ಸ್ವಾಹಾ’ ಪರ್ವ ಶಿಕ್ಷಣ ಇಲಾಖೆಯಲ್ಲಿ ಈ ವರ್ಷವೂ ಮುಂದುವರೆಯುತ್ತಾ ಹಪ್ತಾ ಪಯಣ?
50 ಸಾವಿರದ ಅಮಲು ಇಂದಿನ ಅಧಿಕಾರಿಗಳೂ ಅದೇ ‘ದಕ್ಷಿಣೆ’ಗೆ ಶರಣಾಗುವರೇ? ರಣಬೇಟೆ ವೆಬ್ ನ್ಯೂಸ್ ಕೊಪ್ಪಳ ಪೆ:26 ನೋಡಿ, ಕಾನೂನು ಅನ್ನೋದು ಬಡವನಿಗೆ ಮಾತ್ರ ಬೆತ್ತ ಹಿಡಿಯುತ್ತೆ, ದುಡ್ಡಿರೋ ದಂಧೆಕೋರರಿಗೆ ರತ್ನಗಂಬಳಿ ಹಾಸುತ್ತೆ ಅನ್ನೋದಕ್ಕೆ ಕೊಪ್ಪಳದ ಶಿಕ್ಷಣ ಇಲಾಖೆಯೇ ಸಾಕ್ಷಿ. ಅಜೂರೈಟ್ ಕ್ಲಾಸಸ್ನಂತಹ ಅಕ್ರಮ ಕೇಂದ್ರಗಳು ಈಗ ಬೀಗ ಹಾಕಿ ಪತ್ರ ನೀಡಿರಬಹುದು, ಆದರೆ ಅದರ ಹಿಂದೆ ಅಡಗಿರೋ ‘ಮಾಮೂಲಿ’ ದಂಧೆಯ ವಾಸನೆ ಇಡೀ ಜಿಲ್ಲೆಯನ್ನೇ ಆವರಿಸಿದೆ. ಡಿಡಿಪಿಐ ಸೋಮಶೇಖರ್ ಬಿ. ಪಾಟೀಲ್ ಮತ್ತು ಬಿಇಒ ಹನುಮಂತಪ್ಪನವರೇ.. […]
ಸ್ವಾಹಾ’ ಪರ್ವ ಶಿಕ್ಷಣ ಇಲಾಖೆಯಲ್ಲಿ ಈ ವರ್ಷವೂ ಮುಂದುವರೆಯುತ್ತಾ ಹಪ್ತಾ ಪಯಣ? Read More »










