ಚಾಕು ತಿವಿತ, ಮಹಿಳೆ ಸೇರಿದಂತೆ ನಾಲ್ವರಿಗೆ ಗಂಭೀರ ಗಾಯ.
ಪ್ರಕರಣ ದಾಖಲಿಸಲು ನಗರ ಠಾಣಾ ಪೋಲೀಸರ ಹಿಂದೇಟು! ರಣಬೇಟೆ ನ್ಯೂಸ್ ಗಂಗಾವತಿ.ಜೂ.25: ನಗರದ ಮುಜಾವರ್ ಕ್ಯಾಂಪಿನ ಕುಟುಂಬವೊಂದರ ಕೌಟುಂಬಿಕ ಜಗಳದಲ್ಲಿ ಮಧ್ಯ ಪ್ರವೇಶಿಸಿದ ಏಳು ಜನರ ಯುವಕರ ತಂಡವೊಂದು ಓರ್ವ ಮಹಿಳೆ ಸೇರಿದಂತೆ ಮೂವರು ಯುವಕರ ಮೇಲೆ ಚಾಕು, ಬಡಿಗೆಗಳಿಂದ ಮಾರಣಾಂತಿಕ ದಾಳಿ ಮಾಡಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.ಮದುವೆ ವಿಷಯಕ್ಕೆ ಸಂಬಂಧಿಸಿದಂತೆ ನಗರದ ಮುಜಾವರ್ ಕ್ಯಾಂಪಿನ ಕುಟುಂಬವೊಂದರಲ್ಲಿ ಕಳೆದ ಶುಕ್ರವಾರದಂದು ವಾಗ್ವಾದ ನಡೆಯುತ್ತಿದ್ದ ವೇಳೆ ಅದೇ ವಾರ್ಡಿನ ಯುವಕರ ಗುಂಪೊಂದು ಮಧ್ಯ ಪ್ರವೇಶಿಸಿ ಯುವಕನೊಬ್ಬನ ಮೇಲೆ […]
ಚಾಕು ತಿವಿತ, ಮಹಿಳೆ ಸೇರಿದಂತೆ ನಾಲ್ವರಿಗೆ ಗಂಭೀರ ಗಾಯ. Read More »







