ತೆರೆಮರೆಯ ಹಿಂದೆ ನಡೆಯಿತಾ ಪ್ರಕರಣ ಮುಚ್ಚಿಹಾಕುವ ಷಡ್ಯಂತ್ರ..!?
ಕಾರಟಗಿ ರೈಸ್ ಮಿಲ್ ಮೇಲೆ ದಾಳಿ ನಡೆದು ವಾರ ಕಳೆದರೂ ದಾಖಲಾಗದ ಪ್ರಕರಣ ರಣಬೇಟೆ ನ್ಯೂಸ್ ಕೊಪ್ಪಳ.ಆ.16: ಗಂಗಾವತಿ, ಕಾರಟಗಿ, ಕನಕಗಿರಿ, ಕುಷ್ಟಗಿ, ತಾವರಗೇರ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಪಡಿತರ ಅಕ್ಕಿಯ ಕಳ್ಳ ದಂಧೆಯ ಕುರಿತಂತೆ ನಮ್ಮ ರಣಬೇಟೆ ವೆಬ್ ನ್ಯೂಸ್ ವಿಸ್ತೃತ ವರದಿ ಪ್ರಕಟಿಸಿತ್ತು. ಅದರ ಜಾಡು ಬೆನ್ನು ಹತ್ತಿದ ಬಳ್ಳಾರಿಯ ಐಜಿ ನೇತೃತ್ವದ ಪೊಲೀಸ್ ತಂಡ ಇತ್ತೀಚೆಗೆ ಕೆಲ ವಾರಗಳ ಹಿಂದೆ ಕಾರಟಗಿ ಹೊರವಲಯದ ಬೂದಗುಂಪಾ ರಸ್ತೆಯ ವ್ಹೇ ಬ್ರಿಜ್ ಸಮೀಪದ ರೈಸ್ ಮಿಲ್ ಒಂದರ […]
ತೆರೆಮರೆಯ ಹಿಂದೆ ನಡೆಯಿತಾ ಪ್ರಕರಣ ಮುಚ್ಚಿಹಾಕುವ ಷಡ್ಯಂತ್ರ..!? Read More »









