ಬಡವರ ಅನ್ನ ಭಾಗ್ಯ ಕಾಳಸಂತೆಯಲ್ಲಿ ಮಾರಾಟ!
ರಣಬೇಟೆ ನ್ಯೂಸ್ ಗಂಗಾವತಿ. ಪಡಿತರ ಅಕ್ಕಿ ಮಾಫಿಯ ಕಡಿವಾಣ ಯಾವಾಗ ಆಹಾರ ಇಲಾಖೆಯ ಉಪನಿರ್ದೇಶಕರೇ? ನಗರ ಹಾಗೂ ತಾಲೂಕು ವ್ಯಾಪ್ತಿಯಲ್ಲಿ ಮತ್ತೆ ಪಡಿತರ ದಂಧೆಕೋರರ ಹಾವಳಿ ಹೆಚ್ಚಾಗಿದ್ದು, ಯಾರ ಭಯವೂ ಇಲ್ಲದೇ ರಾಜರೋಷವಾಗಿ ನ್ಯಾಯಬೆಲೆ ಅಂಗಡಿಗಳ ಮುಂದೆಯೇ ಪಡಿತರ ಅಕ್ಕಿ ಕೊಂಡುಕೊಳ್ಳುವ ವ್ಯವಹಾರ ನಡೆಯುತ್ತಿದೆ. ಇವೆಲ್ಲ ಗೊತ್ತಿದ್ರೂ ಕೂಡ ನ್ಯಾಯಬೆಲೆ ಅಂಗಡಿ ಮಾಲೀಕರು ಹಾಗೂ ಆಹಾರ ನಿರೀಕ್ಷಕರು ಕಂಡು ಕಾಣದಂತೆ ಕಣ್ಮುಚ್ಚಿ ಕುಳಿತಿರುವುದು ಸಾಕಷ್ಟು ಅನುಮಾನಗಳಿಗೆ ಕಾರಣವಾಗಿದೆ. ಭಯವೂ ಇಲ್ಲದೇ ರಾಜರೋಷವಾಗಿ ನ್ಯಾಯಬೆಲೆ ಅಂಗಡಿಗಳ ಮುಂದೆಯೇ ಕೊಂಡುಕೊಳ್ಳುವ […]
ಬಡವರ ಅನ್ನ ಭಾಗ್ಯ ಕಾಳಸಂತೆಯಲ್ಲಿ ಮಾರಾಟ! Read More »



