ಮಕ್ಕಳ ಶಿಕ್ಷಣದ ಭದ್ರಬುನಾದಿಗೆ ಅಂಗನವಾಡಿ ಕೇಂದ್ರ.
ರಣಬೇಟೆ ನ್ಯೂಸ್ ಕೊಪ್ಪಳ. ಪ್ರಾಥಮಿಕ ಹಂತದಲ್ಲಿ ಶಿಕ್ಷಣ ಒದಗಿಸುವ ಅಂಗನವಾಡಿ ಕೇಂದ್ರಗಳು ಮಕ್ಕಳ ಶೈಕ್ಷಣಿಕ ಜೀವನ ರೂಪಿಸುವ ಭದ್ರ ಬುನಾದಿಗಳಾಗಿವೆ ಎಂದು ಎಂದು ಗ್ರಾಮ ಪಂಚಾಯತಿ ಅಧ್ಯಕ್ಷೆ ಹುಸೇನಮ್ಮ ಹೇಳಿದರು. ಜಿಲ್ಲೆಯ ಗಂಗಾವತಿ ತಾಲೂಕಿನ ಮರಳಿ ಗ್ರಾಮದಲ್ಲಿ ನೂತನವಾಗಿ ನಿರ್ಮಾಣಗೊಂಡ ನಾಲ್ಕನೇ ವಾರ್ಡಿನ ಅಂಗನವಾಡಿ ಕಟ್ಟಡ ಉದ್ಘಾಟಿಸಿ ಮಾತನಾಡುತ್ತ ಮಕ್ಕಳ ದೈಹಿಕ ಹಾಗೂ ಬೌದ್ಧಿಕ ಬೆಳವಣಿಗೆ ಜೊತೆ ಶೈಕ್ಷಣಿಕ ಜೀವನವನ್ನು ರೂಪಿಸುವ ನಿಟ್ಟಿನಲ್ಲಿ ಅಂಗನವಾಡಿ ಕೇಂದ್ರಗಳು ಪ್ರಾರಂಭಗೊಂಡಿದ್ದು ಮಕ್ಕಳ ಶೈಕ್ಷಣಿಕ ಜೀವನದ ಮೊದಲ ಹೆಜ್ಜೆಗಳು ಅಂಗನವಾಡಿಯಿಂದಲೇ ಪ್ರಾರಂಭಗೊಳ್ಳುತ್ತವೆ […]
ಮಕ್ಕಳ ಶಿಕ್ಷಣದ ಭದ್ರಬುನಾದಿಗೆ ಅಂಗನವಾಡಿ ಕೇಂದ್ರ. Read More »