ಕ್ರೈಂ

ತೆರೆಮರೆಯ ಹಿಂದೆ ನಡೆಯಿತಾ ಪ್ರಕರಣ ಮುಚ್ಚಿಹಾಕುವ ಷಡ್ಯಂತ್ರ..!?

ಕಾರಟಗಿ ರೈಸ್ ಮಿಲ್ ಮೇಲೆ ದಾಳಿ ನಡೆದು ವಾರ ಕಳೆದರೂ ದಾಖಲಾಗದ ಪ್ರಕರಣ ರಣಬೇಟೆ ನ್ಯೂಸ್ ಕೊಪ್ಪಳ.ಆ.16: ಗಂಗಾವತಿ, ಕಾರಟಗಿ, ಕನಕಗಿರಿ, ಕುಷ್ಟಗಿ, ತಾವರಗೇರ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಪಡಿತರ ಅಕ್ಕಿಯ ಕಳ್ಳ ದಂಧೆಯ ಕುರಿತಂತೆ ನಮ್ಮ ರಣಬೇಟೆ ವೆಬ್ ನ್ಯೂಸ್ ವಿಸ್ತೃತ ವರದಿ ಪ್ರಕಟಿಸಿತ್ತು. ಅದರ ಜಾಡು ಬೆನ್ನು ಹತ್ತಿದ ಬಳ್ಳಾರಿಯ ಐಜಿ ನೇತೃತ್ವದ ಪೊಲೀಸ್ ತಂಡ ಇತ್ತೀಚೆಗೆ ಕೆಲ ವಾರಗಳ ಹಿಂದೆ ಕಾರಟಗಿ ಹೊರವಲಯದ ಬೂದಗುಂಪಾ ರಸ್ತೆಯ ವ್ಹೇ ಬ್ರಿಜ್ ಸಮೀಪದ ರೈಸ್ ಮಿಲ್ ಒಂದರ […]

ತೆರೆಮರೆಯ ಹಿಂದೆ ನಡೆಯಿತಾ ಪ್ರಕರಣ ಮುಚ್ಚಿಹಾಕುವ ಷಡ್ಯಂತ್ರ..!? Read More »

ಕಾಮುಕರ ಖಾಯಂ ಅಡ್ಡೆಯಂತಾದ ವೃಕ್ಷ ಉದ್ಯಾನವನ

ವೃಕ್ಷ ಮಾತೆ ಸಾಲು ಮರದ ತಿಮ್ಮಕ್ಕ ಹೆಸರಿನ ಉದ್ಯಾನವನದಲ್ಲಿ ಇದೆಂತಾ ಅಹಸ್ಯ..!‌ ರಣಬೇಟೆ ನ್ಯೂಸ್ ಕೊಪ್ಪಳ.ಆ.14: ತಾಲೂಕಿನ ರುದ್ರಾಪುರ, ಕಾಸನಕಂಡಿ ಸಮೀಪದ ವೃಕ್ಷ ಮಾತೆ ಸಾಲು ಮರದ ತಿಮ್ಮಕ್ಕ ಹೆಸರಿನ ಈ ವೃಕ್ಷ ಉದ್ಯಾನವನದಲ್ಲಿ ಬೆಳಂಬೆಳಿಗ್ಗೆ ನೀವೊಮ್ಮೆ ವಾಯು ವಿಹಾರಕ್ಕೆ ಹೋದರೆ ಹಸುರಿನ ವನಸಿರಿ ಕಾಣುವ ಬದಲು ಪ್ಲಾಸ್ಟಿಕ್, ಕಸ, ಮದ್ಯದ ಬಾಟಲಿ, ಪೌಚುಗಳ ಜತೆಗೆ ಕಾಂಡೋಮ್ ಗಳು ಅಹಸ್ಯವಾಗಿ ನಿಮ್ಮ ಕಣ್ಣಿಗೆ ರಾಚುತ್ತವೆ. ಪ್ರಕೃತಿಯ ಮಡಿಲಲ್ಲಿ ಬೆಳೆದ ಹೂ, ಬಳ್ಳಿ, ಗಿಡ, ಮರಗಳ ನಡುವೆ ಹದಿಹರೆಯದ

ಕಾಮುಕರ ಖಾಯಂ ಅಡ್ಡೆಯಂತಾದ ವೃಕ್ಷ ಉದ್ಯಾನವನ Read More »

ಮಿತಿಮೀರಿದ ಮದ್ಯ ಅಕ್ರಮ ಮಾರಾಟಕ್ಕೆ ಕಡಿವಾಣ ಯಾವಾಗ…?

ಬಾರ್ ಗಳ ವಿರುದ್ದದ ದೂರುಗಳಿಗೆ ಕ್ಯಾರೇ ಎನ್ನದ ಅಬಕಾರಿ ಡಿಸಿ. ರಣಬೇಟೆ ನ್ಯೂಸ್ ಕೊಪ್ಪಳ.ಆ.08: ಕುಡುಕರಿಂದಲೇ ಸರಕಾರಗಳು ನಡೆಯುತ್ತವೆ ಎಂಬ ಮಾತು ಜನಜನೀತವಾಗಿದೆ. ಆದರೆ, ಮದ್ಯದ ಅಂಗಡಿಗಳಿಂದ ಸಂದಾಯವಾಗುವ ಮಾಮೂಲು ಹಾಗೂ ಕುಡುಕರ ತೆವಲಿನಿಂದಾಗಿ ಜಿಲ್ಲೆಯ ಒಂದು ವರ್ಗದ ಅಧಿಕಾರಿಗಳ ಬದುಕು ಬಂಗಾರವಾಗುತ್ತದೆ ಎಂದರೆ ನೀವು ನಂಬುತ್ತೀರಾ…? ಹೌದು, ನೀವು ನಂಬಲೇಬೇಕು. ತಾಲೂಕಿನ ಪ್ರತಿಯೊಂದು ಮದ್ಯದ ಅಂಗಡಿಯಿಂದ ಯಾವ ಯಾವ ಅಧಿಕಾರಿಗಳಿಗೆ ಎಷ್ಟೆಷ್ಟು ತಿಂಗಳ ಮಾಮೂಲು ಸಲ್ಲುತ್ತದೆ ಎಂಬ ವಿವರಗಳನ್ನು ಕೇಳಿದರೆ ನೀವೇ ದಂಗಾಗುತ್ತೀರಿ. ಇಲ್ಲಿದೆ ನೋಡಿ

ಮಿತಿಮೀರಿದ ಮದ್ಯ ಅಕ್ರಮ ಮಾರಾಟಕ್ಕೆ ಕಡಿವಾಣ ಯಾವಾಗ…? Read More »

ನಗರದ ನಡು ಬೀದಿಯಲ್ಲೇ ಯುವಕನೊಬ್ಬನ ಬರ್ಬರ ಕೊಲೆ..!

ಪ್ರೇಮಪಾಶಕ್ಕೊಳಗಾದ ಯುವಕರ ನಡುವಿನ ದ್ವೇಷ ಕೊಲೆಯಲ್ಲಿ ಅಂತ್ಯ. ರಣಬೇಟೆ ನ್ಯೂಸ್‌ ಕೊಪ್ಪಳ .ಆ.04: ಯುವತಿಯೊಬ್ಬಳೊಂದಿಗಿನ ಪ್ರೇಮಕ್ಕೆ ಸಂಬಂಧಿಸಿದಂತೆ ಇಬ್ಬರು ಯುವಕರ ನಡುವಿನ ದ್ವೇಷ ಭೀಕರ ಕೊಲೆಯಲ್ಲಿ ಅಂತ್ಯಗೊಂಡ ಘಟನೆ ಭಾನುವಾರ ರಾತ್ರಿ ನಗರದಲ್ಲಿ ನಡೆದಿದೆ. ನಗರದ 3ನೇ ವಾರ್ಡಿನ ನಿರ್ಮಿತಿ ಕೇಂದ್ರದ ಬಳಿಯ ಮಸೀದಿ ಎದುರು 26 ವರ್ಷದ ಗವಿಸಿದ್ದಪ್ಪ ನಾಯಕ ಎಂಬ ಯುವಕನನ್ನು ಸಾದಿಕ್ ಎಂಬ ಯುವಕ ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ನಂತರ ನಗರ ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದಾನೆ. ಈ ಪ್ರಕರಣದಲ್ಲಿ ಸಹಕಾರ ನೀಡಿದ

ನಗರದ ನಡು ಬೀದಿಯಲ್ಲೇ ಯುವಕನೊಬ್ಬನ ಬರ್ಬರ ಕೊಲೆ..! Read More »

ಹಲವು ಸಂಶಯಗಳನ್ನು ಹುಟ್ಟು ಹಾಕಿದ ರೈಸ್ ಮಿಲ್ ಮೇಲಿನ ದಾಳಿ ಪ್ರಕರಣ.

ಪ್ರಭಾವಿಗಳ ಕೈಚಳಕಕ್ಕೆ ಮರುಳಾಯ್ತಾ ಐಜಿ ನೇತೃತ್ವದ ಪೊಲೀಸ್ ತಂಡ…? ಕೊಪ್ಪಳ.ಆ.02: ಗಂಗಾವತಿ, ಕಾರಟಗಿ, ಕನಕಗಿರಿ, ಕುಷ್ಟಗಿ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಪಡಿತರ ಅಕ್ಕಿಯ ಕಳ್ಳ ದಂಧೆಯ ಕುರಿತಂತೆ ನಮ್ಮ ರಣಬೇಟೆ ಪತ್ರಿಕೆಯು “ಜಿಲ್ಲೆಯಾದ್ಯಂತ ಮತ್ತೆ ಆರಂಭವಾಗಿದೆ ಪಡಿತರ ಅಕ್ಕಿ ಕಳ್ಳರ ಅಬ್ಬರ”. “ಹೊಸ ಮುಖವಾಡ ತೊಟ್ಟು ಮತ್ತೆ ದಂಧೆಗಿಳಿದ ಹಳೆಯ ದಂಧೆಕೋರರು” ಎಂಬ ತಲೆಬರಹದಡಿ ವಿಸ್ತೃತ ಸುದ್ದಿಯೊಂದನ್ನು ಜುಲೈ 15ರಂದು ಪ್ರಕಟಿಸಿತ್ತು. ಸದ್ಯಕ್ಕೆ ಸುದ್ದಿ ಜಿಲ್ಲೆಯಾದ್ಯಂತ ಸಂಚಲನವನ್ನು ಸೃಷ್ಟಿಸಿತ್ತು. ಸಾಲದೆಂಬಂತೆ ಆಹಾರ ಇಲಾಖೆಯ ಅಧಿಕಾರಿಗಳನ್ನು ಬಡಿದೆಬ್ಬಿಸಿತ್ತು. ಆದರೆ ಇತ್ತೀಚೆಗೆ

ಹಲವು ಸಂಶಯಗಳನ್ನು ಹುಟ್ಟು ಹಾಕಿದ ರೈಸ್ ಮಿಲ್ ಮೇಲಿನ ದಾಳಿ ಪ್ರಕರಣ. Read More »

ಉದ್ಯಮಿ ಜಿತೇಂದ್ರ ತಲೇಡಾ ಅವರಿಂದ 38 ಗುಂಟೆ ಸರ್ಕಾರಿ ಭೂಮಿ ಒತ್ತುವರಿ.

ಉದ್ಯಮಿಯೊಂದಿಗೆ ಹೊಂದಾಣಿಕೆ ಮಾಡಿಕೊಂಡರಾ ಕಂದಾಯ ಅಧಿಕಾರಿಗಳು..!? ರಣಬೇಟೆ ನ್ಯೂಸ್‌ ಕೊಪ್ಪಳ, ಜು.26: ತಾಲೂಕಿನ ಕೊಪ್ಪಳ ಹೊಬಳಿಯ ಮಂಗಳಾಪೂರ ಗ್ರಾಮದ ಸರ್ವೆ ನಂ.19ರ ಜಮೀನಿನ ಅಕ್ಕ ಪಕ್ಕದ ಸರ್ಕಾರದ ಎರಡು ಎಕರೆ ಜಮೀನು ಹಾಗೂ ಬೆಟ್ಟ, ಗುಡ್ಡಗಳನ್ನು ಒತ್ತುವರಿ ಮಾಡಿರುವ ಉದ್ಯಮಿ ಜಿತೇಂದ್ರ ತಾಲೇಡಾ ಅವರಿಂದ ಜಮೀನನ್ನು ವಶಪಡಿಸಿಕೊಂಡು ಸರ್ಕಾರಿ ಜಮೀನಿಗೆ ಹಾಕಿಕೊಂಡಿರುವ ತಂತಿ ಬೇಲಿ ತೆರವುಗೊಳಿಸಬೇಕು. ಸರ್ಕಾರಿ ಜಮೀನು ಒತ್ತುವರಿ ಮಾಡಿರುವ ತಾಲೇಡಾ ವಿರುದ್ಧ ಶಿಸ್ತುಕ್ರಮ ಕೈಗೊಂಡು ಪ್ರಕರಣ ದಾಖಲಿಸುವಂತೆ ಸಾಮಾಜಿಕ ಹೋರಾಟಗಾರ ಮುತ್ತಪ್ಪ ದೊಡ್ಮನಿ ತಹಶಿಲ್ದಾರರಿಗೆ

ಉದ್ಯಮಿ ಜಿತೇಂದ್ರ ತಲೇಡಾ ಅವರಿಂದ 38 ಗುಂಟೆ ಸರ್ಕಾರಿ ಭೂಮಿ ಒತ್ತುವರಿ. Read More »

ಹುದ್ದೆಗೆ ಒಂದು ಘನತೆ ತಂದು ಕೊಡುವವನೇ ನಿಜವಾದ ನಿಷ್ಠಾವಂತ ಅಧಿಕಾರಿ

ಮಾನ್ಯ ಸೋಮಶೇಖರ ಬಿರಾದರ ಸಾಹೇಬರು ಆ ನಿಟ್ಟಿನಲ್ಲಿ ಶ್ರಮಿಸಲಿ. ಕೊಪ್ಪಳ.ಜುಲೈ.26: ಜಿಲ್ಲೆಯಾದ್ಯಂತ ನಡೆಯುತ್ತಿರುವ ಪಡಿತರ ಅಕ್ಕಿಯ ಕಳ್ಳ ದಂಧೆಯ ಕುರಿತಂತೆ ನಮ್ಮ ರಣಬೇಟೆ ಪತ್ರಿಕೆಯು ಜುಲೈ 15ರಂದು “ಜಿಲ್ಲೆಯಾದ್ಯಂತ ಮತ್ತೆ ಆರಂಭವಾಗಿದೆ ಪಡಿತರ ಅಕ್ಕಿ ಕಳ್ಳರ ಅಬ್ಬರ”. “ಹೊಸ ಮುಖವಾಡ ತೊಟ್ಟು ಮತ್ತೆ ದಂಧೆಗಿಳಿದ ಹಳೆಯ ದಂಧೆಕೋರರು” ಎಂಬ ತಲೆಬರಹದಡಿ ಪ್ರಕಟವಾದ ವಿಸ್ತೃತ ಸುದ್ದಿಗೆ ಸ್ಪಂದಿಸಿರುವ ಆಹಾರ ಇಲಾಖೆಯ ಉಪನಿರ್ದೇಶಕ ಸೋಮಶೇಖರ ಬಿರಾದರ ಅವರು ಕ್ರಮವಹಿಸಿದ ಕುರಿತು ಮಾಹಿತಿ ನೀಡಿದ್ದಾರೆ. ಅವರ ಪತ್ರದ ವಿವರ ಇಂತಿದೆ.ವಿಷಯ:- ತಮ್ಮ

ಹುದ್ದೆಗೆ ಒಂದು ಘನತೆ ತಂದು ಕೊಡುವವನೇ ನಿಜವಾದ ನಿಷ್ಠಾವಂತ ಅಧಿಕಾರಿ Read More »

ಜಿಲ್ಲೆಯಾದ್ಯಂತ ಮತ್ತೆ ಆರಂಭವಾಗಿದೆ ಪಡಿತರ ಅಕ್ಕಿ ಕಳ್ಳರ ಅಬ್ಬರ

ಹೊಸ ಮುಖವಾಡ ತೊಟ್ಟು ಮತ್ತೆ ದಂಧೆಗಿಳಿದ ಹಳೆಯ ದಂಧೆಕೋರರು ರಣಬೇಟೆ ನ್ಯೂಸ್ ಕೊಪ್ಪಳ.ಜು.15: ಜಿಲ್ಲೆಯಾದ್ಯಂತ ಪಡಿತರ ದಂಧೆಕೋರರ ಹಾವಳಿ ಮಿತಿಮೀರಿದ್ದು, ಯಾರ ಭಯವೂ ಇಲ್ಲದೇ ರಾಜರೋಷವಾಗಿ ಅಕ್ಕಿ ಸಂಗ್ರಹಿಸಿ ವಾಹನಗಳಲ್ಲಿ ಅಕ್ರಮವಾಗಿ ಸಾಗಣೆ ಮಾಡುತ್ತಿದ್ದಾರೆ. ಈ ಬಗ್ಗೆ ಸಂಬಂಧಿಸಿದ ಆಹಾರ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದರೂ ಕೂಡ ಯಾವುದೇ ಕ್ರಮ ಕೈಗೊಳ್ಳದೇ ಬೇಜವಾಬ್ದಾರಿ ವರ್ತನೆ ತೋರುವ ಮೂಲಕ ದಂಧೆಕೋರರಿಗೆ ನೇರವಾಗಿಯೇ ಸಹಕಾರ ಮಾಡುತ್ತಿದ್ದಾರೆ.ಕಳೆದ 5 ವರ್ಷಗಳ ಹಿಂದೆ ಕೊಪ್ಪಳ ಜಿಲ್ಲೆಯಲ್ಲಿ ಪಡಿತರ ಅಕ್ಕಿ ದಂಧೆಕೋರರಿಗೆ ಸುವರ್ಣ ಯುಗವಾಗಿತ್ತು.

ಜಿಲ್ಲೆಯಾದ್ಯಂತ ಮತ್ತೆ ಆರಂಭವಾಗಿದೆ ಪಡಿತರ ಅಕ್ಕಿ ಕಳ್ಳರ ಅಬ್ಬರ Read More »

ಭಾಗ್ಯನಗರ ಪ.ಪಂ.ನಲ್ಲಿ ಉಂಡೆದ್ದು ಹೋದ ಸುರೇಶ ಬಬಲಾದ! ಆರೋಪಗಳಿದ್ದರೂ ಮುಂಬಡ್ತಿ ಪಡೆದು ನಗರಸಭೆಗೆ ವಕ್ಕರಿಸಿರುವ ಬಕಾಸುರ.

ರಣಬೇಟೆ ನ್ಯೂಸ್ ಕೊಪ್ಪಳ .ಜು.08: ಸಮೀಪದ ಭಾಗ್ಯನಗರ ಪಟ್ಟಣ ಪಂಚಾಯಿತಿ ಮುಖ್ಯ ಅಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದ ವೇಳೆ ಸುರೇಶ ಬಬಲಾದ ಎಂಬ ಬಕಾಸುರ ಕೋಟ್ಯಂತರ ರೂಪಾಯಿ ಅವ್ಯವಹಾರ ಮಾಡಿದ್ದಾನೆ. ಈ ಕುರಿತಂತೆ ಆತನ ಮೇಲೆ ಸಾಕಷ್ಟು ಆರೋಪಗಳಿವೆ. ತನಿಖೆ ಮಾಡಿ ಕ್ರಮ ಕೈಗೊಳ್ಳಬೇಕಾದ ರಾಜ್ಯ ಸರಕಾರವು ಈತನ ಲೂಟಿ ಕಾರ್ಯವನ್ನು ಮೆಚ್ಚಿ ಮುಂಬಡ್ತಿ ನೀಡಿ ಸದ್ಯಕ್ಕೆ ಕೊಪ್ಪಳ ನಗರಸಭೆಗೆ ಪೌರಾಯುಕ್ತರನ್ನಾಗಿ ನೇಮಕ ಮಾಡಿದ್ದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಈ ಸುರೇಶ ಬಬಲಾದ ಹಾಗೂ ಭಾಗ್ಯನಗರ ಪಟ್ಟಣ ಪಂಚಾಯಿತಿಯ ಲೆಕ್ಕ

ಭಾಗ್ಯನಗರ ಪ.ಪಂ.ನಲ್ಲಿ ಉಂಡೆದ್ದು ಹೋದ ಸುರೇಶ ಬಬಲಾದ! ಆರೋಪಗಳಿದ್ದರೂ ಮುಂಬಡ್ತಿ ಪಡೆದು ನಗರಸಭೆಗೆ ವಕ್ಕರಿಸಿರುವ ಬಕಾಸುರ. Read More »

ಗಂಗಾವತಿ ಇಂಜಿನಿಯರಿಂಗ್ ಕಾಲೇಜು ಕಾಮಗಾರಿ: ಕಳಪೆ ವಸ್ತು ಪೂರೈಕೆ – ಇಬ್ಬರು ಅಧಿಕಾರಿಗಳು ಸಸ್ಪೆಂಡ್

ರಣಬೇಟೆ ನ್ಯೂಸ್‌ ಕೊಪ್ಪಳ̤ ಕೊಪ್ಪಳ: ಗಂಗಾವತಿ ಸರಕಾರಿ ಇಂಜಿನಿಯರಿಂಗ್ ಕಾಲೇಜಿಗೆ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯಿಂದ 68 ಲಕ್ಷ ರೂ. ಅನುದಾನದಲ್ಲಿ ಹೇರಳವಾಗಿ ವಸ್ತುಗಳು ಮತ್ತು ಪೀಠೋಪಕರಣಗಳ ಪೂರೈಕೆಗೆ ನಿಗದಿ ಮಾಡಲಾಗಿದ್ದರೂ ಕಾಮಗಾರಿ ಗುಣಮಟ್ಟ ಹಿನ್ನಡಿದ ಹಿನ್ನೆಲೆ ಪಂಚಾಯತ್ ರಾಜ್ ಇಂಜಿನಿಯರಿಂಗ್ ಇಲಾಖೆಯ ಇಬ್ಬರು ಹಿರಿಯ ಅಧಿಕಾರಿಗಳು ಸಸ್ಪೆಂಡ್ ಆಗಿದ್ದಾರೆ.ಸಮಗ್ರ 68 ಲಕ್ಷ ರೂ. ವೆಚ್ಚದ ಈ ಯೋಜನೆಯಡಿ ಲ್ಯಾಬ್, ಡಿಜಿಟಲ್ ಲೈಬ್ರರಿ, ಪೀಠೋಪಕರಣ, ಅಲಮೇರಾ, ಕಂಪ್ಯೂಟರ್ ಮತ್ತು ಪಾರ್ಕಿಂಗ್ ಸೌಲಭ್ಯಗಳ ಕಾಮಗಾರಿ ಕೈಗೊಳ್ಳಲಾಗಿತ್ತು. ಈ ಗುತ್ತಿಗೆ

ಗಂಗಾವತಿ ಇಂಜಿನಿಯರಿಂಗ್ ಕಾಲೇಜು ಕಾಮಗಾರಿ: ಕಳಪೆ ವಸ್ತು ಪೂರೈಕೆ – ಇಬ್ಬರು ಅಧಿಕಾರಿಗಳು ಸಸ್ಪೆಂಡ್ Read More »

error: Content is protected !!
Scroll to Top