ಮಿತಿಮೀರಿದ ಮದ್ಯ ಅಕ್ರಮ ಮಾರಾಟಕ್ಕೆ ಕಡಿವಾಣ ಯಾವಾಗ…?
ಬಾರ್ ಗಳ ವಿರುದ್ದದ ದೂರುಗಳಿಗೆ ಕ್ಯಾರೇ ಎನ್ನದ ಅಬಕಾರಿ ಡಿಸಿ. ರಣಬೇಟೆ ನ್ಯೂಸ್ ಕೊಪ್ಪಳ.ಆ.08: ಕುಡುಕರಿಂದಲೇ ಸರಕಾರಗಳು ನಡೆಯುತ್ತವೆ ಎಂಬ ಮಾತು ಜನಜನೀತವಾಗಿದೆ. ಆದರೆ, ಮದ್ಯದ ಅಂಗಡಿಗಳಿಂದ ಸಂದಾಯವಾಗುವ ಮಾಮೂಲು ಹಾಗೂ ಕುಡುಕರ ತೆವಲಿನಿಂದಾಗಿ ಜಿಲ್ಲೆಯ ಒಂದು ವರ್ಗದ ಅಧಿಕಾರಿಗಳ ಬದುಕು ಬಂಗಾರವಾಗುತ್ತದೆ ಎಂದರೆ ನೀವು ನಂಬುತ್ತೀರಾ…? ಹೌದು, ನೀವು ನಂಬಲೇಬೇಕು. ತಾಲೂಕಿನ ಪ್ರತಿಯೊಂದು ಮದ್ಯದ ಅಂಗಡಿಯಿಂದ ಯಾವ ಯಾವ ಅಧಿಕಾರಿಗಳಿಗೆ ಎಷ್ಟೆಷ್ಟು ತಿಂಗಳ ಮಾಮೂಲು ಸಲ್ಲುತ್ತದೆ ಎಂಬ ವಿವರಗಳನ್ನು ಕೇಳಿದರೆ ನೀವೇ ದಂಗಾಗುತ್ತೀರಿ. ಇಲ್ಲಿದೆ ನೋಡಿ […]
ಮಿತಿಮೀರಿದ ಮದ್ಯ ಅಕ್ರಮ ಮಾರಾಟಕ್ಕೆ ಕಡಿವಾಣ ಯಾವಾಗ…? Read More »









