ಸಮಾಧಿಯಾಗಿದ್ದ ಹಳ್ಳದ ಆರ್ತನಾದಕ್ಕೆ ಸಿಕ್ಕಿತು ಸಾಕ್ಷ್ಯದ ಬಲ.
ಬಸವರಾಜ್ ತೆನ್ನಳ್ಳಿ ಅವರೇ, ಮುಲಾಜಿಲ್ಲದೆ ಶಿಸ್ತು ಕ್ರಮ ಜರುಗಿಸಿ! ವಿಶೇಷ ತನಿಖಾ ವರದಿ: ರಣಬೇಟೆ ವೆಬ್ ನ್ಯೂಸ್ ಕೊಪ್ಪಳ ಮೇ:29 (ಸಂಚಿಕೆ-04) ಕೊಪ್ಪಳ : ಅಧಿಕಾರ, ದುಡ್ಡು ಮತ್ತು ರಾಜಕೀಯ ಮಸಲ್ ಪವರ್ ಇದ್ದರೆ ಈ ದೇಶದಲ್ಲಿ ಏನನ್ನು ಬೇಕಾದರೂ ನುಂಗಿ ನೀರು ಕುಡಿಯಬಹುದು ಅಂದುಕೊಂಡಿದ್ದಾರೆ ಕೆಲವು ಅಕ್ರಮಕೋರರು. ಕಣ್ಣೆದುರೇ ಹರಿಯುವ ನದಿ, ಹಳ್ಳ, ಕೆರೆಗಳನ್ನು ಮಣ್ಣು ಹಾಕಿ ಮುಚ್ಚಿ, ಅಲ್ಲಿ ಕೋಟಿ ಕೋಟಿ ಲೂಟಿ ಹೊಡೆಯುವ ಲೇಔಟ್ ದಂಧೆಕೋರರಿಗೆ ಕಾನೂನಿನ ಭಯವೇ ಇಲ್ಲದಂತಾಗಿದೆ. ಅದಕ್ಕೆ ಜ್ವಲಂತ […]
ಸಮಾಧಿಯಾಗಿದ್ದ ಹಳ್ಳದ ಆರ್ತನಾದಕ್ಕೆ ಸಿಕ್ಕಿತು ಸಾಕ್ಷ್ಯದ ಬಲ. Read More »










