ಹಣದ ಹಪಾಹಪಿಗೆ ಪ್ರಕೃತಿಯ ಕತ್ತು ಹಿಸುಕಿದ ಪಾಪಿಗಳ ಅಟ್ಟಹಾಸದ ಕಥೆ!
ರಣಬೇಟೆಯ ರಣಕಹಳೆಗೆ ಕೊನೆಗೂ ಮಣಿದು ಟೇಪು ಹಿಡಿಯ ಹೊರಟರೇ ‘ಮಹಾನ್’ ಭೂಮಾಪಕರು? ರಣಬೇಟೆ ವೆಬ್ ನ್ಯೂಸ್ ಕೊಪ್ಪಳ:ಮೇ 18 (ಸಂಚಿಕೆ – 03) ಕೊಪ್ಪಳ: ಇದು ಕಾಸಿನ ಕಾಂಚಾಣಕ್ಕೆ ಪ್ರಕೃತಿಯ ಕತ್ತು ಸೀಳಿದವರ ಕಥೆ ಮಾತ್ರವಲ್ಲ, ಕಾನೂನಿನ ಕಣ್ಣಿಗೆ ಮಣ್ಣೆರಚಲು ಹೋದ ಮಾಫಿಯಾವನ್ನು ಸರಕಾರಿ ದಾಖಲೆಗಳೇ ಹೇಗೆ ಹೆಡೆಮುರಿ ಕಟ್ಟಿ ನಿಲ್ಲಿಸಿವೆ ಎಂಬುದರ ಜ್ವಲಂತ ಸಾಕ್ಷಿ! ಕೊಪ್ಪಳದ ದದೇಗಲ್ ಗ್ರಾಮದ ಸರ್ವೆ ನಂಬರ್ 69/3 ರ ಜಮೀನಿನ ಪಕ್ಕದಲ್ಲಿ ನೈಸರ್ಗಿಕವಾಗಿ ಹರಿಯುತ್ತಿದ್ದ ಹಳ್ಳವನ್ನು ಮುಚ್ಚಿ, ಅಲ್ಲಿ ಅಕ್ರಮದ […]
ಹಣದ ಹಪಾಹಪಿಗೆ ಪ್ರಕೃತಿಯ ಕತ್ತು ಹಿಸುಕಿದ ಪಾಪಿಗಳ ಅಟ್ಟಹಾಸದ ಕಥೆ! Read More »










