸಲಿ ಮುಖವಾಡ. ಕುಕನೂರು ತಾಲೂಕಿನ ಹನ್ನೆರಡು ಗ್ರಾಮ ಪಂಚಾಯತಿಗಳಲ್ಲಿ ಬಡವರ ಹೊಟ್ಟೆಗೆ ಬೀಳಬೇಕಿದ್ದ ‘ನರೇಗಾ’ ಕಾಸು ಹೇಗೆ ಲೂಟಿಯಾಗಿದೆ ಅನ್ನೋದನ್ನ ‘ರಣಬೇಟೆ’ ಎಳೆಎಳೆಯಾಗಿ ಬಿಚ್ಚಿಟ್ಟಿತ್ತು. ಹಿರೇಬಿಡನಾಳದಿಂದ ಬೆನಕಲ್ವರೆಗೆ, ಯರೇಹಂಚಿನಾಳದಿಂದ ತಳಕಲ್ವರೆಗೆ ಹರಡಿರುವ ಈ ಭ್ರಷ್ಟಾಚಾರದ ಜಾಲ ಅಂತಿಂತದ್ದಲ್ಲ. ಇದು ಬರೋಬ್ಬರಿ ನಾಲ್ಕು ವರ್ಷಗಳ (2020-24) ಆಡಿಟ್ ವರದಿಯಲ್ಲಿ […]
ಶಿಸ್ತುಕ್ರಮಕ್ಕೆ ಸಿಇಒ ಹಿಂದೇಟು ಭ್ರಷ್ಟರಿಗೆ ಆನೆಬಲ ತಂದಿದೆಯೇ? Read More »









