ಸ್ಥಳೀಯ

ಪೊಲೀಸ್ ನೂತನ ವಾಹನಕ್ಕೆ ಸಂಸದ ರಾಜಶೇಖರ್ ಹಿಟ್ನಾಳ್ ಚಾಲನೆ

ರಣಬೇಟೆ ನ್ಯೂಸ್ ಕೊಪ್ಪಳ.ಸೆ.04: ಕೊಪ್ಪಳ ಲೋಕಸಭಾ ಕ್ಷೇತ್ರದ ಸಂಸದರ ಅನುದಾನದಲ್ಲಿ ಪೊಲೀಸ್ ಇಲಾಖೆಗೆ ನೀಡಿದ ವಾಹನಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಛೇರಿ ಆವರಣದಲ್ಲಿ ಸೋಮವಾರದಂದು ಸಂಸದ ಕೆ.ರಾಜಶೇಖರ ಬಸವರಾಜ ಹಿಟ್ನಾಳ ಅವರು ಪೊಲೀಸ್ ವಾಹನಕ್ಕೆ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು. ಬಸ್‌ಗೆ ಚಾಲನೆ ನೀಡಿದ ಬಳಿಕ ಸಂಸದರು ಸ್ವತಃ ತಾವೇ ಬಸ್ ಚಲಾಯಿಸಿ, ಬಸ್ಸಿನ ಸೌಕರ್ಯದ ಕುರಿತು ಪರಿಶೀಲನೆ ಮಾಡಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ರಾಮ್.ಎಲ್. ಅರಸಿದ್ದಿ ಅವರು ಮಾತನಾಡಿ, ಬಸಾಪೂರ ಗ್ರಾಮದ ಹತ್ತಿರ […]

ಪೊಲೀಸ್ ನೂತನ ವಾಹನಕ್ಕೆ ಸಂಸದ ರಾಜಶೇಖರ್ ಹಿಟ್ನಾಳ್ ಚಾಲನೆ Read More »

ಪ್ರತಿಷ್ಠಿತ ಮಾತೃಭೂಮಿ ರಾಜ್ಯ ಪ್ರಶಸ್ತಿಗೆ ಮಹ್ಮದ್ ಆಸೀಫ್ ಆಯ್ಕೆ

ರಣಬೇಟೆ ನ್ಯೂಸ್ ಕೊಪ್ಪಳ.ಸೆ.04: ಕರ್ನಾಟಕ ಕಂಡ ಅದ್ಭುತ ಮತ್ತು ರಾಷ್ಟ್ರಮಟ್ಟದ ಖ್ಯಾತಿ ಗಳಿಸಿರುವ ಬೆಂಗಳೂರಿನ ಲಗ್ಗೆರೆಯ ಮಾತೃಭೂಮಿ ಯುವಕರ ಸಂಘ ತನ್ನ ಬೆಳ್ಳಿ ಮಹೋತ್ಸವದ ಅಂಗವಾಗಿ ಬೆಂಗಳೂರಿನಲ್ಲಿ ಹಮ್ಮಿಕೊಂಡಿರುವ ರಾಷ್ಟ್ರಮಟ್ಟದ ಕಾರ್ಯಕ್ರಮದಲ್ಲಿ ಗಂಗಾವತಿಯ ಯುವ ನಾಯಕ, ಕಾಂಗ್ರೆಸ್ ಪಕ್ಷದ ರಾಜ್ಯ ಯುವ ಕಾರ್ಯದರ್ಶಿ ಮಹಮ್ಮದ್ ಆಸೀಫ್ ಹುಸೇನ್ ಅವರಿಗೆ ಮಾತೃಭೂಮಿ ರಾಜ್ಯ ಪ್ರಶಸ್ತಿಯನ್ನು ಸಮಾಜ ಸೇವಾ ಕ್ಷೇತ್ರದ ವಿಭಾಗದಿಂದ ಆಯ್ಕೆ ಮಾಡಲಾಗಿದೆ ಎಂದು ಸಂಘದ ಸಂಸ್ಥಾಪಕ ಅಧ್ಯಕ್ಷ ಡಾ.ಎಸ್.ಬಾಲಾಜಿ ತಿಳಿಸಿದ್ದಾರೆ.ಮಾತೃಭೂಮಿ ಯುವಕ ಸಂಘವು ಸುಮಾರು ೩೦ ವರ್ಷಗಳಿಂದ

ಪ್ರತಿಷ್ಠಿತ ಮಾತೃಭೂಮಿ ರಾಜ್ಯ ಪ್ರಶಸ್ತಿಗೆ ಮಹ್ಮದ್ ಆಸೀಫ್ ಆಯ್ಕೆ Read More »

ಶ್ರೀ ಹುಲಿಗೆಮ್ಮ ದೇವಿ ಕ್ಷೇತ್ರದಲ್ಲಿ ವಿಜೃಂಭಣೆಯಿಂದ ಜರುಗಿದ ತುಂಗಭದ್ರ ಆರತಿ ಮಹೋತ್ಸವ

ತುಂಗಭದ್ರಾ ನದಿಗೆ ಸಚಿವ, ಸಂಸದ, ಶಾಸಕರಿಂದ ಬಾಗಿನ ಸಮರ್ಪಣೆ ‌ರಣಬೇಟೆ ನ್ಯೂಸ್ ಕೊಪ್ಪಳ.ಆ. 27: ಜಿಲ್ಲೆಯ ಸುಪ್ರಸಿದ್ಧ ಧಾರ್ಮಿಕ ಕ್ಷೇತ್ರ ಶ್ರೀ ಹುಲಿಗೆಮ್ಮ ದೇವಿ ಕ್ಷೇತ್ರದಲ್ಲಿ ಮಂಗಳವಾರ ಸಂಜೆ ನಡೆದ ತುಂಗಾರತಿ ಮಹೋತ್ಸವವು ವಿಜೃಂಭಣೆಯಿಂದ ಜರುಗಿತು.ಹಿಂದೂ ಧಾರ್ಮಿಕ ದತ್ತಿ ಇಲಾಖೆ, ಕೊಪ್ಪಳ ಜಿಲ್ಲಾಡಳಿತ ಹಾಗೂ ಹುಲಿಗಿ ಗ್ರಾಮದ ಶ್ರೀ ಹುಲಿಗೆಮ್ಮ ದೇವಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಇದೇ ಪ್ರಥಮ ಬಾರಿಗೆ ಶ್ರೀ ಹುಲಿಗೆಮ್ಮ ದೇವಿ ಕ್ಷೇತ್ರದ ತುಂಗಭದ್ರಾ ನದಿತೀರದಲ್ಲಿ ತುಂಗಭದ್ರ ಆರತಿ ಮಹೋತ್ಸವ ಕಾರ್ಯಕ್ರಮವನ್ನು ಪವಿತ್ರ

ಶ್ರೀ ಹುಲಿಗೆಮ್ಮ ದೇವಿ ಕ್ಷೇತ್ರದಲ್ಲಿ ವಿಜೃಂಭಣೆಯಿಂದ ಜರುಗಿದ ತುಂಗಭದ್ರ ಆರತಿ ಮಹೋತ್ಸವ Read More »

ಒಳ ಮೀಸಲಾತಿ ಜಾರಿಗಾಗಿ ಒತ್ತಾಯಿಸಿ ತಮಟೆ ಚಳುವಳಿ

ರಕ್ತದಿಂದ ಪೋಸ್ಟರ್ ಬರೆದು ಶಾಸಕರ ಮನೆ ಮುಂದೆ ಪ್ರದರ್ಶಿಸಿ ಪ್ರತಿಭಟನೆ ಕೊಪ್ಪಳ.ಆ.18: ಒಳ ಮೀಸಲಾತಿ ಜಾರಿಗಾಗಿ ಒತ್ತಾಯಿಸಿ ನಗರದಲ್ಲಿ ನಡೆದ ತಮಟೆ ಚಳುವಳಿಯಲ್ಲಿ ಪ್ರತಿಭಟನಾಕಾರರು ತಮ್ಮ ರಕ್ತದಿಂದ ಪೋಸ್ಟರ್ ಬರೆದು ಪ್ರದರ್ಶಿಸುವ ಮೂಲಕ ಸರ್ಕಾರದ ಗಮನ ಸೆಳೆದರು.ನಗರದಲ್ಲಿ ಮಾದಿಗ ಮೀಸಲಾತಿ ಹೋರಾಟ ಸಮಿತಿಯ ಪದಾಧಿಕಾರಿಗಳು ಈಶ್ವರ ಉದ್ಯಾನವನದಿಂದ ಶಾಸಕರ ಮನೆಯವರಿಗೆ ತಮಟೆ ಬಾರಿಸುತ್ತಾ ಸಾಗಿ, ನಗರದ ಶಾಸಕ ರಾಘವೇಂದ್ರ ಹಿಟ್ನಾಳ್ ಮನೆಯ ಮುಂದೆ ಸಮಾವೇಶಗೊಂಡು ಬೃಹತ್ ಪ್ರತಿಭಟನೆ ನಡೆಸಿದರು. ಪರಿಶಿಷ್ಟ ಜಾತಿ ಸಮುದಾಯದಲ್ಲಿ ನೂರಕ್ಕೂ ಹೆಚ್ಚು ಜಾತಿಯನ್ನು

ಒಳ ಮೀಸಲಾತಿ ಜಾರಿಗಾಗಿ ಒತ್ತಾಯಿಸಿ ತಮಟೆ ಚಳುವಳಿ Read More »

ಕುಸಿದ ಮೇಲ್ಛಾವಣಿ, ತಪ್ಪಿದ ಭಾರೀ ಅನಾಹುತ.

‌ರಣಬೇಟೆ ನ್ಯೂಸ್ ಕೊಪ್ಪಳ.ಆ.04: ನಗರದ ತಾಲೂಕು ದಂಡಾಧಿಕಾರಿ ಕಚೇರಿ ಕಟ್ಟಡ ಪ್ರವೇಶ ದ್ವಾರ ಮುಂಭಾಗದ ಮೇಲ್ವಚಾವಣಿ ಮಂಗಳವಾರ ಸಂಜೆ ವೇಳೆ ಕುಸಿದಿದೆ.ಕಾರ್ಯನಿಮಿತ್ತ ನೂರಾರು ಜನ ದಿನನಿತ್ಯ ಈ ಕಚೇರಿಗೆ ಆಗಮಿಸುತ್ತಾರೆ. ತಹಶೀಲ್ದಾರರ ಕಾರು ಕೂಡ ಇಲ್ಲೇ ನಿಲ್ಲುತ್ತದೆ. ಕಟ್ಟಡ ಪ್ರವೇಶ ದ್ವಾರ ಮುಂಭಾಗದ ಮೇಲ್ವಚಾವಣಿ ಏನಾದರೂ ಕಚೇರಿ ಸಮಯದಲ್ಲಿ ಕುಸಿದಿದ್ದರೆ ಭಾರೀ ಅನಾಹುತ ಆಗುವ ಸಾಧ್ಯತೆ ಇತ್ತು. ಸಂಜೆ ವೇಳೆ ಕುಸಿದ ಕಾರಣ ಅನಾಹುತ ತಪ್ಪಿದಂತಾಗಿದೆ. ಹಲವು ದಶಕಗಳ ಪುರಾತನ ಕಟ್ಟಡ ಇದಾಗಿದ್ದು ಭಾಗಶಃ ಶಿಥಿಲಾವಸ್ಥೆ ತಲುಪಿದೆ.

ಕುಸಿದ ಮೇಲ್ಛಾವಣಿ, ತಪ್ಪಿದ ಭಾರೀ ಅನಾಹುತ. Read More »

ಹದಗೆಟ್ಟ ರಸ್ತೆ; ಪ್ರಯಾಣಿಕರ ಗೋಳು ಕೇಳೋರು ಯಾರು…?

ರಣಬೇಟೆ ನ್ಯೂಸ್ ಕೊಪ್ಪಳ. ತಾಲೂಕಿನ ಗಿಣಿಗೇರಿ ಗ್ರಾಮದಲ್ಲಿ ಹಾದು ಹೋಗಿರುವ ಕೊಪ್ಪಳ ಗಂಗಾವತಿ ರಾಷ್ಟ್ರೀಯ ಹೆದ್ದಾರಿಗೆ ರೈಲ್ವೆ ಕ್ರಾಸಿಂಗ್ ತಪ್ಪಿಸಲು ಮೇಲ್ ಸೇತುವೆಯ ನಿರ್ಮಾಣ ಮಾಡಿ ಉದ್ಘಾಟನೆಯಾಗಿ ಒಂದರಿಂದ ಎರಡು ವರ್ಷಗಳು ಕಳೆದು ಮೇಲೆ ಸೇತುವೆ ಸಂಪರ್ಕ ಕಲ್ಪಿಸುವ ರಸ್ತೆ ಸಂಪೂರ್ಣ ಹಾಳಾಗಿ ಹೋಗಿದ್ದು ಈ ರಸ್ತೆಯಲ್ಲಿ ಸಾಗುವ ಪ್ರಯಾಣಿಕರು ಸಂಬಂಧಪಟ್ಟ ಇಲಾಖೆಗೆ ಹಿಡಿ ಶಾಪ ಹಾಕುತ್ತಿರುವ ದೃಶ್ಯ ಸಾಮಾನ್ಯವಾಗಿ ಕಂಡುಬರುತ್ತದೆ.ಗ್ರಾಮದಲ್ಲಿ ಪ್ರಮುಖವಾಗಿ ಪ್ರೌಢಶಾಲೆಗೆ ಶಾಲಾ ಮಕ್ಕಳು ಇದೇ ರಸ್ತೆಯನ್ನು ಅವಲಂಬಿಸಿದ್ದು ಜೊತೆಗೆ ಹೊಸಪೇಟೆ ಹುಬ್ಬಳ್ಳಿ ರಾಷ್ಟ್ರೀಯ

ಹದಗೆಟ್ಟ ರಸ್ತೆ; ಪ್ರಯಾಣಿಕರ ಗೋಳು ಕೇಳೋರು ಯಾರು…? Read More »

‘ಅನಧಿಕೃತ ಗುತ್ತಿಗೆದಾರಿಕೆಗೆ ಹಿಟ್ನಾಳ್ ಕುಟುಂಬದ ಆಶೀರ್ವಾದ’

ರಣಬೇಟೆ ನ್ಯೂಸ್ ಕೊಪ್ಪಳ : ಇಡೀ ಕೊಪ್ಪಳ ತಾಲೂಕಿನಲ್ಲಿ ಅನಧಿಕೃತ ಗುತ್ತಿಗೆದಾರರು ಯಾರಾದರೂ ಇದ್ದರೆ ಅದು ಹಿಟ್ನಾಳ್ ಕುಟುಂಬ ಎಂದು ಜನ ಮಾತನಾಡಿಕೊಳ್ಳುವಷ್ಟು ಪರಸ್ಥಿತಿ ಕ್ಷೇತ್ರದಲ್ಲಿ ಹದಗೆಟ್ಟಿದೆ ಎಂದು ಜೆಡಿಎಸ್ ರಾಜ್ಯ ಕೋರ್ ಕಮಿಟಿ ಸದಸ್ಯರಾದ ಸಿ ವಿ ಚಂದ್ರಶೇಖರ್ ತೀವ್ರ ವಾಗ್ದಾಳಿ ನಡೆಸಿದರು. ಅಶೋಕ ವೃತ್ತದಲ್ಲಿ ಸೋಮವಾರ ಜೆಡಿಎಸ್ ಪಕ್ಷ ಆಯೋಜಿಸಿದ್ದ ಪ್ರತಿಭಟನಾ ರ್ಯಾಲಿಯಲ್ಲಿ ಅವರು ಮಾತನಾಡಿದರು.“ರಾಜ್ಯದಲ್ಲಿ ಅಷ್ಟೇ ಅಲ್ಲ ಕೊಪ್ಪಳ ವಿಧಾನಸಭಾ ಕ್ಷೇತ್ರದಲ್ಲಿಯೂ ಭ್ರಷ್ಟಾಚಾರ ಮಿತಿಮೀರಿದೆ. ಆಡಳಿತ ವ್ಯವಸ್ಥೆ ಕುಸಿದು ಹೋಗಿದೆ. ಅಧಿಕಾರಿಗಳನ್ನು ಬೆದರಿಸುವುದು

‘ಅನಧಿಕೃತ ಗುತ್ತಿಗೆದಾರಿಕೆಗೆ ಹಿಟ್ನಾಳ್ ಕುಟುಂಬದ ಆಶೀರ್ವಾದ’ Read More »

ಕೈಕೊಟ್ಟ ಖಾಸಗಿ ಕಂಪನಿಗಳು; ಅತಂತ್ರ ಸ್ಥಿತಿಯಲ್ಲಿ ರೈತ!

ಬೆಳೆದಷ್ಟು ಹತ್ತಿ ಬೀಜ ಖರೀದಿಗೆ ಖಾಸಗಿ ಕಂಪನಿಗಳ ನಿರಾಕರಣೆ: ಹತಾಶರಾಗಿ ಹತ್ತಿ ಬೆಳೆ ನಾಶಪಡಿಸುತ್ತಿರುವ ರೈತರು. ರಣಬೇಟೆ ನ್ಯೂಸ್‌ ಕೊಪ್ಪಳ. ರೈತರನ್ನು ಪುಸಲಾಯಿಸಿ ಹತ್ತಿ ಬೀಜೋತ್ಪಾದನೆಯಲ್ಲಿ ತೊಡಗಿಸಿದ್ದ ವಿವಿಧ ಖಾಸಗಿ ಬೀಜದ ಕಂಪನಿಗಳು ಈಗ ಕೊಟ್ಟ ಮಾತಿನಂತೆ ನಡೆದುಕೊಳ್ಳದೆ ರೈತರನ್ನು ನಡುನೀರಿನಲ್ಲಿ ಕೈಬಿಟ್ಟಿರುವ ಬಗ್ಗೆ ಆರೋಪಗಳು ಕೇಳಿಬಂದಿವೆ.ಜಿಲ್ಲೆಯ ಕುಷ್ಟಗಿ ತಾಲೂಕಿನ ಅತ್ಯಂತ ಹತ್ತಿ ಬೀಜ ಉತ್ಪಾದನೆ ಬೆಳೆ ಬೆಳೆದ ರೈತರು ಸದ್ಯ ಅಕ್ಷರಶಃ ಕಂಗಾಲಾಗಿದ್ದಾರೆ.ಕಡಿಮೆ ಪ್ರದೇಶದಲ್ಲಿ ಹತ್ತಿ ಬೀಜೋತ್ಪಾದನೆಯಲ್ಲಿ ತೊಡಗಿದರೆ ಒಂದಷ್ಟು ಹಣ ಕೈಸೇರಿ ಕುಟುಂಬಗಳ ನಿರ್ವಹಣೆಗೆ

ಕೈಕೊಟ್ಟ ಖಾಸಗಿ ಕಂಪನಿಗಳು; ಅತಂತ್ರ ಸ್ಥಿತಿಯಲ್ಲಿ ರೈತ! Read More »

ಕೊಪ್ಪಳ ಜಿಲ್ಲಾಡಳಿತಕ್ಕೆ ಮೇಜರ್ ಸರ್ಜರಿ!

ರಣಬೇಟೆ ನ್ಯೂಸ್‌ ಕೊಪ್ಪಳ. ಕೊಪ್ಪಳ ಜಿಲ್ಲೆಗೆ ಜಿಲ್ಲಾಧಿಕಾರಿಗಳ ಬದಲಾವಣೆ ಸಾರ್ವಜನಕವಾಗಿ ಪ್ರತಿ ಒಬ್ಬರ ಮೊಗದಲ್ಲಿ ಸಂತಸ ತಂದಿದೆ ನೂತನವಾಗಿ ಕೊಪ್ಪಳ ಜಿಲ್ಲೆಗೆ ಜಿಲ್ಲಾಧಿಕಾರಿಗಳಾಗಿ ಆಗಮಿಸಿರುವ ಸುರೇಶ ಇಟ್ನಾಳ ಅವರಿಂದ ಕೊಪ್ಪಳದಲ್ಲಿ ನಡೆಯುವ ಅತಿಯಾದ ಭ್ರಷ್ಟಚಾರಕ್ಕೆ ಕಡಿವಾಣ ಬಿದ್ದರೇ ಸಾಕು! ಅಕ್ರಮ ಮರಳು ದಂಧೆ, ಅತಿಯಾದ ಪಡಿತರ ಅಕ್ಕಿ ಮಾಫಿಯ, ಗಣಿ ಮಾಫಿಯ, ರಿಯಲ್ ಎಸ್ಟೇಟ್, ಮತ್ತು ಪತ್ರಕರ್ತ ಮತ್ತು ಮಾಹಿತಿಹಕ್ಕು ಬಳಕೆದಾರರ ಮೇಲೆ ಸುಳ್ಳು ಪ್ರಕರಣ ದಾಖಲು ಮಾಡುವ ಅಧಿಕಾರಿಗಳ ನಿಯಂತ್ರಣ! ಸದರಿ ಜಿಲ್ಲಾಧಿಕಾರಿಗಳ ಕಚೇರಿಯ ಅವಕ-ಜವಕ

ಕೊಪ್ಪಳ ಜಿಲ್ಲಾಡಳಿತಕ್ಕೆ ಮೇಜರ್ ಸರ್ಜರಿ! Read More »

ತೂಕ ಮತ್ತು ಸಾಧನಗಳ ತಪಾಸಣೆ ಮಾಡಿದ ನಿರೀಕ್ಷಕ ಬದಿಯುದ್ದಿನ್ ಅಹ್ಮದ್.

ರಣಬೇಟೆ ನ್ಯೂಸ್‌ ಕೊಪ್ಪಳ. ಕೊಪ್ಪಳ ನಗರದಲ್ಲಿ ಬೀದಿಬದಿ ವ್ಯಾಪಾರಸ್ಥರ ತೂಕ ಮತ್ತು ಸಾಧನಗಳ ತಪಾಸಣೆಯನ್ನು ಮಾಡಲಾಯಿತು. ಕಾನೂನು ಮತ್ತು ಮಾಪನ ಶಾಸ್ತ್ರದ ನಿರೀಕ್ಷಕರಾದ ಎಂ. ಬದಿಯುದ್ದೀನ್ ಅಹಮದ್ ಅವರು ತೂಕ ಮತ್ತು ಸಾಧನಗಳು ಸರಿಯಿಲ್ಲದ ವ್ಯಾಪಾರಸ್ಥರ ಮೇಲೆ ಮೊಕದ್ದಮೆ ದಾಖಲಿಸಿ ದಂಡ ವಿಧಿಸಿದರು. ನಗರದ ಜವಾಹರ ರಸ್ತೆ, ಅಶೋಕ ಸರ್ಕಲ್ ಸೇರಿದಂತೆ ವಿವಿಧಡೆ ಬೀದಿ ಬದಿ ವ್ಯಾಪಾರಸ್ಥರು ತೂಕ ಮತ್ತು ಸಾಧನಗಳು ಸರಿಯಾಗಿ ಇಟ್ಟುಕೊಂಡು ಗ್ರಾಹಕರಿಗೆ ಕಾಣುವಂತೆ ಇರಬೇಕು, ಬೀದಿ ಬದಿ ವ್ಯಾಪಾರಸ್ಥರು ಕಾನೂನು ಮತ್ತು ಮಾಪನ

ತೂಕ ಮತ್ತು ಸಾಧನಗಳ ತಪಾಸಣೆ ಮಾಡಿದ ನಿರೀಕ್ಷಕ ಬದಿಯುದ್ದಿನ್ ಅಹ್ಮದ್. Read More »

error: Content is protected !!
Scroll to Top